AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮತ್ತೊಂದು ಗುಂಡಿನ ಸದ್ದು: CAA ಪ್ರತಿಭಟನಾಕರರ ಮೇಲೆ ಫೈರಿಂಗ್​

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಬಳಿ ನಡೆದಿದ್ದ ಶೂಟೌಟ್ ಘಟನೆ ಮಾಸುವ ಮೊದಲೇ ಈ ರೀತಿಯ ಮತ್ತೊಂದು ಘಟನೆಗೆ ದೆಹಲಿ ಸಾಕ್ಷಿಯಾಗಿದೆ. ದಕ್ಷಿಣ ದೆಹಲಿಯ ಶಾಹೀನ್​ಬಾಗ್ ಸಿಎಎ ಪ್ರತಿಭಟನಾಕರರ ಮೇಲೆ ಬಂಧೂಕಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಆತನನ್ನ ವಶಕ್ಕೆ ಪಡೆದಿದ್ದಾರೆ. ಗುಂಡಿನ ದಾಳಿಗೆ ಬಿಜೆಪಿ ಕಾರಣ: ದಕ್ಷಿಣ ದೆಹಲಿಯ ಶಾಹೀನ್​ಬಾಗ್​ನಲ್ಲಿ ಸಿಎಎ ಪ್ರತಿಭಟನಾಕರರ ಮೇಲೆ ನಡೆದಿರುವ ಗುಂಡಿನ ದಾಳಿ ರಾಜಕೀಯ ತಿರುವು ಪಡೆದಿದೆ. ದೆಹಲಿ ಚುನಾವಣೆಗೆ ಕೌಂಟ್​ಡೌನ್ ಶುರುವಾಗಿರುವಾಗ್ಲೇ ಈ ರೀತಿ ಘಟನೆಗಳು ಮರುಕಳಿಸಲು ಬಿಜೆಪಿ […]

ದೆಹಲಿಯಲ್ಲಿ ಮತ್ತೊಂದು ಗುಂಡಿನ ಸದ್ದು:  CAA ಪ್ರತಿಭಟನಾಕರರ ಮೇಲೆ ಫೈರಿಂಗ್​
ಸಾಧು ಶ್ರೀನಾಥ್​
|

Updated on:Feb 02, 2020 | 6:48 PM

Share

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಬಳಿ ನಡೆದಿದ್ದ ಶೂಟೌಟ್ ಘಟನೆ ಮಾಸುವ ಮೊದಲೇ ಈ ರೀತಿಯ ಮತ್ತೊಂದು ಘಟನೆಗೆ ದೆಹಲಿ ಸಾಕ್ಷಿಯಾಗಿದೆ. ದಕ್ಷಿಣ ದೆಹಲಿಯ ಶಾಹೀನ್​ಬಾಗ್ ಸಿಎಎ ಪ್ರತಿಭಟನಾಕರರ ಮೇಲೆ ಬಂಧೂಕಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಆತನನ್ನ ವಶಕ್ಕೆ ಪಡೆದಿದ್ದಾರೆ.

ಗುಂಡಿನ ದಾಳಿಗೆ ಬಿಜೆಪಿ ಕಾರಣ: ದಕ್ಷಿಣ ದೆಹಲಿಯ ಶಾಹೀನ್​ಬಾಗ್​ನಲ್ಲಿ ಸಿಎಎ ಪ್ರತಿಭಟನಾಕರರ ಮೇಲೆ ನಡೆದಿರುವ ಗುಂಡಿನ ದಾಳಿ ರಾಜಕೀಯ ತಿರುವು ಪಡೆದಿದೆ. ದೆಹಲಿ ಚುನಾವಣೆಗೆ ಕೌಂಟ್​ಡೌನ್ ಶುರುವಾಗಿರುವಾಗ್ಲೇ ಈ ರೀತಿ ಘಟನೆಗಳು ಮರುಕಳಿಸಲು ಬಿಜೆಪಿ ಕಾರಣ ಅಂತಾ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದು, ಬಿಜೆಪಿ ಕೂಡ ತಿರುಗೇಟು ನೀಡಿದೆ.

ಕೇಜ್ರಿವಾಲ್ ಬಿರಿಯಾನಿ ಕೊಡುತ್ತಿದ್ದಾರೆ: ದಕ್ಷಿಣ ದೆಹಲಿಯ ಶಾಹೀನ್​ಬಾಗ್​ನಲ್ಲಿ ‘ಸಿಎಎ’ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರಿಗೆ ಅರವಿಂದ್ ಕೇಜ್ರಿವಾಲ್ ಸರ್ಕಾರ ಬಿರಿಯಾನಿ ಕೊಡುತ್ತಿದೆ ಅಂತಾ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. ಹಾಗೇ ಅಲ್ಲಿ ಪ್ರತಿಭಟನೆ ನಡೆಸುತ್ತಿರುವವರು ದೇಶವನ್ನ ವಿಭಜಿಸುತ್ತಿದ್ದಾರೆ ಅಂತಲೂ ಯೋಗಿ ಆರೋಪ ಮಾಡಿದ್ದಾರೆ.

ಭಾರತ ಮೂಲದವರ ರಕ್ಷಣೆಗೆ ಪ್ರಯತ್ನ: ‘ಕೊರೊನಾ’ ವೈರಸ್ ಹಬ್ಬಿರುವ ಚೀನಾದ ವುಹಾನ್ ಪ್ರಾಂತ್ಯದಿಂದ ಭಾರತೀಯರನ್ನ ಕರೆತರುವ ಕಾರ್ಯ ಆರಂಭ ಆಗಿದೆ. ಆದರೆ ಕೊರೊನಾ ವೈರಸ್ ತಗುಲಿರುವ ಲಕ್ಷಣ ಇರುವವರನ್ನ ವಿಶೇಷ ವಿಮಾನ ಹತ್ತದಂತೆ ತಡೆಯೊಡ್ಡಿರುವ ಚೀನಾ ಅಧಿಕಾರಿಗಳು, ರೋಗ ಲಕ್ಷಣ ಇರುವವರನ್ನ ತಪಾಸಣೆ ನಡೆಸುತ್ತಿದ್ದಾರೆ.

Published On - 7:25 am, Sun, 2 February 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ