AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ ಫಿಲ್ಮ್ ಸಿಟಿಯಲ್ಲಿ ಗುಂಡಿನ ಚಕಮಕಿ, ವಾಂಟೆಡ್ ಕ್ರಿಮಿನಲ್​ನ ಬಂಧನ

ಡ್ಯಾನಿಶ್ (27) ಅಲಿಯಾಸ್ ಸಯರ್ ಅಲಿಯಾಸ್ ಚೀತಾ ವಿರುದ್ಧ ದೆಹಲಿ ಎನ್‌ಸಿಆರ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಲೂಟಿ ಆರೋಪದಡ್ಡಿಯಲ್ಲಿ 20 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ನೋಯ್ಡಾ) ಅಶುತೋಷ್ ದ್ವಿವೇದಿ ಹೇಳಿದ್ದಾರೆ.

ನೋಯ್ಡಾ ಫಿಲ್ಮ್ ಸಿಟಿಯಲ್ಲಿ ಗುಂಡಿನ ಚಕಮಕಿ, ವಾಂಟೆಡ್ ಕ್ರಿಮಿನಲ್​ನ ಬಂಧನ
Gunfight in Noida Film City, Arrest of wanted criminal
TV9 Web
| Edited By: |

Updated on:Oct 07, 2022 | 12:57 PM

Share

ನೋಯ್ಡಾ; ನೋಯ್ಡಾ ಫಿಲ್ಮ್‌ಸಿಟಿಯಲ್ಲಿ ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ಶುಕ್ರವಾರದಂದು ಪೊಲೀಸರು ನಡೆಸಿದ ಎನ್‌ಕೌಂಟರ್​ ಮಾಡುವಾಗ ಮೂಲಕ ಆತನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ . ಡ್ಯಾನಿಶ್ (27) ಅಲಿಯಾಸ್ ಸಯರ್ ಅಲಿಯಾಸ್ ಚೀತಾ ವಿರುದ್ಧ ದೆಹಲಿ ಎನ್‌ಸಿಆರ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಲೂಟಿ ಆರೋಪದಡ್ಡಿಯಲ್ಲಿ 20 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ನೋಯ್ಡಾ) ಅಶುತೋಷ್ ದ್ವಿವೇದಿ ಹೇಳಿದ್ದಾರೆ.

ಚೆನು ಗ್ಯಾಂಗ್‌ನ ಶೂಟರ್ ದಾನಿಶ್, ನೋಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ ಬೇಕಾಗಿದ್ದನು. ಶುಕ್ರವಾರ ಬೆಳಗ್ಗೆ ಬ್ರಹ್ಮಪುತ್ರ ಮಾರುಕಟ್ಟೆ ಬಳಿ ಪೊಲೀಸ್ ತಪಾಸಣೆ ನಡೆಸಲಾಯಿತು ಮತ್ತು ಡ್ಯಾನಿಶ್ ಅವರನ್ನು ತಡೆದರು. ಆದರೆ, ಆತ ಸ್ಥಳದಿಂದ ಓಡಲು ಶುರು ಮಾಡಿದ್ದಾನೆ. ಬೆಳವಣಿಗೆಯ ಬಗ್ಗೆ ಹತ್ತಿರದ ಪೊಲೀಸ್ ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ದ್ವಿವೇದಿ ಹೇಳಿದರು.

ಬ್ರಹ್ಮಪುತ್ರ ಮಾರ್ಕೆಟ್ ಪೋಲಿಸ್ ಪೋಸ್ಟ್, ಅಟ್ಟಾ ಮತ್ತು ಸೆಕ್ಟರ್ 18 ಪೋಸ್ಟ್‌ಗಳ ತಂಡಗಳು ಅವನನ್ನು ಬೆನ್ನಟ್ಟಿದವು, ಸೆಕ್ಟರ್ 16A ನಲ್ಲಿರುವ ಫಿಲ್ಮ್‌ಸಿಟಿಯ ಪವರ್ ಹೌಸ್ ಬಳಿ ಗುಂಡಿನ ಚಕಮಕಿ ನಡೆಯಿತು. ತಪ್ಪಿಸಿಕೊಳ್ಳುವ ಸಲುವಾಗಿ ಡ್ಯಾನಿಶ್ ಪೊಲೀಸ್ ತಂಡಗಳ ಮೇಲೆ ಗುಂಡು ಹಾರಿಸಿದ ಆದರೆ ನಮ್ಮ ಸಿಬ್ಬಂದಿಗಳು ಕೂಡ ಗುಂಡಿನ ದಾಳಿಯನ್ನು ಮಾಡಿದ್ದಾರೆ ಇದರಿಂದ ಆತನಿಗೆ ಗಾಯವಾಗಿದೆ ಎಂದು ದ್ವಿವೇದಿ ಹೇಳಿದರು.

ಡ್ಯಾನಿಶ್‌ನಿಂದ ಪಿಸ್ತೂಲ್ ಮತ್ತು ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾಲಿಗೆ ಗುಂಡು ತಗುಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಇಂದು ಬೆಳಿಗ್ಗೆ ಅವನೊಂದಿಗಿದ್ದ ಅವನ ಸಹಚರನನ್ನು ಪತ್ತೆಹಚ್ಚಲು ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಆದರೆ ಪರಾರಿಯಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.

Published On - 12:57 pm, Fri, 7 October 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ