AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ನಡೆಯುತ್ತಿರುವಾಗ ಏಕಾಏಕಿ ಎದ್ದು ವಿಚಿತ್ರವಾಗಿ ಡ್ಯಾನ್ಸ್​ ಮಾಡಿದ ಮದುಮಗ; ವರನ ಕುಣಿತ ನೋಡಿ ವಧು ಕಂಗಾಲು

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋವನ್ನು ನೋಡಿ ನೆಟ್ಟಿಗರಂತೂ ಸಿಕ್ಕಾಪಟೆ ಖುಷಿಪಟ್ಟಿದ್ದಾರೆ. ಈ ವರ ಯಾವುದೇ ಪೂರ್ವಸಿದ್ಧತೆಯಿಲ್ಲದೆ, ಚಿತ್ರ, ವಿಚಿತ್ರವಾಗಿ ಕುಣಿದಿದ್ದು ನಿಜಕ್ಕೂ ನಗುತರಿಸುತ್ತದೆ ಎಂದು ಕಾಮೆಂಟ್​ ಮಾಡಿದ್ದಾರೆ.

Viral Video: ಮದುವೆ ನಡೆಯುತ್ತಿರುವಾಗ ಏಕಾಏಕಿ ಎದ್ದು ವಿಚಿತ್ರವಾಗಿ ಡ್ಯಾನ್ಸ್​ ಮಾಡಿದ ಮದುಮಗ; ವರನ ಕುಣಿತ ನೋಡಿ ವಧು ಕಂಗಾಲು
ವರನ ವಿಚಿತ್ರ ಕುಣಿತ
TV9 Web
| Edited By: |

Updated on:Jun 08, 2021 | 2:44 PM

Share

ಇತ್ತೀಚೆಗೆ ಮದುವೆಗಳಿಗೆ ಸಂಬಂಧಪಟ್ಟ ತಮಾಷೆ, ನಾಟಕೀಯ, ಗಂಭೀರ ವಿಚಾರಗಳು ಬೆಳಕಿಗೆ ಬರುವ ಪ್ರಮಾಣ ಜಾಸ್ತಿಯಾಗಿದೆ. ಒಂದಲ್ಲ ಒಂದು ವಿಡಿಯೋಗಳು ವೈರಲ್ ಆಗುತ್ತಲೇ ಇವೆ. ಹಾಗೇ ಈಗಲೂ ಒಂದು ಸಿಕ್ಕಾಪಟೆ ಫನ್ನಿ ವಿಡಿಯೋ ವೈರಲ್​ ಆಗಿದ್ದು, ಅದನ್ನು ನೋಡಿ ನೆಟ್ಟಿಗರು, ತಮಗೆ ನಗು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಅಲ್ಲೊಂದು ಮದುವೆ ನಡೆಯುತ್ತಿದೆ. ತುಂಬ ಜನ ಸೇರಿದ್ದಾರೆ. ವಧು-ವರರು ಅಕ್ಕಪಕ್ಕ ಕುಳಿತು ಮದುವೆ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ. ಅದೇನಾಯಿತೋ ಗೊತ್ತಿಲ್ಲ..ವರ ಕುಳಿತಲ್ಲೇ ಮೈ ಅಲಗಾಡಿಸುತ್ತ ಡ್ಯಾನ್ಸ್​ ಮಾಡಲು ಶುರು ಮಾಡಿದೆ. ನೋಡನೋಡುತ್ತಿದ್ದಂತೆಯೇ ಎದ್ದು ನಿಂತು ವಿಚಿತ್ರ ರೀತಿಯಲ್ಲಿ, ಭರ್ಜರಿ ನೃತ್ಯವನ್ನೇ ಮಾಡಿದ. ವಧು ಹಾಗೂ ನೆರೆದಿದ್ದ ಅತಿಥಿಗಳೆಲ್ಲ ಕಂಗಾಲಾಗಿ ವರನನ್ನು ನೋಡಿದ್ದಾರೆ. ವಧು ಹಾಗೂ ಆಕೆಯ ಕುಟುಂಬದವರಂತೂ ವರನ ಡ್ಯಾನ್ಸ್​ ನೋಡಿ ಸಿಕ್ಕಾಪಟೆ ಶಾಕ್​ ಆಗಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋವನ್ನು ನೋಡಿ ನೆಟ್ಟಿಗರಂತೂ ಸಿಕ್ಕಾಪಟೆ ಖುಷಿಪಟ್ಟಿದ್ದಾರೆ. ಈ ವರ ಯಾವುದೇ ಪೂರ್ವಸಿದ್ಧತೆಯಿಲ್ಲದೆ, ಚಿತ್ರ, ವಿಚಿತ್ರವಾಗಿ ಕುಣಿದಿದ್ದು ನಿಜಕ್ಕೂ ನಗುತರಿಸುತ್ತದೆ ಎಂದು ಕಾಮೆಂಟ್​ ಮಾಡಿದ್ದಾರೆ. ಒಮ್ಮೆಲೇ ಹೀಗೆ ಕುಣಿಯಲು ಕಾರಣವೇನಿರಬಹುದು ಎಂದೂ ಹಲವರು ಪ್ರಶ್ನಿಸಿದ್ದಾರೆ. ಇತ್ತೀಚೆಗೆ ವರನೊಬ್ಬ ತನ್ನ ಮದುವೆ ದಿನ ಒಂದಷ್ಟು ಮಹಿಳೆಯರೊಂದಿಗೆ ನೃತ್ಯ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭರ್ಜರಿ ವೈರಲ್​ ಆಗಿತ್ತು. ಆತ ಭೋಜ್​​ಪುರಿ ಹಾಡಿಗೆ ನೃತ್ಯ ಮಾಡಿದ್ದ. ಈಗ ಈ ವಿಡಿಯೋ ಸಹ ತುಂಬ ವೈರಲ್ ಆಗುತ್ತಿದೆ.

Groom Suddenly Starts Dancing in Middle of Wedding video viral

Published On - 2:44 pm, Tue, 8 June 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ