Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಜನ್ಮದಿನವನ್ನು ಆಚರಿಸಲು ನದಿ ದಡಕ್ಕೆ ಹೋದ ನಾಲ್ವರು ನೀರಿನಲ್ಲಿ ಮುಳುಗಿ ಸಾವು

ಮುಲುಗು: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ದೀಪಾವಳಿ ದಿನದಂದು ದುರಂತವೊಂದು ಸಂಭವಿಸಿದೆ. ಗೋದಾವರಿ ನದಿಯಲ್ಲಿ ಮುಳುಗಿ ನಾಲ್ಕು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಸ್ನೇಹಿತನ ಜನ್ಮದಿನವನ್ನು ಆಚರಿಸಲು ಬಂದಿದ್ದಾಗ ಈ ಘಟನೆ ಸಂಭವಿಸಿದೆ. ಮುಲುಗು ಜಿಲ್ಲೆಯ ವೆಂಕಟಪುರಂ ಗ್ರಾಮದ ರಂಗರಾಜಪುರಂ ಕಾಲೋನಿ ಬಳಿಯ ಗೋದಾವರಿ ನದಿ ತೀರದಲ್ಲಿ ಹುಟ್ಟುಹಬ್ಬ ಆಚರಿಸಲು ಬಂದ ಯುವಕರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೃತ ಯುವಕರನ್ನು ರಾಯವರಪು ಪ್ರಕಾಶ್ (19), ತುಮ್ಮ ಕಾರ್ತಿಕ್ (19), ಕೆ ಅನ್ವೇಶ್ (20) ಮತ್ತು ಎಸ್ ಶ್ರೀಕಾಂತ್ (20) ಎಂದು ಗುರುತಿಸಲಾಗಿದೆ. […]

ಸ್ನೇಹಿತನ ಜನ್ಮದಿನವನ್ನು ಆಚರಿಸಲು ನದಿ ದಡಕ್ಕೆ ಹೋದ ನಾಲ್ವರು ನೀರಿನಲ್ಲಿ ಮುಳುಗಿ ಸಾವು
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Nov 16, 2020 | 8:54 AM

ಮುಲುಗು: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ದೀಪಾವಳಿ ದಿನದಂದು ದುರಂತವೊಂದು ಸಂಭವಿಸಿದೆ. ಗೋದಾವರಿ ನದಿಯಲ್ಲಿ ಮುಳುಗಿ ನಾಲ್ಕು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಸ್ನೇಹಿತನ ಜನ್ಮದಿನವನ್ನು ಆಚರಿಸಲು ಬಂದಿದ್ದಾಗ ಈ ಘಟನೆ ಸಂಭವಿಸಿದೆ.

ಮುಲುಗು ಜಿಲ್ಲೆಯ ವೆಂಕಟಪುರಂ ಗ್ರಾಮದ ರಂಗರಾಜಪುರಂ ಕಾಲೋನಿ ಬಳಿಯ ಗೋದಾವರಿ ನದಿ ತೀರದಲ್ಲಿ ಹುಟ್ಟುಹಬ್ಬ ಆಚರಿಸಲು ಬಂದ ಯುವಕರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೃತ ಯುವಕರನ್ನು ರಾಯವರಪು ಪ್ರಕಾಶ್ (19), ತುಮ್ಮ ಕಾರ್ತಿಕ್ (19), ಕೆ ಅನ್ವೇಶ್ (20) ಮತ್ತು ಎಸ್ ಶ್ರೀಕಾಂತ್ (20) ಎಂದು ಗುರುತಿಸಲಾಗಿದೆ.

ಶಶಿ ಕುಮಾರ್​ನ ಜನ್ಮದಿನವನ್ನು ಆಚರಿಸಲು 16 ಸ್ನೇಹಿತರ ಗುಂಪು ನದಿಯ ದಡಕ್ಕೆ ಬಂದಿತ್ತು. ಘಟನೆ ಸ್ಥಳವು ವೆಂಕಟಪುರಂನಿಂದ 3 ಕಿ.ಮೀ ದೂರದಲ್ಲಿದೆ. 16 ಜನರಲ್ಲಿ ನಾಲ್ವರು ಗೋದಾವರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ಯುವಕರು ಆಳದ ಅಂದಾಜನ್ನು ಲೆಕ್ಕ ಹಾಕದೆ ಈ ರೀತಿ ಸಾಹಸ ಮಾಡಲು ಹೋಗಿ ಸಾವನ್ನಪ್ಪಿದ್ದಾರೆ. ಉಳಿದ ಯುವಕರು ಪೊಲೀಸರಿಗೆ ಹಾಗೂ ಗ್ರಾಮಸ್ಥರಿಗೆ ಘಟನೆಯ ಬಗ್ಗೆ ವಿವರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಂಕಟಪುರಂ ಇನ್ಸ್‌ಪೆಕ್ಟರ್, ಕೆ.ಶಿವ ಪ್ರಸಾದ್ ಮತ್ತು ಸಬ್ ಇನ್ಸ್‌ಪೆಕ್ಟರ್ ಎಚ್.ತಿರುಪತಿ ಮತ್ತು ಇತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿ ಯುವಕರ ಶವ ಹುಡುಕಲು ಹರ ಸಾಹಸ ಪಟ್ಟಿದ್ದಾರೆ. ಕೊನೆಗೆ ಈಜುಗಾರರು ಮತ್ತು ಮೀನುಗಾರರ ಸಹಾಯದಿಂದ ದೇಹಗಳನ್ನು ಪತ್ತೆ ಮಾಡಿ ಹೊರ ತೆಗೆಯಲಾಗಿದೆ.

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ