AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ ಫಿಲ್ಮ್ ಸಿಟಿಯಲ್ಲಿ ಗುಂಡಿನ ಚಕಮಕಿ, ವಾಂಟೆಡ್ ಕ್ರಿಮಿನಲ್​ನ ಬಂಧನ

ಡ್ಯಾನಿಶ್ (27) ಅಲಿಯಾಸ್ ಸಯರ್ ಅಲಿಯಾಸ್ ಚೀತಾ ವಿರುದ್ಧ ದೆಹಲಿ ಎನ್‌ಸಿಆರ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಲೂಟಿ ಆರೋಪದಡ್ಡಿಯಲ್ಲಿ 20 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ನೋಯ್ಡಾ) ಅಶುತೋಷ್ ದ್ವಿವೇದಿ ಹೇಳಿದ್ದಾರೆ.

ನೋಯ್ಡಾ ಫಿಲ್ಮ್ ಸಿಟಿಯಲ್ಲಿ ಗುಂಡಿನ ಚಕಮಕಿ, ವಾಂಟೆಡ್ ಕ್ರಿಮಿನಲ್​ನ ಬಂಧನ
Gunfight in Noida Film City, Arrest of wanted criminal
TV9 Web
| Edited By: |

Updated on:Oct 07, 2022 | 12:57 PM

Share

ನೋಯ್ಡಾ; ನೋಯ್ಡಾ ಫಿಲ್ಮ್‌ಸಿಟಿಯಲ್ಲಿ ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ಶುಕ್ರವಾರದಂದು ಪೊಲೀಸರು ನಡೆಸಿದ ಎನ್‌ಕೌಂಟರ್​ ಮಾಡುವಾಗ ಮೂಲಕ ಆತನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ . ಡ್ಯಾನಿಶ್ (27) ಅಲಿಯಾಸ್ ಸಯರ್ ಅಲಿಯಾಸ್ ಚೀತಾ ವಿರುದ್ಧ ದೆಹಲಿ ಎನ್‌ಸಿಆರ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಲೂಟಿ ಆರೋಪದಡ್ಡಿಯಲ್ಲಿ 20 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ನೋಯ್ಡಾ) ಅಶುತೋಷ್ ದ್ವಿವೇದಿ ಹೇಳಿದ್ದಾರೆ.

ಚೆನು ಗ್ಯಾಂಗ್‌ನ ಶೂಟರ್ ದಾನಿಶ್, ನೋಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ ಬೇಕಾಗಿದ್ದನು. ಶುಕ್ರವಾರ ಬೆಳಗ್ಗೆ ಬ್ರಹ್ಮಪುತ್ರ ಮಾರುಕಟ್ಟೆ ಬಳಿ ಪೊಲೀಸ್ ತಪಾಸಣೆ ನಡೆಸಲಾಯಿತು ಮತ್ತು ಡ್ಯಾನಿಶ್ ಅವರನ್ನು ತಡೆದರು. ಆದರೆ, ಆತ ಸ್ಥಳದಿಂದ ಓಡಲು ಶುರು ಮಾಡಿದ್ದಾನೆ. ಬೆಳವಣಿಗೆಯ ಬಗ್ಗೆ ಹತ್ತಿರದ ಪೊಲೀಸ್ ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ದ್ವಿವೇದಿ ಹೇಳಿದರು.

ಬ್ರಹ್ಮಪುತ್ರ ಮಾರ್ಕೆಟ್ ಪೋಲಿಸ್ ಪೋಸ್ಟ್, ಅಟ್ಟಾ ಮತ್ತು ಸೆಕ್ಟರ್ 18 ಪೋಸ್ಟ್‌ಗಳ ತಂಡಗಳು ಅವನನ್ನು ಬೆನ್ನಟ್ಟಿದವು, ಸೆಕ್ಟರ್ 16A ನಲ್ಲಿರುವ ಫಿಲ್ಮ್‌ಸಿಟಿಯ ಪವರ್ ಹೌಸ್ ಬಳಿ ಗುಂಡಿನ ಚಕಮಕಿ ನಡೆಯಿತು. ತಪ್ಪಿಸಿಕೊಳ್ಳುವ ಸಲುವಾಗಿ ಡ್ಯಾನಿಶ್ ಪೊಲೀಸ್ ತಂಡಗಳ ಮೇಲೆ ಗುಂಡು ಹಾರಿಸಿದ ಆದರೆ ನಮ್ಮ ಸಿಬ್ಬಂದಿಗಳು ಕೂಡ ಗುಂಡಿನ ದಾಳಿಯನ್ನು ಮಾಡಿದ್ದಾರೆ ಇದರಿಂದ ಆತನಿಗೆ ಗಾಯವಾಗಿದೆ ಎಂದು ದ್ವಿವೇದಿ ಹೇಳಿದರು.

ಡ್ಯಾನಿಶ್‌ನಿಂದ ಪಿಸ್ತೂಲ್ ಮತ್ತು ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾಲಿಗೆ ಗುಂಡು ತಗುಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಇಂದು ಬೆಳಿಗ್ಗೆ ಅವನೊಂದಿಗಿದ್ದ ಅವನ ಸಹಚರನನ್ನು ಪತ್ತೆಹಚ್ಚಲು ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಆದರೆ ಪರಾರಿಯಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.

Published On - 12:57 pm, Fri, 7 October 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ