AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮತ ಎಣಿಕೆ: ಗುಫ್ಕಾರ್ ಕೂಟ 11, ಬಿಜೆಪಿ 8, ಕಾಂಗ್ರೆಸ್ 2 ಮುನ್ನಡೆ

ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಕೌನ್ಸಿಲ್​ಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ನ್ಯಾಶನಲ್ ಕಾನ್ಫರೆನ್ಸ್​, ಪಿಡಿಪಿ ಸೇರಿ ಪ್ರಾದೇಶಿಕ ಪಕ್ಷಗಳ ಒಕ್ಕೂಟ ಗುಫ್ಕಾರ್ ಕೂಟ ಬಿಜೆಪಿಗಿಂತ ಕೇವಲ 11 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.

ಜಮ್ಮು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮತ ಎಣಿಕೆ: ಗುಫ್ಕಾರ್ ಕೂಟ 11, ಬಿಜೆಪಿ 8, ಕಾಂಗ್ರೆಸ್ 2 ಮುನ್ನಡೆ
370ನೇ ವಿಧಿ ರದ್ದತಿಯ ನಂತರ ಜಮ್ಮು ಕಾಶ್ಮೀರ ಮೊದಲ ಬಾರಿಗೆ ಚುನಾವಣೆಗೆ ಸಾಕ್ಷಿಯಾಗುತ್ತಿದೆ. ಇಂದು ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ
guruganesh bhat
|

Updated on:Dec 22, 2020 | 5:23 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಕೌನ್ಸಿಲ್​ಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್​, ಪಿಡಿಪಿ ಸೇರಿ ಪ್ರಾದೇಶಿಕ ಪಕ್ಷಗಳ ಒಕ್ಕೂಟ ಗುಫ್ಕಾರ್ ಕೂಟ ಬಿಜೆಪಿಗಿಂತ ಕೇವಲ 11 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.

ಜಿಲ್ಲಾ ಅಭಿವೃದ್ಧಿ ಮಂಡಳಿಗೆ (DCC) ನಡೆದ ಮೊದಲ ಚುನಾವಣೆ ಇದಾಗಿದ್ದು ಮತ ಎಣಿಕೆ ಆರಂಭವಾದಾಗ ಬಿಜೆಪಿ ಕೊಂಚ ಹೆಚ್ಚು ಮುನ್ನಡೆ ಗಳಿಸಿತ್ತು. ಸದ್ಯ ಬಿಜೆಪಿ 8, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಒಟ್ಟು 280 ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಬ್ಯಾಲೆಟ್​​ ಪೇಪರ್​ನಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದ ಕಾರಣ ಸಂಜೆಯ ಹೊತ್ತಿಗೆ ಫಲಿತಾಂಶ ಹೊರಬರುವ ಸಾಧ್ಯತೆಯಿದೆ.

ಪ್ರಾದೇಶಿಕ ಪಕ್ಷಗಳ ಒಕ್ಕೂಟಗಳ ಪಕ್ಷಗಳ ನಾಯಕರಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮುಂತಾದ ನಾಯಕರು ಆರ್ಟಿಕಲ್ 370 ನ್ನು ರದ್ದುಗೊಳಿಸಿದ ಕಾರಣ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ. ಬಿಜೆಪಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಕಾಶ್ಮೀರಿಗರ ಮನೆ ಗೆಲ್ಲುವ ಹುಕಿಯಲ್ಲಿದೆ.

Published On - 11:50 am, Tue, 22 December 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್