AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಅಪ್ಪಟ ವಿದ್ಯಾರ್ಥಿಗೆ All the Best ಹೇಳಲೇ ಬೇಕು, ಯಾಕೆ ಅಂತೀರಾ!?

ಗುಜರಾತ್: ರಾಜ್ಯದ ಶಿವಂ ಸೋಲಂಕಿ ಎಂಬ ಅಪ್ಪಟ ವಿದ್ಯಾರ್ಥಿ ದ್ವಿತೀಯ ಪಿಯುಸಿಯಲ್ಲಿ ಶೇ. 92ರಷ್ಟು ಅಂಕ ಗಳಿಸಿ, ಅಮೋಘ ಸಾಧನೆ ಮಾಡಿದ್ದಾನೆ. ಏನು ಈ ಸಾಧನೆಯ ವಿಶೇಷ ಅಂದ್ರಾ.. ಶಿವಂ ಸೋಲಂಕಿಗೆ 12 ವರ್ಷ ವಯಸ್ಸಾಗಿದ್ದಾಗ ಅಪಘಾತ ಸಂಭವಿಸಿ, ಆತ ಎರಡು ಕೈಗಳು ಮತ್ತು ಕಾಲೊಂದನ್ನು ಶಾಶ್ವತವಾಗಿ ಕಳೆದುಕೊಂಡಿದ್ದ. ಇನ್ನು ಈಗ ಶೇ. 92ರಷ್ಟು ಅಂಕ ಗಳಿಸಿರುವ ಸಾಹಸಿ ಶಿವಂ ಸೋಲಂಕಿ, ತಾನು ವೈದ್ಯನಾಗಬೇಕು ಎಂದು ಬಯಸಿದ್ದಾನೆ. ಅಥವಾ ಇನ್ಯಾವುದೇ ಕ್ಷೇತ್ರದಲ್ಲಾದರೂ ಪರವಾಗಿಲ್ಲ.. ಒಟ್ಟಿನಲ್ಲಿ ಜನ ಸೇವೆ […]

ಈ ಅಪ್ಪಟ ವಿದ್ಯಾರ್ಥಿಗೆ All the Best ಹೇಳಲೇ ಬೇಕು, ಯಾಕೆ ಅಂತೀರಾ!?
ಸಾಧು ಶ್ರೀನಾಥ್​
|

Updated on:May 22, 2020 | 3:12 PM

Share

ಗುಜರಾತ್: ರಾಜ್ಯದ ಶಿವಂ ಸೋಲಂಕಿ ಎಂಬ ಅಪ್ಪಟ ವಿದ್ಯಾರ್ಥಿ ದ್ವಿತೀಯ ಪಿಯುಸಿಯಲ್ಲಿ ಶೇ. 92ರಷ್ಟು ಅಂಕ ಗಳಿಸಿ, ಅಮೋಘ ಸಾಧನೆ ಮಾಡಿದ್ದಾನೆ. ಏನು ಈ ಸಾಧನೆಯ ವಿಶೇಷ ಅಂದ್ರಾ..

ಶಿವಂ ಸೋಲಂಕಿಗೆ 12 ವರ್ಷ ವಯಸ್ಸಾಗಿದ್ದಾಗ ಅಪಘಾತ ಸಂಭವಿಸಿ, ಆತ ಎರಡು ಕೈಗಳು ಮತ್ತು ಕಾಲೊಂದನ್ನು ಶಾಶ್ವತವಾಗಿ ಕಳೆದುಕೊಂಡಿದ್ದ.

ಇನ್ನು ಈಗ ಶೇ. 92ರಷ್ಟು ಅಂಕ ಗಳಿಸಿರುವ ಸಾಹಸಿ ಶಿವಂ ಸೋಲಂಕಿ, ತಾನು ವೈದ್ಯನಾಗಬೇಕು ಎಂದು ಬಯಸಿದ್ದಾನೆ. ಅಥವಾ ಇನ್ಯಾವುದೇ ಕ್ಷೇತ್ರದಲ್ಲಾದರೂ ಪರವಾಗಿಲ್ಲ.. ಒಟ್ಟಿನಲ್ಲಿ ಜನ ಸೇವೆ ಮಾಡಬೇಕು ಎಂದಿದ್ದಾನೆ.  All the Best ಕಂದಾ!

Published On - 2:06 pm, Fri, 22 May 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?