AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಖಾತೆ ತೆರೆದ ಕಮಲ: 113 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಗುಪ್ಕಾರ್ ಮೈತ್ರಿಕೂಟ

ಜಿಲ್ಲಾ ಅಭಿವೃದ್ಧಿ ಮಂಡಳಿಗೆ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ 2 ಕ್ಷೇತ್ರಗಳಲ್ಲಿ ಖಾತೆ ತೆರೆದಿದ್ದು, ಗುಪ್ಕಾರ್ ಮೈತ್ರಿಕೂಟ 113 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷೇತರರು ತಾವೇನು ಕಡಿಮೆಯಿಲ್ಲ ಎಂಬಂತೆ 28 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಕಾಶ್ಮೀರದಲ್ಲಿ ಖಾತೆ ತೆರೆದ ಕಮಲ: 113 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಗುಪ್ಕಾರ್ ಮೈತ್ರಿಕೂಟ
ಪಿಡಿಪಿ ಅಭ್ಯರ್ಥಿ ರೆಹಾನ್ ಪರ್ವೇಜ್ ವಿಜಯದ ನಗು ಬೀರಿದ್ದು ಹೀಗೆ
guruganesh bhat
| Edited By: ಸಾಧು ಶ್ರೀನಾಥ್​|

Updated on: Dec 22, 2020 | 5:12 PM

Share

ಶ್ರೀನಗರ: ಜಿಲ್ಲಾ ಅಭಿವೃದ್ಧಿ ಮಂಡಳಿಗೆ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ 2 ಕ್ಷೇತ್ರಗಳಲ್ಲಿ ಖಾತೆ ತೆರೆದಿದ್ದು, ಗುಪ್ಕಾರ್ ಮೈತ್ರಿಕೂಟ 113 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷೇತರರು ತಾವೇನು ಕಡಿಮೆಯಿಲ್ಲ ಎಂಬಂತೆ 28 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಬಿಜೆಪಿಯ ಅಜಾಜ್ ಹುಸೇನ್​ ಶ್ರೀನಗರದ ಖೋನ್ಮೋಹ್-2  ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಕಣಿವೆ ರಾಜ್ಯದಲ್ಲಿ ಕಮಲದ ದಳ ಅರಳಿದಂತಾಗಿದೆ. ಬಂಡಿಪೊರಾ ಜಿ್ಲ್ಲೆಯ ತುಲೈ ಕ್ಷೇತ್ರದಲ್ಲಿಈಜಜ್ ಅಹ್ಮದ್ ಖಾನ್ ಜಯಗಳಿಸಿದ್ದಾರೆ.

ಬಿಜೆಪಿ 53 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದರೆ, ನ್ಯಾಷನಲ್ ಕಾನ್ಫರೆನ್ಸ್ 28 ಮತ್ತು ಪಿಡಿಪಿ 28 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ.ಪಿಡಿಪಿಯ ಯುವ ಘಟಕದ ಅಧ್ಯಕ್ಷ ವಹೀದ್ ಪರಾ ಗೆಲುವು ಗಳಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕದ ಆರೋಪದ ಮೇಲೆ ವಹೀದ್​ರನ್ನು ಬಂಧಿಸಿತ್ತು.

ದಕ್ಷಿಣ ಕಾಶ್ಮೀರದ ಕ್ಷೇತ್ರಗಳಲ್ಲಿ ಗುಪ್ಕಾರ್ ಮೈತ್ರಿಕೂಟದ ಪಕ್ಷಗಳು ಸಂಪೂರ್ಣ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಆದರೆ ಉತ್ತರ ಕಾಶ್ಮೀರದಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮಿಶ್ರ ಫಲಿತಾಂಶ ಬರುವ ಸಾಧ್ಯತೆಗಳಿವೆ ಒಟ್ಟು 2181 ಅಭ್ಯರ್ಥಿಗಳ ಭವಿಷ್ಯವನ್ನು ಇಂದಿನ ಮತಎಣಿಕೆ ನಿರ್ಧರಿಸಲಿದೆ.

ಜಮ್ಮು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮತ ಎಣಿಕೆ: ಗುಫ್ಕಾರ್ ಕೂಟ 11, ಬಿಜೆಪಿ 8, ಕಾಂಗ್ರೆಸ್ 2 ಮುನ್ನಡೆ

Follow Us
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ