AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ ಫಿಲ್ಮ್ ಸಿಟಿಯಲ್ಲಿ ಗುಂಡಿನ ಚಕಮಕಿ, ವಾಂಟೆಡ್ ಕ್ರಿಮಿನಲ್​ನ ಬಂಧನ

ಡ್ಯಾನಿಶ್ (27) ಅಲಿಯಾಸ್ ಸಯರ್ ಅಲಿಯಾಸ್ ಚೀತಾ ವಿರುದ್ಧ ದೆಹಲಿ ಎನ್‌ಸಿಆರ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಲೂಟಿ ಆರೋಪದಡ್ಡಿಯಲ್ಲಿ 20 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ನೋಯ್ಡಾ) ಅಶುತೋಷ್ ದ್ವಿವೇದಿ ಹೇಳಿದ್ದಾರೆ.

ನೋಯ್ಡಾ ಫಿಲ್ಮ್ ಸಿಟಿಯಲ್ಲಿ ಗುಂಡಿನ ಚಕಮಕಿ, ವಾಂಟೆಡ್ ಕ್ರಿಮಿನಲ್​ನ ಬಂಧನ
Gunfight in Noida Film City, Arrest of wanted criminal
TV9 Web
| Edited By: |

Updated on:Oct 07, 2022 | 12:57 PM

Share

ನೋಯ್ಡಾ; ನೋಯ್ಡಾ ಫಿಲ್ಮ್‌ಸಿಟಿಯಲ್ಲಿ ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ಶುಕ್ರವಾರದಂದು ಪೊಲೀಸರು ನಡೆಸಿದ ಎನ್‌ಕೌಂಟರ್​ ಮಾಡುವಾಗ ಮೂಲಕ ಆತನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ . ಡ್ಯಾನಿಶ್ (27) ಅಲಿಯಾಸ್ ಸಯರ್ ಅಲಿಯಾಸ್ ಚೀತಾ ವಿರುದ್ಧ ದೆಹಲಿ ಎನ್‌ಸಿಆರ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಲೂಟಿ ಆರೋಪದಡ್ಡಿಯಲ್ಲಿ 20 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ನೋಯ್ಡಾ) ಅಶುತೋಷ್ ದ್ವಿವೇದಿ ಹೇಳಿದ್ದಾರೆ.

ಚೆನು ಗ್ಯಾಂಗ್‌ನ ಶೂಟರ್ ದಾನಿಶ್, ನೋಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ ಬೇಕಾಗಿದ್ದನು. ಶುಕ್ರವಾರ ಬೆಳಗ್ಗೆ ಬ್ರಹ್ಮಪುತ್ರ ಮಾರುಕಟ್ಟೆ ಬಳಿ ಪೊಲೀಸ್ ತಪಾಸಣೆ ನಡೆಸಲಾಯಿತು ಮತ್ತು ಡ್ಯಾನಿಶ್ ಅವರನ್ನು ತಡೆದರು. ಆದರೆ, ಆತ ಸ್ಥಳದಿಂದ ಓಡಲು ಶುರು ಮಾಡಿದ್ದಾನೆ. ಬೆಳವಣಿಗೆಯ ಬಗ್ಗೆ ಹತ್ತಿರದ ಪೊಲೀಸ್ ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ದ್ವಿವೇದಿ ಹೇಳಿದರು.

ಬ್ರಹ್ಮಪುತ್ರ ಮಾರ್ಕೆಟ್ ಪೋಲಿಸ್ ಪೋಸ್ಟ್, ಅಟ್ಟಾ ಮತ್ತು ಸೆಕ್ಟರ್ 18 ಪೋಸ್ಟ್‌ಗಳ ತಂಡಗಳು ಅವನನ್ನು ಬೆನ್ನಟ್ಟಿದವು, ಸೆಕ್ಟರ್ 16A ನಲ್ಲಿರುವ ಫಿಲ್ಮ್‌ಸಿಟಿಯ ಪವರ್ ಹೌಸ್ ಬಳಿ ಗುಂಡಿನ ಚಕಮಕಿ ನಡೆಯಿತು. ತಪ್ಪಿಸಿಕೊಳ್ಳುವ ಸಲುವಾಗಿ ಡ್ಯಾನಿಶ್ ಪೊಲೀಸ್ ತಂಡಗಳ ಮೇಲೆ ಗುಂಡು ಹಾರಿಸಿದ ಆದರೆ ನಮ್ಮ ಸಿಬ್ಬಂದಿಗಳು ಕೂಡ ಗುಂಡಿನ ದಾಳಿಯನ್ನು ಮಾಡಿದ್ದಾರೆ ಇದರಿಂದ ಆತನಿಗೆ ಗಾಯವಾಗಿದೆ ಎಂದು ದ್ವಿವೇದಿ ಹೇಳಿದರು.

ಡ್ಯಾನಿಶ್‌ನಿಂದ ಪಿಸ್ತೂಲ್ ಮತ್ತು ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾಲಿಗೆ ಗುಂಡು ತಗುಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಇಂದು ಬೆಳಿಗ್ಗೆ ಅವನೊಂದಿಗಿದ್ದ ಅವನ ಸಹಚರನನ್ನು ಪತ್ತೆಹಚ್ಚಲು ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಆದರೆ ಪರಾರಿಯಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.

Published On - 12:57 pm, Fri, 7 October 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ