AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ

Vijay Rupani: ಗುಜರಾತ್​ನ ವಡೋದರಾದ ನಿಜಾಂಪುರದಲ್ಲಿ ಭಾಷಣ ಮಾಡುವ ವೇಳೆ ಸಿಎಂ ವಿಜಯ್​ ರೂಪಾನಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ವೇದಿಕೆ ಮೇಲೆ ಮಾತನಾಡುವ ವೇಳೆ ಕೊಂಚ ಅಸ್ವಸ್ಥರಾಗಿ ಕಂಡುಬಂದ ಸಿಎಂ ವಿಜಯ್ ರೂಪಾನಿ ನೋಡನೋಡುತ್ತಿದ್ದಂತೆ ವೇದಿಕೆ ಮೇಲೆ ಕುಸಿದುಬಿದ್ದರು.

Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ
ವೇದಿಕೆ ಮೇಲೆ ಇದ್ದಕ್ಕಿದ್ದಂತೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ
Follow us
KUSHAL V
| Updated By: Digi Tech Desk

Updated on:Feb 15, 2021 | 3:20 PM

ಗಾಂಧಿನಗರ: ಗುಜರಾತ್​ನ ವಡೋದರಾದ ನಿಜಾಂಪುರದಲ್ಲಿ ಭಾಷಣ ಮಾಡುವ ವೇಳೆ ಸಿಎಂ ವಿಜಯ್​ ರೂಪಾನಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ವೇದಿಕೆ ಮೇಲೆ ಮಾತನಾಡುವ ವೇಳೆ ಕೊಂಚ ಅಸ್ವಸ್ಥರಾಗಿ ಕಂಡುಬಂದ ಸಿಎಂ ವಿಜಯ್ ರೂಪಾನಿ ನೋಡನೋಡುತ್ತಿದ್ದಂತೆ ವೇದಿಕೆ ಮೇಲೆ ಕುಸಿದುಬಿದ್ದರು. ವಡೋದರಾದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ರೂಪಾನಿ ನಗರದ ಮೂರು ಬಡಾವಣೆಗಳಲ್ಲಿ ಪ್ರಚಾರ ಮಾಡುವುದಕ್ಕೆ ಆಗಮಿಸಿದ್ದರು. ತರಸಾಲಿ ಮತ್ತು ಕರೇಲಿಬಾಗ್​ನಲ್ಲಿ ಭಾಷಣ ಮಾಡಿದ್ದ ಬಳಿಕ ನಿಜಾಂಪುರದಲ್ಲಿ ಭಾಷಣೆ ಮಾಡುವಾಗ ವೇದಿಕೆ ಮೇಲೆ ಕುಸಿದುಬಿದ್ದರು. ಈ ವೇಳೆ, ಅವರ ಹಿಂದೆಯಿದ್ದ ಭದ್ರತಾ ಸಿಬ್ಬಂದಿ ಅವರನ್ನು ಹಿಡಿಯಲು ಯತ್ನಿಸಿದರೂ ಗುಜರಾತ್​ ಸಿಎಂ ನೆಲಕ್ಕೆ ಕುಸಿದರು.

ವೇದಿಕೆ ಮೇಲೆ ಕೆಲ ಹೊತ್ತು ಸುಧಾರಿಸಿಕೊಂಡ ಬಳಿಕ ರೂಪಾನಿ ಕೊಂಚ ಚೇತರಿಕೆ ಕಂಡರು. ಆದರೆ, ತಮ್ಮ ಭಾಷಣ ವನ್ನು ಅಲ್ಲೇ ಮೊಟಕುಗೊಳಿಸಿ ಅಲ್ಲಿಂದ ತೆರಳಿದರು. ಚುನಾವಣಾ ಪ್ರಚಾರದಲ್ಲಿ ಕೈಗೊಂಡ ಓಡಾಟದಿಂದ ದಣಿವಾಗಿದ್ದ ಬೆನ್ನಲ್ಲೇ ಸಿಎಂ ಕುಸಿದುಬಿದ್ದರು. ಇದೀಗ, ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ನಿತಿನ್​ ಪಟೇಲ್​ ಮಾಹಿತಿ ನೀಡಿದರು.

ಇದನ್ನೂ ಓದಿ: ಅಭಿಮಾನಿಗಳ ಒತ್ತಾಯದ ಮೇರೆಗೆ.. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಜಬರ್​ದಸ್ತ್​ ಡ್ಯಾನ್ಸ್​!

Published On - 11:13 pm, Sun, 14 February 21

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!