AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವಾವಧಿ ಶಿಕ್ಷೆಯಲ್ಲಿದ್ದರೂ ರಹಸ್ಯವಾಗಿ ಹೊರಬಂದಿದ್ದ ರೇಪಿಸ್ಟ್ ಬಾಬಾ ರಾಮ್​ ರಹೀಮ್​!

ಸ್ವಘೋಷಿತ ದೇವಮಾನವ, ವಿವಾದಿತ ಡೇರಾ ಸಚ್​ ಸೌಧ ಬಾಬಾ ಗುರ್ಮಿತ್ ರಾಮ್​ ರಹೀಮ್ ತನ್ನ ಇಬ್ಬರು ಅನುಯಾಯಿಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 20 ವರ್ಷಗಳ ಜೈಲುಶಿಕ್ಷೆ ಅನುಭವಿಸುತ್ತಿದ್ದಾನೆ. ಅನೇಕ ಬಾರಿ ಜಾಮೀನು ಕೋರಿ ಆತ ಸಲ್ಲಿಸಿದ್ದ ಅರ್ಜಿಯನ್ನು ನಾನಾ ನ್ಯಾಯಾಲಯಗಳು ತಿರಸ್ಕರಿಸುತ್ತಾ ಬಂದಿವೆ. ಹಾಗಾಗಿ ತಾನು ಎಷ್ಟೇ ಪ್ರಭಾವಿಯಾಗಿದ್ದರೂ, ಈ ಹಿಂದೆ ಎಷ್ಟೇ (ಕು)ಖ್ಯಾತಿಯ ಶಿಖರದಲ್ಲಿದ್ದರೂ ಗುರ್ಮಿತ್ ರಾಮ್​ ರಹೀಂಗೆ ಜೈಲಿನಿಂದ ಹೊರಬರಲಾಗುತ್ತಿಲ್ಲ. ಆದ್ರೆ ಕಳೆದ ತಿಂಗಳು ಗುರ್ಮಿತ್ ರಾಮ್​ ರಹೀಂನ ಪತ್ನಿ ಹರ್ಜಿತ್ ಕೌರ್ ಹರಿಯಾಣ […]

ಜೀವಾವಧಿ ಶಿಕ್ಷೆಯಲ್ಲಿದ್ದರೂ ರಹಸ್ಯವಾಗಿ ಹೊರಬಂದಿದ್ದ ರೇಪಿಸ್ಟ್ ಬಾಬಾ ರಾಮ್​ ರಹೀಮ್​!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 07, 2020 | 3:55 PM

Share

ಸ್ವಘೋಷಿತ ದೇವಮಾನವ, ವಿವಾದಿತ ಡೇರಾ ಸಚ್​ ಸೌಧ ಬಾಬಾ ಗುರ್ಮಿತ್ ರಾಮ್​ ರಹೀಮ್ ತನ್ನ ಇಬ್ಬರು ಅನುಯಾಯಿಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 20 ವರ್ಷಗಳ ಜೈಲುಶಿಕ್ಷೆ ಅನುಭವಿಸುತ್ತಿದ್ದಾನೆ. ಅನೇಕ ಬಾರಿ ಜಾಮೀನು ಕೋರಿ ಆತ ಸಲ್ಲಿಸಿದ್ದ ಅರ್ಜಿಯನ್ನು ನಾನಾ ನ್ಯಾಯಾಲಯಗಳು ತಿರಸ್ಕರಿಸುತ್ತಾ ಬಂದಿವೆ. ಹಾಗಾಗಿ ತಾನು ಎಷ್ಟೇ ಪ್ರಭಾವಿಯಾಗಿದ್ದರೂ, ಈ ಹಿಂದೆ ಎಷ್ಟೇ (ಕು)ಖ್ಯಾತಿಯ ಶಿಖರದಲ್ಲಿದ್ದರೂ ಗುರ್ಮಿತ್ ರಾಮ್​ ರಹೀಂಗೆ ಜೈಲಿನಿಂದ ಹೊರಬರಲಾಗುತ್ತಿಲ್ಲ.

ಆದ್ರೆ ಕಳೆದ ತಿಂಗಳು ಗುರ್ಮಿತ್ ರಾಮ್​ ರಹೀಂನ ಪತ್ನಿ ಹರ್ಜಿತ್ ಕೌರ್ ಹರಿಯಾಣ ಸರ್ಕಾರಕ್ಕೆ ಮನವಿ ಸಲ್ಲಿಸಿ.. ಗುರ್ಮಿತ್​ನ ತಾಯಿ 85 ವರ್ಷ ನಸೀಬ್ ಕೌರ್ ಅನಾರೋಗ್ಯದಿಂದ ಬಳಲುತ್ತಿದ್ದು, ಮಗನನ್ನು ನೋಡಲು ಹಂಬಲಿಸುತ್ತಿದ್ದಾರೆ. ಗುರುಗ್ರಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ತನ್ನ ಪತಿ ಗುರ್ಮಿತ್​ಗೆ ಪರೋಲ್ ನೀಡಿ, ಕಳುಹಿಸಬೇಕು ಎಂದು ಕೋರಿದ್ದಳು. ಇದಕ್ಕೆ ಸ್ಪಂದಿಸಿದ ಹರಿಯಾಣದ  ಮನೋಹರ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಅಕ್ಟೋಬರ್ 24ರಂದು ಒಂದು ದಿನದ ಮಟ್ಟಿಗೆ ಪರೋಲ್​ ಮೇಲೆ ಬಿಗಿ ಭದ್ರತೆಯಲ್ಲಿ ಗುರ್ಮಿತ್​ನನ್ನು ಹೊರಬಿಟ್ಟಿತ್ತು.

54 ವರ್ಷದ ಗುರ್ಮಿತ್ ರಾಮ್​ ರಹೀಂ ಪ್ರಸ್ತುತ ರೋಹ್ಟಕ್​ನ ಸುನೇರಿಯಾ ಜೈಲಿನಲ್ಲಿ 20 ವರ್ಷಗಳ ಜೈಲುಶಿಕ್ಷೆ ಅನುಭವಿಸುತ್ತಿದ್ದಾನೆ. 2017ರ ಆಗಸ್ಟ್ ತಿಂಗಳಿಂದ ಗುರ್ಮಿತ್ ರಾಮ್​ ರಹೀಂ ಜೈಲುವಾಸ ಅನುಭವಿಸುತ್ತಿದ್ದಾನೆ. ಆಗಸ್ಟ್ 25ರಂದು ಗುರ್ಮಿತ್ ರಾಮ್​ ರಹೀಂನನ್ನು ಜೈಲುಶಿಕ್ಷೆಗೆ ಗುರಿಪಡಿಸಿದಾಗ ಹಿಂಸಾಚಾರ ಭುಗಿಲೆದ್ದು 41 ಮಂದಿ ಅಸುನೀಗಿದ್ದರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ