AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮತ್ತೊಂದು ಗುಂಡಿನ ಸದ್ದು: CAA ಪ್ರತಿಭಟನಾಕರರ ಮೇಲೆ ಫೈರಿಂಗ್​

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಬಳಿ ನಡೆದಿದ್ದ ಶೂಟೌಟ್ ಘಟನೆ ಮಾಸುವ ಮೊದಲೇ ಈ ರೀತಿಯ ಮತ್ತೊಂದು ಘಟನೆಗೆ ದೆಹಲಿ ಸಾಕ್ಷಿಯಾಗಿದೆ. ದಕ್ಷಿಣ ದೆಹಲಿಯ ಶಾಹೀನ್​ಬಾಗ್ ಸಿಎಎ ಪ್ರತಿಭಟನಾಕರರ ಮೇಲೆ ಬಂಧೂಕಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಆತನನ್ನ ವಶಕ್ಕೆ ಪಡೆದಿದ್ದಾರೆ. ಗುಂಡಿನ ದಾಳಿಗೆ ಬಿಜೆಪಿ ಕಾರಣ: ದಕ್ಷಿಣ ದೆಹಲಿಯ ಶಾಹೀನ್​ಬಾಗ್​ನಲ್ಲಿ ಸಿಎಎ ಪ್ರತಿಭಟನಾಕರರ ಮೇಲೆ ನಡೆದಿರುವ ಗುಂಡಿನ ದಾಳಿ ರಾಜಕೀಯ ತಿರುವು ಪಡೆದಿದೆ. ದೆಹಲಿ ಚುನಾವಣೆಗೆ ಕೌಂಟ್​ಡೌನ್ ಶುರುವಾಗಿರುವಾಗ್ಲೇ ಈ ರೀತಿ ಘಟನೆಗಳು ಮರುಕಳಿಸಲು ಬಿಜೆಪಿ […]

ದೆಹಲಿಯಲ್ಲಿ ಮತ್ತೊಂದು ಗುಂಡಿನ ಸದ್ದು:  CAA ಪ್ರತಿಭಟನಾಕರರ ಮೇಲೆ ಫೈರಿಂಗ್​
ಸಾಧು ಶ್ರೀನಾಥ್​
|

Updated on:Feb 02, 2020 | 6:48 PM

Share

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಬಳಿ ನಡೆದಿದ್ದ ಶೂಟೌಟ್ ಘಟನೆ ಮಾಸುವ ಮೊದಲೇ ಈ ರೀತಿಯ ಮತ್ತೊಂದು ಘಟನೆಗೆ ದೆಹಲಿ ಸಾಕ್ಷಿಯಾಗಿದೆ. ದಕ್ಷಿಣ ದೆಹಲಿಯ ಶಾಹೀನ್​ಬಾಗ್ ಸಿಎಎ ಪ್ರತಿಭಟನಾಕರರ ಮೇಲೆ ಬಂಧೂಕಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಆತನನ್ನ ವಶಕ್ಕೆ ಪಡೆದಿದ್ದಾರೆ.

ಗುಂಡಿನ ದಾಳಿಗೆ ಬಿಜೆಪಿ ಕಾರಣ: ದಕ್ಷಿಣ ದೆಹಲಿಯ ಶಾಹೀನ್​ಬಾಗ್​ನಲ್ಲಿ ಸಿಎಎ ಪ್ರತಿಭಟನಾಕರರ ಮೇಲೆ ನಡೆದಿರುವ ಗುಂಡಿನ ದಾಳಿ ರಾಜಕೀಯ ತಿರುವು ಪಡೆದಿದೆ. ದೆಹಲಿ ಚುನಾವಣೆಗೆ ಕೌಂಟ್​ಡೌನ್ ಶುರುವಾಗಿರುವಾಗ್ಲೇ ಈ ರೀತಿ ಘಟನೆಗಳು ಮರುಕಳಿಸಲು ಬಿಜೆಪಿ ಕಾರಣ ಅಂತಾ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದು, ಬಿಜೆಪಿ ಕೂಡ ತಿರುಗೇಟು ನೀಡಿದೆ.

ಕೇಜ್ರಿವಾಲ್ ಬಿರಿಯಾನಿ ಕೊಡುತ್ತಿದ್ದಾರೆ: ದಕ್ಷಿಣ ದೆಹಲಿಯ ಶಾಹೀನ್​ಬಾಗ್​ನಲ್ಲಿ ‘ಸಿಎಎ’ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರಿಗೆ ಅರವಿಂದ್ ಕೇಜ್ರಿವಾಲ್ ಸರ್ಕಾರ ಬಿರಿಯಾನಿ ಕೊಡುತ್ತಿದೆ ಅಂತಾ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. ಹಾಗೇ ಅಲ್ಲಿ ಪ್ರತಿಭಟನೆ ನಡೆಸುತ್ತಿರುವವರು ದೇಶವನ್ನ ವಿಭಜಿಸುತ್ತಿದ್ದಾರೆ ಅಂತಲೂ ಯೋಗಿ ಆರೋಪ ಮಾಡಿದ್ದಾರೆ.

ಭಾರತ ಮೂಲದವರ ರಕ್ಷಣೆಗೆ ಪ್ರಯತ್ನ: ‘ಕೊರೊನಾ’ ವೈರಸ್ ಹಬ್ಬಿರುವ ಚೀನಾದ ವುಹಾನ್ ಪ್ರಾಂತ್ಯದಿಂದ ಭಾರತೀಯರನ್ನ ಕರೆತರುವ ಕಾರ್ಯ ಆರಂಭ ಆಗಿದೆ. ಆದರೆ ಕೊರೊನಾ ವೈರಸ್ ತಗುಲಿರುವ ಲಕ್ಷಣ ಇರುವವರನ್ನ ವಿಶೇಷ ವಿಮಾನ ಹತ್ತದಂತೆ ತಡೆಯೊಡ್ಡಿರುವ ಚೀನಾ ಅಧಿಕಾರಿಗಳು, ರೋಗ ಲಕ್ಷಣ ಇರುವವರನ್ನ ತಪಾಸಣೆ ನಡೆಸುತ್ತಿದ್ದಾರೆ.

Published On - 7:25 am, Sun, 2 February 20

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್