AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬೀಳ್ತಾನೆ ಅಂತಾ ಈ ಪೇದೆ ಏನ್​ ಮಾಡ್ದಾ ಗೊತ್ತಾ?

ಗಾಂಧಿನಗರ: ಲಂಚ ಪಡೆಯುವ ವೇಳೆ ACB ಅಧಿಕಾರಿಗಳು ದಾಳಿ ನಡೆಸಿದಾಗ ಸಿಕ್ಕಿಬೀಳುತ್ತೇನೆ ಅನ್ನೋ ಭೀತಿಯಲ್ಲಿ ಪೊಲೀಸ್​ ಪೇದೆಯೊಬ್ಬ ಹಣವನ್ನು ನುಂಗಲು ಮುಂದಾದ ಘಟನೆ ಗುಜರಾತ್​ನಲ್ಲಿ ನಡೆದಿದೆ. ರೈತನೊಬ್ಬನ ಕೆಲಸ ಮಾಡಿಕೊಡಲು ಪೊಲೀಸ್​ ಪೇದೆಯು ಲಂಚಕ್ಕೆ ಬೇಡಿಕೆ ಇಟ್ಟಿದ್ದನಂತೆ. ಇದರಿಂದ ಮನನೊಂದ ರೈತ ACB ಅಧಿಕಾರಿಗಳಿಗೆ ಸಂಪರ್ಕಿಸಿದ್ದನು. ಆಗ ಪೇದೆಯನ್ನು ರೆಡ್​ ಹ್ಯಾಂಡ್​ ಆಗಿ ಹಿಡಿಯಲು ACB ಅಧಿಕಾರಿಗಳು ನಿರ್ಧರಿಸಿದರು. ಪೇದೆಗೆ ನೀಡಬೇಕಿದ್ದ ಲಂಚದ ಹಣಕ್ಕೆ ಫಿನಾಫ್​ಥಲೀನ್​ ಪುಡಿ ಸವರಿ ರೈತನಿಗೆ ಅದನ್ನು ಕಾನ್​ಸ್ಟೇಬಲ್​ಗೆ ನೀಡಲು ಸೂಚಿಸಿದ್ದಾರೆ. ರೈತನಿಂದ […]

ಲಂಚ ಪಡೆಯುವಾಗ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬೀಳ್ತಾನೆ ಅಂತಾ ಈ ಪೇದೆ ಏನ್​ ಮಾಡ್ದಾ ಗೊತ್ತಾ?
KUSHAL V
|

Updated on: Sep 24, 2020 | 6:47 PM

Share

ಗಾಂಧಿನಗರ: ಲಂಚ ಪಡೆಯುವ ವೇಳೆ ACB ಅಧಿಕಾರಿಗಳು ದಾಳಿ ನಡೆಸಿದಾಗ ಸಿಕ್ಕಿಬೀಳುತ್ತೇನೆ ಅನ್ನೋ ಭೀತಿಯಲ್ಲಿ ಪೊಲೀಸ್​ ಪೇದೆಯೊಬ್ಬ ಹಣವನ್ನು ನುಂಗಲು ಮುಂದಾದ ಘಟನೆ ಗುಜರಾತ್​ನಲ್ಲಿ ನಡೆದಿದೆ.

ರೈತನೊಬ್ಬನ ಕೆಲಸ ಮಾಡಿಕೊಡಲು ಪೊಲೀಸ್​ ಪೇದೆಯು ಲಂಚಕ್ಕೆ ಬೇಡಿಕೆ ಇಟ್ಟಿದ್ದನಂತೆ. ಇದರಿಂದ ಮನನೊಂದ ರೈತ ACB ಅಧಿಕಾರಿಗಳಿಗೆ ಸಂಪರ್ಕಿಸಿದ್ದನು. ಆಗ ಪೇದೆಯನ್ನು ರೆಡ್​ ಹ್ಯಾಂಡ್​ ಆಗಿ ಹಿಡಿಯಲು ACB ಅಧಿಕಾರಿಗಳು ನಿರ್ಧರಿಸಿದರು. ಪೇದೆಗೆ ನೀಡಬೇಕಿದ್ದ ಲಂಚದ ಹಣಕ್ಕೆ ಫಿನಾಫ್​ಥಲೀನ್​ ಪುಡಿ ಸವರಿ ರೈತನಿಗೆ ಅದನ್ನು ಕಾನ್​ಸ್ಟೇಬಲ್​ಗೆ ನೀಡಲು ಸೂಚಿಸಿದ್ದಾರೆ.

ರೈತನಿಂದ ಲಂಚ ಪಡೆಯುತ್ತಿದ್ದ ಪೇದೆ ತನ್ನತ್ತ ಬರುತ್ತಿದ್ದ ACB ಅಧಿಕಾರಿಗಳನ್ನ ಕಂಡ ಕೂಡಲೆ ಹಣವನ್ನು ನುಂಗಲು ಮುಂದಾದ. ಆದರೇ, ಅವನ ದುರಾದೃಷ್ಟಕ್ಕೆ ಅದನ್ನು ಸಂಪೂರ್ಣವಾಗಿ ನುಂಗಲು ಸಾಧ್ಯವಾಗಲಿಲ್ಲ. ತದನಂತರ, ACB ಅಧಿಕಾರಿಗಳು ಪೇದೆಯ ಉಗುಳಿನ ಮಾದರಿಯನ್ನು ಸಂಗ್ರಹಿಸಿ ಅದರ DNA ಪರೀಕ್ಷೆ ನಡೆಸಿದ್ದಾರೆ. ಆತ ಜಗಿದ ನೋಟ್​ಗಳ ಮೇಲಿದ್ದ ಉಗುಳಿಗೆ ಅದನ್ನ ಹೋಲಿಸಿ ಎರಡು ಮಾದರಿ ಒಂದೇ ಎಂದು ಖಚಿತವಾದ ಮೇಲೆ ಪೇದೆಯನ್ನು ಬಂಧಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ