AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Paragliding Accident: ಪ್ಯಾರಾಗ್ಲೈಡಿಂಗ್ ಮಾಡುವ ವೇಳೆ ದಕ್ಷಿಣ ಕೊರಿಯಾದ ವ್ಯಕ್ತಿ ಬಿದ್ದು ಸಾವು

ದಕ್ಷಿಣ ಕೊರಿಯಾದ ವ್ಯಕ್ತಿಯೊಬ್ಬರು ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕಡಿ ಬಳಿ ಶನಿವಾರ ಪ್ಯಾರಾಗ್ಲೈಡಿಂಗ್ ಹಾರಾಟ ಮಾಡಿದ್ದಾರೆ. ಹಾರಾಟ ವೇಳೆ ಪ್ಯಾರಾಗ್ಲೈಡಿಂಗ್ ಅಪಘಾತಗೊಂಡ ದಕ್ಷಿಣ ಕೊರಿಯಾದ ವ್ಯಕ್ತಿ ಸಾವನ್ನಪ್ಪಿದ್ದಾರೆ.

Gujarat Paragliding Accident: ಪ್ಯಾರಾಗ್ಲೈಡಿಂಗ್ ಮಾಡುವ ವೇಳೆ ದಕ್ಷಿಣ ಕೊರಿಯಾದ ವ್ಯಕ್ತಿ ಬಿದ್ದು ಸಾವು
Paragliding Accident
TV9 Web
| Edited By: |

Updated on:Dec 26, 2022 | 11:24 AM

Share

ಮೆಹ್ಸಾನಾ: ದಕ್ಷಿಣ ಕೊರಿಯಾದ ವ್ಯಕ್ತಿಯೊಬ್ಬರು ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕಡಿ ಬಳಿ ಶನಿವಾರ ಪ್ಯಾರಾಗ್ಲೈಡಿಂಗ್ ಹಾರಾಟ ಮಾಡಿದ್ದಾರೆ. ಹಾರಾಟ ವೇಳೆ ಪ್ಯಾರಾಗ್ಲೈಡಿಂಗ್ ಅಪಘಾತಗೊಂಡ ದಕ್ಷಿಣ ಕೊರಿಯಾದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಶಿನ್ ಬೈಯೋನ್ ಮೂನ್ ಎಂದು ಗುರುತಿಸಲಾಗಿದೆ. ಪ್ಯಾರಾಗ್ಲೈಡಿಂಗ್ ಸಮಯದಲ್ಲಿ ಮೇಲಾವರಣ ಸರಿಯಾಗಿ ಓಪನ್ ಆಗಿಲ್ಲ, ಈ ಕಾರಣದಿಂದ 50 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಅರೆಪ್ರಜ್ಞಾವಸ್ಥೆಯಲ್ಲಿದ್ದ ಆತನನ್ನು ಸ್ನೇಹಿತರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಿಕುಂಜ್ ಪಟೇಲ್ ಪ್ರಕಾರ, ಶಿನ್ ವಡೋದರಾ ಪ್ರವಾಸದಲ್ಲಿದ್ದರು. ಶಿನ್ ಬೈಯೋನ್ ಮೂನ್ ಮತ್ತು ಅವರ ಕೊರಿಯಾದ ಸ್ನೇಹಿತ ಶನಿವಾರ ಸಂಜೆ ಕಾಡಿ ಪಟ್ಟಣದ ಬಳಿಯ ವಿಸತ್‌ಪುರ ಗ್ರಾಮದಲ್ಲಿ ಪ್ಯಾರಾಗ್ಲೈಡಿಂಗ್‌ ಮಾಡಲು ಇಲ್ಲಿರುವ ತಮ್ಮ ಸ್ನೇಹಿತರನ್ನು ಭೇಟಿ ಮಾಡಿದ್ದಾರೆ. ಶೈನ್ ಮತ್ತು ಅವನ ಸ್ನೇಹಿತ ಪ್ಯಾರಾಗ್ಲೈಡಿಂಗ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಈ ಪ್ರಕರಣವನ್ನು ಕಾಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಮತ್ತು ವಡೋದರಾ ಮತ್ತು ಕೊರಿಯನ್ ರಾಯಭಾರಿ ಕಚೇರಿ ಶಿನ್ ಬೈಯೋನ್ ಮೂನ್ ಅವರ ಕುಟುಂಬಕ್ಕೆ ಮತ್ತು ಸ್ನೇಹಿತರಿಗೆ ಈ ಘಟನೆಯ ಬಗ್ಗೆ ಬಗ್ಗೆ ತಿಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಸೇರಿಸಲಾಗಿದೆ.

ಇದನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:14 am, Mon, 26 December 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ