AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವೇ ನೋಡಿ ಈ ಬಾರಿ ಸಿಡಿಯಲಿರುವ ರಫೇಲ್, ಡ್ರೋನ್ ಪಟಾಕಿಗಳು!

ಗುಜರಾತ್: ನವೆಂಬರ್ 16ರಿಂದ ದೀಪಾವಳಿ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹೊಸ ಮಾದರಿಯ ಪಟಾಕಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಅದರಲ್ಲೂ ಈ ಬಾರಿಯ ವಿಶೇಷ ಅಂದ್ರೆ ಡ್ರೋನ್, ರಫೇಲ್ ಮಾದರಿಯ ರಾಕೆಟ್ ಕ್ರ್ಯಾಕರ್​ಗಳು ಹೆಚ್ಚಿನ ಗಮನ ಸೆಳೆಯುತ್ತಿವೆ. ದೀಪಾವಳಿಗಿಂತ ಮುಂಚಿತವಾಗಿ ರಾಜ್‌ಕೋಟ್‌ನಲ್ಲಿನ ಮಾರುಕಟ್ಟೆಗಳಲ್ಲಿ ವೈವಿಧ್ಯಮಯ ಕ್ರ್ಯಾಕರ್‌ಗಳು ಬಂದಿದ್ದು ಡ್ರೋನ್, ರಫೇಲ್ ಮಾದರಿಯ ಪಟಾಕಿಗಳು ಜನರನ್ನು ಖರೀದಿಸುವಂತೆ ಮಾಡುತ್ತಿವೆ.    

ಇವೇ ನೋಡಿ ಈ ಬಾರಿ ಸಿಡಿಯಲಿರುವ ರಫೇಲ್, ಡ್ರೋನ್ ಪಟಾಕಿಗಳು!
ಆಯೇಷಾ ಬಾನು
| Edited By: |

Updated on: Nov 02, 2020 | 4:04 PM

Share

ಗುಜರಾತ್: ನವೆಂಬರ್ 16ರಿಂದ ದೀಪಾವಳಿ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹೊಸ ಮಾದರಿಯ ಪಟಾಕಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಅದರಲ್ಲೂ ಈ ಬಾರಿಯ ವಿಶೇಷ ಅಂದ್ರೆ ಡ್ರೋನ್, ರಫೇಲ್ ಮಾದರಿಯ ರಾಕೆಟ್ ಕ್ರ್ಯಾಕರ್​ಗಳು ಹೆಚ್ಚಿನ ಗಮನ ಸೆಳೆಯುತ್ತಿವೆ.

ದೀಪಾವಳಿಗಿಂತ ಮುಂಚಿತವಾಗಿ ರಾಜ್‌ಕೋಟ್‌ನಲ್ಲಿನ ಮಾರುಕಟ್ಟೆಗಳಲ್ಲಿ ವೈವಿಧ್ಯಮಯ ಕ್ರ್ಯಾಕರ್‌ಗಳು ಬಂದಿದ್ದು ಡ್ರೋನ್, ರಫೇಲ್ ಮಾದರಿಯ ಪಟಾಕಿಗಳು ಜನರನ್ನು ಖರೀದಿಸುವಂತೆ ಮಾಡುತ್ತಿವೆ.

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!