AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Council Meeting: ಜಿಎಸ್​ಟಿ ಮಂಡಳಿ ಸಭೆ: ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ, ಓದಿ

ಹಣ್ಣಿನ ಜ್ಯೂಸ್‌ಗಳ ಮೇಲೆ ಶೇ.12ರಷ್ಟು ಪರಿಹಾರದೊಂದಿಗೆ ಜಿಎಸ್‌ಟಿ ಶೇಕಡಾ 28ಕ್ಕೆ ಏರಿಸಲು ನಿರ್ಣಯಿಸಲಾಯಿತು.

GST Council Meeting: ಜಿಎಸ್​ಟಿ ಮಂಡಳಿ ಸಭೆ: ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ, ಓದಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Updated By: guruganesh bhat|

Updated on: Sep 17, 2021 | 6:03 PM

Share

ದೆಹಲಿ: ಉತ್ತರ ಪ್ರದೇಶದ ಲಖನೌನಲ್ಲಿ 45ನೇ ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ಕೊರೊನಾ ಲಸಿಕೆ ಸಂಬಂಧಿತ ಔಷಧಗಳ ಮೇಲೆ ಜಿಎಸ್​ಟಿ ವಿನಾಯಿತಿಯನ್ನು ಡಿಸೆಂಬರ್ 31ರವರೆಗೆ  ಮುಂದುವರಿಸಲು ನಿರ್ಧರಿಸಲಾಯಿತು. ಕಬ್ಬಿಣ, ಮ್ಯಾಂಗನೀಸ್, ತಾಮ್ರ, ನಿಕಲ್, ಕೋಬಾಲ್ಟ್, ಅಲ್ಯೂಮಿನಿಯಂ, ಸೀಸ, ಸತು, ತವರ, ಕ್ರೋಮಿಯಂ – ಅದಿರು ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 5 ರಿಂದ ಶೇಕೆಡಾ 18 ಕ್ಕೆ ಹೆಚ್ಚಿಸಲು ಜಿಎಎಸ್​ಟಿ ಕೌನ್ಸಿಲ್ ಅನುಮೋದನೆ ನೀಡಿತು. ತೆಂಗಿನ ಎಣ್ಣೆ ಮೇಲೆ ಜಿಎಸ್​ಟಿ ವಿಧಿಸುವ ವಿಚಾರವಾಗಿ ಹೆಚ್ಚಿನ ಅಧ್ಯಯನಕ್ಕೆ ಪ್ರಸ್ತಾವನೆಯನ್ನು ಜಿಎಸ್​ಟಿ ಮಂಡಳಿ ತಡೆ ಹಿಡಿಯಿತು. ಒಂದು ಲೀಟರ್​ಗಿಂತ  ಕಡಿಮೆ ತೆಂಗಿನ ಎಣ್ಣೆಗೆ ಕೂದಲಿಗೆ ಹಚ್ಚುವ ಎಣ್ಣೆ ಎಂದು ವರ್ಗಿಕರಿಸಿ ಶೇಕಡಾ 18 ಜಿಎಸ್​ಟಿ, ಒಂದು ಲೀಟರ್​ಗಿಂತ ಹೆಚ್ಚಿನ ತೆಂಗಿನ ಎಣ್ಣೆಗೆ ಶೇಕಡಾ 5 ಜಿಎಸ್​ಟಿ ವಿಧಿಸಲು ಮಂಡಳಿ ನಿರ್ಧರಿಸಿತು. ಹಣ್ಣಿನ ಜ್ಯೂಸ್‌ಗಳ ಮೇಲೆ ಶೇ.12ರಷ್ಟು ಪರಿಹಾರದೊಂದಿಗೆ ಜಿಎಸ್‌ಟಿ ಶೇಕಡಾ 28ಕ್ಕೆ ಏರಿಸಲು ನಿರ್ಣಯಿಸಲಾಯಿತು.

ಆಂಫೋಟೆರಿಸಿನ್, ಟೋಸಿಲಿಜುಮಾಬ್ ಮೇಲೆ ಜಿಎಸ್ಟಿ ವಿಧಿಸಿಲ್ಲ. ರೆಮ್ಡಿಸಿವಿರ್, ಹೆಪರಿನ್ ಮೇಲೆ ಶೇ. 5ರಷ್ಟು ಜಿಎಸ್‌ಟಿ, ಇಟೋಲಿಜುಮಾಬ್, ಪೋಸಕೋಜೋಲ್, ಪವಿಪಿರವಿರ್, ಕಾಸಿರಿವಿಮಬ್, ಇಂಡಿವಿಮಬ್, ಡಿಯೋಕ್ಸಿ ಡಿ ಗ್ಲೂಕೋಸ್ ಮೇಲಿನ ಜಿಎಸ್‌ಟಿ ಶೇಕಡಾ 12 ರಿಂದ ಶೇಕಡಾ 5ಕ್ಕೆ ಇಳಿಸಲು ನಿರ್ಣಯಿಸಲಾಯಿತು.

ಇದನ್ನೂ ಓದಿ: 

ಪೆಟ್ರೋಲ್ ಡೀಸೆಲ್​ಗಳನ್ನು ಜಿಎಸ್​ಟಿ ಅಡಿ ತರಬಾರದು: ಸಿದ್ದರಾಮಯ್ಯ ಆಗ್ರಹ

ಹಪ್ಪಳ ಮತ್ತು ಜಿಎಸ್​ಟಿ: ವೈರಲ್ ಆಯ್ತು ಉದ್ಯಮಿ ಹರ್ಷ್ ಗೋಯೆಂಕ ಟ್ವೀಟ್, ಫ್ಯಾಕ್ಟ್​ಚೆಕ್ ಮಾಡಿದ ತೆರಿಗೆ ಇಲಾಖೆ

(GST Council 45th meeting announcement here is the decision in Kannada)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ