AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಪುತ್ರನ ಬಂಧಿಸಿದ್ದ ಗುಜರಾತ್​ ಲೇಡಿ ಸಿಂಗಂ ರಾಜೀನಾಮೆ, IPS ಆಗಿ ಮರಳುವ ಶಪಥ!

ಅಹಮದಾಬಾದ್: ರಾಜಕೀಯದಲ್ಲಿರುವವರು ಏನೇ ತಪ್ಪು ಮಾಡಿದ್ರೂ ಅವರಿಗೆ ಶಿಕ್ಷೆ ಸಿಗೋದು ಬಹಳ ಕಮ್ಮಿ ಇದು ಎಲ್ಲಾ ಜನರಿಗೆ ಗೊತ್ತಿರುವ ವಿಷಯ. ಅಧಿಕಾರ ಬಳಸಿ ತಾವು ಮಾಡಿದ ಎಷ್ಟೂ ಕೆಟ್ಟ ಕೆಲಸಗಳನ್ನು ರಾಜಕಾರಣಿಗಳು ಮುಚ್ಚಿ ಹಾಕಿದ್ದಾರೆ. ಸಚಿವರ ಮಗನ ಬಂಧಿಸಿದ್ದ ಗುಜರಾತ್​ನ ಲೇಡಿ ಸಿಂಗಂ ಸುನಿತಾ ಯಾದವ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಲಾಕ್​ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಗುಜರಾತ್​ನ ಆರೋಗ್ಯ ಸಚಿವ ಕುಮಾರ್ ಕನಾನಿಯ ಮಗನನ್ನು ಮಹಿಳಾ ಕಾನ್ಸ್ಟೇಬಲ್ ಸುನೀತಾ ಯಾದವ್ ಬಂಧಿಸಿದ್ದರು. ಬಳಿಕ ಸುನಿತಾ ಯಾದವ್ ವರ್ಗಾವಣೆ […]

ಸಚಿವರ ಪುತ್ರನ ಬಂಧಿಸಿದ್ದ ಗುಜರಾತ್​ ಲೇಡಿ ಸಿಂಗಂ ರಾಜೀನಾಮೆ, IPS ಆಗಿ ಮರಳುವ ಶಪಥ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jul 16, 2020 | 12:45 PM

Share

ಅಹಮದಾಬಾದ್: ರಾಜಕೀಯದಲ್ಲಿರುವವರು ಏನೇ ತಪ್ಪು ಮಾಡಿದ್ರೂ ಅವರಿಗೆ ಶಿಕ್ಷೆ ಸಿಗೋದು ಬಹಳ ಕಮ್ಮಿ ಇದು ಎಲ್ಲಾ ಜನರಿಗೆ ಗೊತ್ತಿರುವ ವಿಷಯ. ಅಧಿಕಾರ ಬಳಸಿ ತಾವು ಮಾಡಿದ ಎಷ್ಟೂ ಕೆಟ್ಟ ಕೆಲಸಗಳನ್ನು ರಾಜಕಾರಣಿಗಳು ಮುಚ್ಚಿ ಹಾಕಿದ್ದಾರೆ.

ಸಚಿವರ ಮಗನ ಬಂಧಿಸಿದ್ದ ಗುಜರಾತ್​ನ ಲೇಡಿ ಸಿಂಗಂ ಸುನಿತಾ ಯಾದವ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಲಾಕ್​ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಗುಜರಾತ್​ನ ಆರೋಗ್ಯ ಸಚಿವ ಕುಮಾರ್ ಕನಾನಿಯ ಮಗನನ್ನು ಮಹಿಳಾ ಕಾನ್ಸ್ಟೇಬಲ್ ಸುನೀತಾ ಯಾದವ್ ಬಂಧಿಸಿದ್ದರು. ಬಳಿಕ ಸುನಿತಾ ಯಾದವ್ ವರ್ಗಾವಣೆ ಮಾಡಲಾಗಿತ್ತು. ಇದಕ್ಕೆ ಜನಾಕ್ರೋಶ ಕೂಡ ವ್ಯಕ್ತವಾಗಿತ್ತು. ಆದರೆ ಈಗ ಅವರು ತಮ್ಮ ಕರ್ತವ್ಯಕ್ಕೆ ರಾಜೀನಾಮೆ ನೀಡಿದ್ದಾರೆ.

ನಾನು ಲೇಡಿ ಸಿಂಹ ಅಲ್ಲ. ನಾನು ಜನರನ್ನು ರಕ್ಷಿಸುವ ಅಧಿಕಾರಿ. ನಾನು ನನ್ನ ಕರ್ತವ್ಯವನ್ನು ಮಾತ್ರ ಮಾಡಿದ್ದೇನೆ. ಇದನ್ನು ಮಾಡದ ನಂತರ ಅನೇಕ ಪೊಲೀಸರು ನನ್ನನ್ನು ಲೇಡಿ ಸಿಗಂ ಎಂದು ಕರೆಯುತ್ತಿದ್ದರು. ಅವರು ಕರೆ ಮಾಡಿದಾಗ ನನಗೆ ಸಂತೋಷವಾಗಿತ್ತು. ನಾನು ನನ್ನ ಕರ್ತವ್ಯ ನಿರ್ವಹಿಸಿದ್ದೆ, ಆದರೆ ಅಧಿಕಾರಿಗಳಿಂದ ಬೆಂಬಲ ಸಿಗಲಿಲ್ಲ. ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಸುನಿತಾ ಯಾದವ್ ತಿಳಿಸಿದ್ದಾರೆ. ಅಲ್ಲದೆ ಐಪಿಎಸ್ ಅಧಿಕಾರಿಯಾಗಿ ಹಿಂದಿರುಗುವುದಾಗಿ ಹೇಳಿದ್ದಾರೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ