AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಮೇಲೆ ಅನುಮಾನ, ದೀಪಾವಳಿಯಂದು ಕುದಿಯುವ ನೀರು ಸುರಿದು, ಆ್ಯಸಿಡ್ ಎರಚಿದ ಪತ್ನಿ

ಪತಿಗೆ ಯಾರೊಂದಿಗೋ ಸಂಬಂಧವಿದೆ ಎಂಬ ಶಂಕೆಯಲ್ಲಿ ಪತ್ನಿ ಆತನ ಮೇಲೆ ಕುದಿಯುವ ನೀರು ಸುರಿದು, ಆ್ಯಸಿಡ್(Acid) ಎರಚಿರುವ ಘಟನೆ ಅಹಮದಾಬಾದಿನಲ್ಲಿ ನಡೆದಿದೆ. ಆತನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿಯ ದೂರಿನ ಮೇರೆಗೆ ಪತ್ನಿಯನ್ನು ಬಂಧಿಸಲಾಗಿದೆ. 33 ವರ್ಷದ ರೋಣಕ್ ಪೊಲೀಸರಿಗೆ ಈ ವಿಷಯ ತಿಳಿಸಿದ್ದು, ಕಳೆದ ಒಂದು ವರ್ಷದಿಂದ ತನ್ನ ಪತ್ನಿ ತನ್ನೊಂದಿಗೆ ಆಗಾಗ ಜಗಳವಾಡುತ್ತಿದ್ದಳು.

ಪತಿಯ ಮೇಲೆ ಅನುಮಾನ, ದೀಪಾವಳಿಯಂದು ಕುದಿಯುವ ನೀರು ಸುರಿದು, ಆ್ಯಸಿಡ್ ಎರಚಿದ ಪತ್ನಿ
ಪತಿ-ಪತ್ನಿ ಕಲಹImage Credit source: Google
ನಯನಾ ರಾಜೀವ್
|

Updated on: Oct 22, 2025 | 7:24 AM

Share

ಅಹಮದಾಬಾದ್, ಅಕ್ಟೋಬರ್ 22: ಪತಿಗೆ ಯಾರೊಂದಿಗೋ ಸಂಬಂಧವಿದೆ ಎಂಬ ಶಂಕೆಯಲ್ಲಿ ಪತ್ನಿ ಆತನ ಮೇಲೆ ಕುದಿಯುವ ನೀರು ಸುರಿದು, ಆ್ಯಸಿಡ್(Acid) ಎರಚಿರುವ ಘಟನೆ ಅಹಮದಾಬಾದಿನಲ್ಲಿ ನಡೆದಿದೆ.  ಪತಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿಯ ದೂರಿನ ಮೇರೆಗೆ ಪತ್ನಿಯನ್ನು ಬಂಧಿಸಲಾಗಿದೆ.

33 ವರ್ಷದ ರೋಣಕ್ ಪೊಲೀಸರಿಗೆ ಈ ವಿಷಯ ತಿಳಿಸಿದ್ದು, ಕಳೆದ ಒಂದು ವರ್ಷದಿಂದ ತನ್ನ ಪತ್ನಿ ತನ್ನೊಂದಿಗೆ ಆಗಾಗ ಜಗಳವಾಡುತ್ತಿದ್ದಳು. ದೀಪಾವಳಿಯಂದು ಬೆಳಗ್ಗೆ, ಜಗಳ ಮತ್ತೆ ಹೆಚ್ಚಾಗಿತ್ತು. ಹಬ್ಬದ ದಿನದಂದು ಘರ್ಷಣೆಯನ್ನು ತಪ್ಪಿಸಬೇಕೆಂದು ಮೌನವಾಗಿದ್ದರೂ, ಹೆಂಡತಿ ಕೋಪಗೊಂಡಿದ್ದಳು.ಆತ ಮಲಗಿದ್ದಾಗ ಆತನ ಮೇಲೆ ಬಿಸಿನೀರು ಎರಚಿದ್ದಳು.

ಗಂಡ ತಪ್ಪಿಸಿಕೊಳ್ಳಲು ಮತ್ತು ತನ್ನ ಬಟ್ಟೆಗಳನ್ನು ತೆಗೆದುಹಾಕಲು ಪ್ರಯತ್ನಿಸಿದಾಗ ಆ್ಯಸಿಡ್ ಎರಚಿದ್ದಾಳೆ ಇದರಿಂದಾಗಿ ಗಂಭೀರ ಸ್ವರೂಪದ ಗಾಯಗಳಾಗಿವೆ. ಸ್ಯಾಟಲೈಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಓದಿ: ಬಿಹಾರದಲ್ಲಿ ಬಿಜೆಪಿ ನಾಯಕನ ಪುತ್ರಿ ಮೇಲೆ ಆ್ಯಸಿಡ್ ದಾಳಿ

ರೋನಕ್ ಮತ್ತು ಅವರ ಪತ್ನಿ ಮದುವೆಯಾಗಿ ಎರಡು ವರ್ಷಗಳಾಗಿವೆ. ಪತಿಗೆ ಬೇರೊಬ್ಬ ಮಹಿಳೆಯ ಜತೆ ಸಂಬಂಧವಿದೆ ಎಂದು ಹೇಳುತ್ತಾ ಜಗಳವಾಡುತ್ತಿದ್ದರು. ಕ್ಷುಲ್ಲಕ ವಿಷಯಗಳಿಗೆ ಪದೇ ಪದೇ ಜಗಳ ನಡೆಯುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ಈ ದಂಪತಿಗಳು ಈ ಹಿಂದೆ ವೆಜಲ್ಪುರದಲ್ಲಿ ವಾಸಿಸುತ್ತಿದ್ದರು, ಅಲ್ಲಿ ಪೊಲೀಸರು ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸಿದ್ದರು, ಆದರೆ ಉದ್ವಿಗ್ನತೆ ಮುಂದುವರೆಯಿತು. ವ್ಯಕ್ತಿ ತೀವ್ರ ಸುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​