AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೇನು ಮದುವೆ ಆಗಬೇಕಿತ್ತು! ವರನಿಗೆ ಶಾಕ್ ಕೊಟ್ಟರು ತೆಲಂಗಾಣ ಪೊಲೀಸರು! ಏನಿದು ಕೇಸ್​

ಮದುವೆಗೆ ಬೇಕಾದ ಎಲ್ಲಾ ಏರ್ಪಾಡುಗಳು ಪೂರ್ಣಗೊಂಡಿದ್ದವು. ಆದರೆ ಅದೇ ಸಮಯದಲ್ಲಿ ವರ ತನಗೆ ಮೋಸ ಮಾಡಿದ್ದಾನೆ ಎಂದು ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ.

ಇನ್ನೇನು ಮದುವೆ ಆಗಬೇಕಿತ್ತು! ವರನಿಗೆ ಶಾಕ್ ಕೊಟ್ಟರು ತೆಲಂಗಾಣ ಪೊಲೀಸರು! ಏನಿದು ಕೇಸ್​
ವರನಿಗೆ ಶಾಕ್ ಕೊಟ್ಟರು ತೆಲಂಗಾಣ ಪೊಲೀಸರು
ಸಾಧು ಶ್ರೀನಾಥ್​
|

Updated on: May 22, 2023 | 5:52 PM

Share

ಇನ್ನೇನು ಮದುವೆ ಆಗಬೇಕಿತ್ತು! ಆದರೆ ಮದುವೆ ಸಮಾರಂಭ ನಡೆಯುವಾಗ ಪೊಲೀಸರು (Telangana Police) ರಂಗ ಪ್ರವೇಶಿಸುತ್ತಾರೆ. ಮೂರು ಗಂಟು ಹಾಕಬೇಕಿದ್ದ ಅಳಿಯನನ್ನು (Groom) ಬಂಧಿಸಿ ಕರೆದುಕೊಂಡು ಹೋಗುತ್ತಾರೆ. ಇಂತಹ ದೃಶ್ಯಗಳನ್ನು ನಾವು ಸಿನಿಮಾಗಳಲ್ಲಿ ಆಗಾಗ ನೋಡುತ್ತಿರುತ್ತೇವೆ. ಆದರೆ ಇತ್ತೀಚೆಗಷ್ಟೇ ನಿಜ ಜೀವನದಲ್ಲೂ ಅಂಥದ್ದೇ ಒಂದು ಘಟನೆ ನಡೆದಿದೆ. ಕಾಮರೆಡ್ಡಿ (Kamareddy) ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸದ್ಯದಲ್ಲೇ ಮದುವೆಯಾಗಬೇಕಿದ್ದ ವರನನ್ನು ಬಂಧಿಸಲಾಗುತ್ತದೆ.

ವಿವರಕ್ಕೆ ಹೋದರೆ… ಕಾಮರೆಡ್ಡಿ ಜಿಲ್ಲೆಯ ಮದ್ನೂರ್ ಮಂಡಲದ ಮೊಗ ಗ್ರಾಮದ ಮಾರುತಿ ಎಂಬ ಯುವಕ ವಿವಾಹಕ್ಕೆ ಅಣಿಯಾಗುತ್ತಿದ್ದರು. ಸೋಮವಾರ ಮದುವೆ ನಿಶ್ಚಯವಾಗಿತ್ತು. ಇದರೊಂದಿಗೆ ಮದುವೆಗೆ ಬೇಕಾದ ಎಲ್ಲಾ ಏರ್ಪಾಡುಗಳು ಪೂರ್ಣಗೊಂಡಿದ್ದವು. ಆದರೆ ಅದೇ ಸಮಯದಲ್ಲಿ ವರ ತನಗೆ ಮೋಸ ಮಾಡಿದ್ದಾನೆ ಎಂದು ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ. ಘಟನಾ ಸ್ಥಳಕ್ಕಾಗಮಿಸಿದ ಬಿಚ್ಚುಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಿದ್ದಾರೆ.

Also Read:  Viral Video: ವರದಕ್ಷಿಣೆ ಕೇಳ್ತೀಯಾ… ಮಗಳು, ನೆಂಟರಿಷ್ಟರ ಎದುರೇ ಅಳಿಯನಿಗೆ ಬಿತ್ತು

ಮಾರುತಿ ತನ್ನನ್ನು ಪ್ರೀತಿಯ ಹೆಸರಲ್ಲಿ ವಂಚಿಸಿದ್ದು, ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಹಿಂಸೆ ನೀಡಿದ್ದು, ಮದುವೆಯಾಗದೆ ಬೇರೊಬ್ಬ ಯುವತಿಯ ಕೊರಳಿಗೆ ತಾಳಿ ಕಟ್ಟಲು ಮುಂದಾಗಿದ್ದಾನೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಾಗಾಗಿ ವರ ಮಾರುತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್.ಎಸ್. ಶ್ರೀಧರ್ ರೆಡ್ಡಿ ತಿಳಿಸಿದ್ದಾರೆ. ಇದೇ ವೇಳೆ ಮಾರುತಿ ಈ ಹಿಂದೆಯೂ ಹಲವು ಹುಡುಗಿಯರ ಜತೆ ಪ್ರಣಯ ಸಂಬಂಧ ಹೊಂದಿದ್ದ ಎಂಬ ಆರೋಪಗಳೂ ಕೇಳಿ ಬರುತ್ತಿವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ