AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ

Vijay Rupani: ಗುಜರಾತ್​ನ ವಡೋದರಾದ ನಿಜಾಂಪುರದಲ್ಲಿ ಭಾಷಣ ಮಾಡುವ ವೇಳೆ ಸಿಎಂ ವಿಜಯ್​ ರೂಪಾನಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ವೇದಿಕೆ ಮೇಲೆ ಮಾತನಾಡುವ ವೇಳೆ ಕೊಂಚ ಅಸ್ವಸ್ಥರಾಗಿ ಕಂಡುಬಂದ ಸಿಎಂ ವಿಜಯ್ ರೂಪಾನಿ ನೋಡನೋಡುತ್ತಿದ್ದಂತೆ ವೇದಿಕೆ ಮೇಲೆ ಕುಸಿದುಬಿದ್ದರು.

Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ
ವೇದಿಕೆ ಮೇಲೆ ಇದ್ದಕ್ಕಿದ್ದಂತೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ
KUSHAL V
| Updated By: Digi Tech Desk|

Updated on:Feb 15, 2021 | 3:20 PM

Share

ಗಾಂಧಿನಗರ: ಗುಜರಾತ್​ನ ವಡೋದರಾದ ನಿಜಾಂಪುರದಲ್ಲಿ ಭಾಷಣ ಮಾಡುವ ವೇಳೆ ಸಿಎಂ ವಿಜಯ್​ ರೂಪಾನಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ವೇದಿಕೆ ಮೇಲೆ ಮಾತನಾಡುವ ವೇಳೆ ಕೊಂಚ ಅಸ್ವಸ್ಥರಾಗಿ ಕಂಡುಬಂದ ಸಿಎಂ ವಿಜಯ್ ರೂಪಾನಿ ನೋಡನೋಡುತ್ತಿದ್ದಂತೆ ವೇದಿಕೆ ಮೇಲೆ ಕುಸಿದುಬಿದ್ದರು. ವಡೋದರಾದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ರೂಪಾನಿ ನಗರದ ಮೂರು ಬಡಾವಣೆಗಳಲ್ಲಿ ಪ್ರಚಾರ ಮಾಡುವುದಕ್ಕೆ ಆಗಮಿಸಿದ್ದರು. ತರಸಾಲಿ ಮತ್ತು ಕರೇಲಿಬಾಗ್​ನಲ್ಲಿ ಭಾಷಣ ಮಾಡಿದ್ದ ಬಳಿಕ ನಿಜಾಂಪುರದಲ್ಲಿ ಭಾಷಣೆ ಮಾಡುವಾಗ ವೇದಿಕೆ ಮೇಲೆ ಕುಸಿದುಬಿದ್ದರು. ಈ ವೇಳೆ, ಅವರ ಹಿಂದೆಯಿದ್ದ ಭದ್ರತಾ ಸಿಬ್ಬಂದಿ ಅವರನ್ನು ಹಿಡಿಯಲು ಯತ್ನಿಸಿದರೂ ಗುಜರಾತ್​ ಸಿಎಂ ನೆಲಕ್ಕೆ ಕುಸಿದರು.

ವೇದಿಕೆ ಮೇಲೆ ಕೆಲ ಹೊತ್ತು ಸುಧಾರಿಸಿಕೊಂಡ ಬಳಿಕ ರೂಪಾನಿ ಕೊಂಚ ಚೇತರಿಕೆ ಕಂಡರು. ಆದರೆ, ತಮ್ಮ ಭಾಷಣ ವನ್ನು ಅಲ್ಲೇ ಮೊಟಕುಗೊಳಿಸಿ ಅಲ್ಲಿಂದ ತೆರಳಿದರು. ಚುನಾವಣಾ ಪ್ರಚಾರದಲ್ಲಿ ಕೈಗೊಂಡ ಓಡಾಟದಿಂದ ದಣಿವಾಗಿದ್ದ ಬೆನ್ನಲ್ಲೇ ಸಿಎಂ ಕುಸಿದುಬಿದ್ದರು. ಇದೀಗ, ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ನಿತಿನ್​ ಪಟೇಲ್​ ಮಾಹಿತಿ ನೀಡಿದರು.

ಇದನ್ನೂ ಓದಿ: ಅಭಿಮಾನಿಗಳ ಒತ್ತಾಯದ ಮೇರೆಗೆ.. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಜಬರ್​ದಸ್ತ್​ ಡ್ಯಾನ್ಸ್​!

Published On - 11:13 pm, Sun, 14 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ