AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮತ ಎಣಿಕೆ: ಗುಫ್ಕಾರ್ ಕೂಟ 11, ಬಿಜೆಪಿ 8, ಕಾಂಗ್ರೆಸ್ 2 ಮುನ್ನಡೆ

ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಕೌನ್ಸಿಲ್​ಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ನ್ಯಾಶನಲ್ ಕಾನ್ಫರೆನ್ಸ್​, ಪಿಡಿಪಿ ಸೇರಿ ಪ್ರಾದೇಶಿಕ ಪಕ್ಷಗಳ ಒಕ್ಕೂಟ ಗುಫ್ಕಾರ್ ಕೂಟ ಬಿಜೆಪಿಗಿಂತ ಕೇವಲ 11 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.

ಜಮ್ಮು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮತ ಎಣಿಕೆ: ಗುಫ್ಕಾರ್ ಕೂಟ 11, ಬಿಜೆಪಿ 8, ಕಾಂಗ್ರೆಸ್ 2 ಮುನ್ನಡೆ
370ನೇ ವಿಧಿ ರದ್ದತಿಯ ನಂತರ ಜಮ್ಮು ಕಾಶ್ಮೀರ ಮೊದಲ ಬಾರಿಗೆ ಚುನಾವಣೆಗೆ ಸಾಕ್ಷಿಯಾಗುತ್ತಿದೆ. ಇಂದು ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ
guruganesh bhat
|

Updated on:Dec 22, 2020 | 5:23 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಕೌನ್ಸಿಲ್​ಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್​, ಪಿಡಿಪಿ ಸೇರಿ ಪ್ರಾದೇಶಿಕ ಪಕ್ಷಗಳ ಒಕ್ಕೂಟ ಗುಫ್ಕಾರ್ ಕೂಟ ಬಿಜೆಪಿಗಿಂತ ಕೇವಲ 11 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.

ಜಿಲ್ಲಾ ಅಭಿವೃದ್ಧಿ ಮಂಡಳಿಗೆ (DCC) ನಡೆದ ಮೊದಲ ಚುನಾವಣೆ ಇದಾಗಿದ್ದು ಮತ ಎಣಿಕೆ ಆರಂಭವಾದಾಗ ಬಿಜೆಪಿ ಕೊಂಚ ಹೆಚ್ಚು ಮುನ್ನಡೆ ಗಳಿಸಿತ್ತು. ಸದ್ಯ ಬಿಜೆಪಿ 8, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಒಟ್ಟು 280 ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಬ್ಯಾಲೆಟ್​​ ಪೇಪರ್​ನಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದ ಕಾರಣ ಸಂಜೆಯ ಹೊತ್ತಿಗೆ ಫಲಿತಾಂಶ ಹೊರಬರುವ ಸಾಧ್ಯತೆಯಿದೆ.

ಪ್ರಾದೇಶಿಕ ಪಕ್ಷಗಳ ಒಕ್ಕೂಟಗಳ ಪಕ್ಷಗಳ ನಾಯಕರಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮುಂತಾದ ನಾಯಕರು ಆರ್ಟಿಕಲ್ 370 ನ್ನು ರದ್ದುಗೊಳಿಸಿದ ಕಾರಣ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ. ಬಿಜೆಪಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಕಾಶ್ಮೀರಿಗರ ಮನೆ ಗೆಲ್ಲುವ ಹುಕಿಯಲ್ಲಿದೆ.

Published On - 11:50 am, Tue, 22 December 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​