AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದಿಂದ ತಪ್ಪಿಸಿಕೊಳ್ಳಲು ತಮ್ಮ ಕೈನ 4 ಬೆರಳುಗಳನ್ನು ಕತ್ತರಿಸಿಕೊಂಡ ವ್ಯಕ್ತಿ!

ಗುಜರಾತ್​ನ ಸೂರತ್‌ನಲ್ಲಿ ಸಂಬಂಧಿಕರ ಸಂಸ್ಥೆಯಲ್ಲಿ ಕೆಲಸದಿಂದ ತಪ್ಪಿಸಿಕೊಳ್ಳಲು ವ್ಯಕ್ತಿ ತನ್ನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ. ಸೂರತ್‌ನಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ ಕುಟುಂಬ ನಡೆಸುವ ಡೈಮಂಡ್​ ಫರ್ಮ್​ನಲ್ಲಿ ತನ್ನ ಕೆಲಸದಿಂದ ಬಚಾವಾಗಲು ಚಾಕುವಿನಿಂದ ತನ್ನ ಎಡಗೈಯ 4 ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ.

ಕೆಲಸದಿಂದ ತಪ್ಪಿಸಿಕೊಳ್ಳಲು ತಮ್ಮ ಕೈನ 4 ಬೆರಳುಗಳನ್ನು ಕತ್ತರಿಸಿಕೊಂಡ ವ್ಯಕ್ತಿ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 14, 2024 | 9:50 PM

Share

ಸೂರತ್: ಗುಜರಾತ್‌ನ ಸೂರತ್‌ನಲ್ಲಿ ನಡೆದ ವಿಚಿತ್ರ ಘಟನೆಯೊಂದರಲ್ಲಿ ಮಯೂರ್ ತಾರಾಪರಾ ಎಂಬ 32 ವರ್ಷದ ವ್ಯಕ್ತಿ ತಾನು ಕೆಲಸ ಮಾಡುತ್ತಿದ್ದ ಡೈಮಂಡ್ ಫರ್ಮ್ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡಲು ಇಷ್ಟವಿಲ್ಲದೆ ಹರಿತವಾದ ಚಾಕುವಿನಿಂದ ತನ್ನ ಎಡಗೈಯ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ. ಇದರಿಂದಾಗಿ ಅವರು ತನ್ನನ್ನು ಕೆಲಸದಲ್ಲಿರುವಂತೆ ಒತ್ತಾಯಿಸುವುದಿಲ್ಲ ಎಂಬ ಅಭಿಪ್ರಾಯ ಅವರದಾಗಿತ್ತು.

ವರಚಾ ಮಿನಿ ಬಜಾರ್‌ನಲ್ಲಿರುವ ಅನಭ್ ಜೆಮ್ಸ್ ಎಂಬ ಡೈಮಂಡ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ತಾರಾಪರಾ ಅವರು ರಸ್ತೆಯ ಬದಿಯಲ್ಲಿ ಪ್ರಜ್ಞಾಹೀನರಾಗಿ ಬಿದ್ದು ತನ್ನ ಬೆರಳುಗಳನ್ನು ಕಳೆದುಕೊಂಡಿರುವುದಾಗಿ ಆರಂಭದಲ್ಲಿ ಹೇಳಿಕೊಂಡಿದ್ದರು. ಆದರೆ, ಸಂಪೂರ್ಣ ತನಿಖೆಯ ನಂತರ, ಸೂರತ್ ಕ್ರೈಂ ಬ್ರಾಂಚ್ ಈ ಗಾಯವು ಸ್ವಯಂ ಪ್ರೇರಿತವಾಗಿದೆ ಎಂದು ಕಂಡುಹಿಡಿದಿದೆ.

ಇದನ್ನೂ ಓದಿ: ಟಾಯ್ಲೆಟ್​ನಲ್ಲಿ ಫ್ಲಶ್ ಮಾಡಿಲ್ಲವೆಂದು ಶುರುವಾದ ಮನೆ ಬಾಡಿಗೆದಾರರ ಜಗಳ ಕೊಲೆಯಲ್ಲಿ ಅಂತ್ಯ!

ಪೊಲೀಸರ ಪ್ರಕಾರ, ಕಂಪ್ಯೂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ತಾರಾಪರಾ ಅವರಿಗೆ ಅಲ್ಲಿ ಕೆಲಸ ಮುಂದುವರಿಸಲು ಇಷ್ಟವಿರಲಿಲ್ಲ. ಈ ಬಗ್ಗೆ ಸಂಬಂಧಿಕರಾದ ತಮ್ಮ ಬಾಸ್​ಗೆ ತಿಳಿಸಲು ಹೆಣಗಾಡುತ್ತಿದ್ದರು. ಅದರಿಂದ ತಪ್ಪಿಸಿಕೊಳ್ಳುವ ಹತಾಶ ಪ್ರಯತ್ನದಲ್ಲಿ ಅವರು ಕೆಲಸಕ್ಕೆ ಅನರ್ಹನಾಗಲು ತನ್ನ ಬೆರಳುಗಳನ್ನು ಕತ್ತರಿಸಿಕೊಳ್ಳಲು ನಿರ್ಧರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ