AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಾಗಿದ್ದ ಸೀರಿಯಲ್ ಕಿಲ್ಲರ್ ಕೊನೆಗೂ ಸಿಕ್ಕಿಬಿದ್ದ

ಯುವತಿ ಮೇಲೆ ಅತ್ಯಾಚಾರ ಹಾಗೂ ಹಲವು ಕೊಲೆಯ ಪ್ರಕರಣದಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಕೊಲೆ ಹಂತಕನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ಪೊಲೀಸರು ಸೀರಿಯಲ್ ಕಿಲ್ಲರ್​ನನ್ನು ಬಂಧಿಸಿದ್ದಾರೆ. ಹರ್ಯಾಣದ ರೋಹ್ಟಕ್‌ನ ರಾಹುಲ್ ಜಾಟ್ ಎಂಬಾತ 19 ವರ್ಷದ ಯುವತಿಯನ್ನು ಕೊಲೆ ಮಾಡಿದ್ದ ಆಕೆಯ ಶವ ಉದ್ವಾಡ ರೈಲು ನಿಲ್ದಾಣದ ಸಮೀಪವಿರುವ ಹಳಿಯ ಮೇಲೆ ನವೆಂಬರ್ 14ರಂದು ಪತ್ತೆಯಾಗಿತ್ತು.

ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಾಗಿದ್ದ ಸೀರಿಯಲ್ ಕಿಲ್ಲರ್ ಕೊನೆಗೂ ಸಿಕ್ಕಿಬಿದ್ದ
ಬಂಧನImage Credit source: ipleaders
ನಯನಾ ರಾಜೀವ್
|

Updated on:Nov 26, 2024 | 10:41 AM

Share

ಯುವತಿ ಮೇಲೆ ಅತ್ಯಾಚಾರ ಹಾಗೂ ಹಲವು ಕೊಲೆಯ ಪ್ರಕರಣದಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಕೊಲೆ ಹಂತಕನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ಪೊಲೀಸರು ಸೀರಿಯಲ್ ಕಿಲ್ಲರ್​ನನ್ನು ಬಂಧಿಸಿದ್ದಾರೆ. ಹರ್ಯಾಣದ ರೋಹ್ಟಕ್‌ನ ರಾಹುಲ್ ಜಾಟ್ ಎಂಬಾತ 19 ವರ್ಷದ ಯುವತಿಯನ್ನು ಕೊಲೆ ಮಾಡಿದ್ದ ಆಕೆಯ ಶವ ಉದ್ವಾಡ ರೈಲು ನಿಲ್ದಾಣದ ಸಮೀಪವಿರುವ ಹಳಿಯ ಮೇಲೆ ನವೆಂಬರ್ 14ರಂದು ಪತ್ತೆಯಾಗಿತ್ತು.

ಆಕೆ ಟ್ಯೂಷನ್​ನಿಂದ ಮನೆಗೆ ಹೋಗುವಾಗ ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಲ್ಸಾದ್‌ನ ವಾಪಿ ರೈಲ್ವೇ ನಿಲ್ದಾಣದ ಪಾರ್ಕಿಂಗ್ ಪ್ರದೇಶದಿಂದ ಸ್ಥಳೀಯ ಮತ್ತು ರೈಲ್ವೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಾಹುಲ್ ಜಾಟ್‌ನನ್ನು ಬಂಧಿಸಲಾಯಿತು.

ಜಾಟ್ ಪದೇ ಪದೇ ತಾನಿರುವ ಸ್ಥಳವನ್ನು ಬದಲಾಯಿಸುತ್ತಿದ್ದ. ಆತ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ರೈಲುಗಳು ಮತ್ತು ರೈಲು ನಿಲ್ದಾಣಗಳಲ್ಲಿ ಲೂಟಿ ಮತ್ತು ಕೊಲೆ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದ.

ಮತ್ತಷ್ಟು ಓದಿ: ಪತ್ನಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಸೆರೆ

ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದ ಸೋಲಾಪುರ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದ ಬಳಿ ಕತಿಹಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ವೃದ್ಧನೊಬ್ಬನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಕರ್ನಾಟಕದ ಮೂಲ್ಕಿಯಲ್ಲಿ ರೈಲು ಪ್ರಯಾಣಿಕನನ್ನು ಹತ್ಯೆ ಮಾಡಿದ ಆರೋಪವನ್ನು ಜಾಟ್ ಎದುರಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Tue, 26 November 24

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್