AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವರ

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಟನ್​ನಲ್ಲಿ ಮೂಳೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ಶುರುವಾದ ಜಗಳದಿಂದಾಗಿ ಮದುವೆ ರದ್ದುಗೊಂಡಿದೆ. ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯಲ್ಲಿ ಘಟನೆ ನಡೆದಿದೆ, ವಧು, ವರರಿಬ್ಬರು ಒಪ್ಪಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆಯ ದಿನವೂ ನಿಶ್ಚಯವಾಗಿತ್ತು.

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವರ
ಮಟನ್
ನಯನಾ ರಾಜೀವ್
|

Updated on:Dec 26, 2023 | 9:26 AM

Share

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಟನ್​ನಲ್ಲಿ ಮೂಳೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ಶುರುವಾದ ಜಗಳದಿಂದಾಗಿ ಮದುವೆ ರದ್ದುಗೊಂಡಿದೆ. ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯಲ್ಲಿ ಘಟನೆ ನಡೆದಿದೆ, ವಧು, ವರರಿಬ್ಬರು ಒಪ್ಪಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆಯ ದಿನವೂ ನಿಶ್ಚಯವಾಗಿತ್ತು.

ಆ ಖುಷಿಯಲ್ಲಿ ಮಾಂಸದೂಟವನ್ನು ಏರ್ಪಡಿಸಿದ್ದರು, ಮಧುಮಗನ ಕುಟುಂಬದ ಸದಸ್ಯರು ಭಾಗವಹಿಸಿದ್ದರು. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆ ಅತಿಥಿಗಳು ಮಾಂಸಾಹಾರಿ ಖಾದ್ಯ ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಗಲಾಟೆ ಶುರು ಮಾಡಿದ್ದರು. ಇದು ಅಂತಿಮವಾಗಿ ಎರಡೂ ಪಕ್ಷಗಳ ನಡುವೆ ಜಗಳಕ್ಕೆ ಕಾರಣವಾಯಿತು.

ಸಮಸ್ಯೆ ಸ್ಥಳೀಯ ಪೊಲೀಸ್ ಠಾಣೆಗೆ ತಲುಪಿತು, ಮಾಂಸದ ವಿಚಾರಕ್ಕೆ ಸಂಬಂಧಿಸಿದಂತೆ ವರನ ಕಡೆಯವರಿಗೆ ಮನವರಿಕೆ ಮಾಡಲು ಅಧಿಕಾರಿಗಳು ಪ್ರಯತ್ನಿಸಿದರು.

ಆದರೆ, ವಧುವಿನ ಮನೆಯವರು ಮಾಂಸಾಹಾರದಲ್ಲಿ ಮೂಳೆಯನ್ನು ನೀಡದೆ ಅವಮಾನ ಮಾಡಿದ್ದಾರೆ ಎಂದು ವಾದಿಸಿದರು. ವಧುವಿನ ಮನೆಯವರು ಈ ಬಗ್ಗೆ ಮೊದಲೇ ತಿಳಿಸಿರಲಿಲ್ಲ, ಮೂಳೆಯನ್ನು ಊಟದಲ್ಲಿ ಸೇರಿಸಲಿಲ್ಲ ಎಂದು ವಾದಿಸಿದರು.

ಕೊನೆಗೆ ಎರಡೂ ಕಡೆಯವರು ತಮ್ಮ ತಮ್ಮ ಊರುಗಳಿಗೆ ತೆರಳಿ ಮದುವೆ ರದ್ದತಿಗೆ ಕಾರಣವಾದ ವಿಚಾರವನ್ನು ನೋಡಿ ಪೊಲೀಸರು ಹಾಗೂ ಸ್ಥಳೀಯರು ಆಶ್ಚರ್ಯಚಕಿತರಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:26 am, Tue, 26 December 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!