AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವಾವಧಿ ಶಿಕ್ಷೆಯಲ್ಲಿದ್ದರೂ ರಹಸ್ಯವಾಗಿ ಹೊರಬಂದಿದ್ದ ರೇಪಿಸ್ಟ್ ಬಾಬಾ ರಾಮ್​ ರಹೀಮ್​!

ಸ್ವಘೋಷಿತ ದೇವಮಾನವ, ವಿವಾದಿತ ಡೇರಾ ಸಚ್​ ಸೌಧ ಬಾಬಾ ಗುರ್ಮಿತ್ ರಾಮ್​ ರಹೀಮ್ ತನ್ನ ಇಬ್ಬರು ಅನುಯಾಯಿಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 20 ವರ್ಷಗಳ ಜೈಲುಶಿಕ್ಷೆ ಅನುಭವಿಸುತ್ತಿದ್ದಾನೆ. ಅನೇಕ ಬಾರಿ ಜಾಮೀನು ಕೋರಿ ಆತ ಸಲ್ಲಿಸಿದ್ದ ಅರ್ಜಿಯನ್ನು ನಾನಾ ನ್ಯಾಯಾಲಯಗಳು ತಿರಸ್ಕರಿಸುತ್ತಾ ಬಂದಿವೆ. ಹಾಗಾಗಿ ತಾನು ಎಷ್ಟೇ ಪ್ರಭಾವಿಯಾಗಿದ್ದರೂ, ಈ ಹಿಂದೆ ಎಷ್ಟೇ (ಕು)ಖ್ಯಾತಿಯ ಶಿಖರದಲ್ಲಿದ್ದರೂ ಗುರ್ಮಿತ್ ರಾಮ್​ ರಹೀಂಗೆ ಜೈಲಿನಿಂದ ಹೊರಬರಲಾಗುತ್ತಿಲ್ಲ. ಆದ್ರೆ ಕಳೆದ ತಿಂಗಳು ಗುರ್ಮಿತ್ ರಾಮ್​ ರಹೀಂನ ಪತ್ನಿ ಹರ್ಜಿತ್ ಕೌರ್ ಹರಿಯಾಣ […]

ಜೀವಾವಧಿ ಶಿಕ್ಷೆಯಲ್ಲಿದ್ದರೂ ರಹಸ್ಯವಾಗಿ ಹೊರಬಂದಿದ್ದ ರೇಪಿಸ್ಟ್ ಬಾಬಾ ರಾಮ್​ ರಹೀಮ್​!
ಸಾಧು ಶ್ರೀನಾಥ್​
|

Updated on: Nov 07, 2020 | 3:55 PM

Share

ಸ್ವಘೋಷಿತ ದೇವಮಾನವ, ವಿವಾದಿತ ಡೇರಾ ಸಚ್​ ಸೌಧ ಬಾಬಾ ಗುರ್ಮಿತ್ ರಾಮ್​ ರಹೀಮ್ ತನ್ನ ಇಬ್ಬರು ಅನುಯಾಯಿಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 20 ವರ್ಷಗಳ ಜೈಲುಶಿಕ್ಷೆ ಅನುಭವಿಸುತ್ತಿದ್ದಾನೆ. ಅನೇಕ ಬಾರಿ ಜಾಮೀನು ಕೋರಿ ಆತ ಸಲ್ಲಿಸಿದ್ದ ಅರ್ಜಿಯನ್ನು ನಾನಾ ನ್ಯಾಯಾಲಯಗಳು ತಿರಸ್ಕರಿಸುತ್ತಾ ಬಂದಿವೆ. ಹಾಗಾಗಿ ತಾನು ಎಷ್ಟೇ ಪ್ರಭಾವಿಯಾಗಿದ್ದರೂ, ಈ ಹಿಂದೆ ಎಷ್ಟೇ (ಕು)ಖ್ಯಾತಿಯ ಶಿಖರದಲ್ಲಿದ್ದರೂ ಗುರ್ಮಿತ್ ರಾಮ್​ ರಹೀಂಗೆ ಜೈಲಿನಿಂದ ಹೊರಬರಲಾಗುತ್ತಿಲ್ಲ.

ಆದ್ರೆ ಕಳೆದ ತಿಂಗಳು ಗುರ್ಮಿತ್ ರಾಮ್​ ರಹೀಂನ ಪತ್ನಿ ಹರ್ಜಿತ್ ಕೌರ್ ಹರಿಯಾಣ ಸರ್ಕಾರಕ್ಕೆ ಮನವಿ ಸಲ್ಲಿಸಿ.. ಗುರ್ಮಿತ್​ನ ತಾಯಿ 85 ವರ್ಷ ನಸೀಬ್ ಕೌರ್ ಅನಾರೋಗ್ಯದಿಂದ ಬಳಲುತ್ತಿದ್ದು, ಮಗನನ್ನು ನೋಡಲು ಹಂಬಲಿಸುತ್ತಿದ್ದಾರೆ. ಗುರುಗ್ರಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ತನ್ನ ಪತಿ ಗುರ್ಮಿತ್​ಗೆ ಪರೋಲ್ ನೀಡಿ, ಕಳುಹಿಸಬೇಕು ಎಂದು ಕೋರಿದ್ದಳು. ಇದಕ್ಕೆ ಸ್ಪಂದಿಸಿದ ಹರಿಯಾಣದ  ಮನೋಹರ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಅಕ್ಟೋಬರ್ 24ರಂದು ಒಂದು ದಿನದ ಮಟ್ಟಿಗೆ ಪರೋಲ್​ ಮೇಲೆ ಬಿಗಿ ಭದ್ರತೆಯಲ್ಲಿ ಗುರ್ಮಿತ್​ನನ್ನು ಹೊರಬಿಟ್ಟಿತ್ತು.

54 ವರ್ಷದ ಗುರ್ಮಿತ್ ರಾಮ್​ ರಹೀಂ ಪ್ರಸ್ತುತ ರೋಹ್ಟಕ್​ನ ಸುನೇರಿಯಾ ಜೈಲಿನಲ್ಲಿ 20 ವರ್ಷಗಳ ಜೈಲುಶಿಕ್ಷೆ ಅನುಭವಿಸುತ್ತಿದ್ದಾನೆ. 2017ರ ಆಗಸ್ಟ್ ತಿಂಗಳಿಂದ ಗುರ್ಮಿತ್ ರಾಮ್​ ರಹೀಂ ಜೈಲುವಾಸ ಅನುಭವಿಸುತ್ತಿದ್ದಾನೆ. ಆಗಸ್ಟ್ 25ರಂದು ಗುರ್ಮಿತ್ ರಾಮ್​ ರಹೀಂನನ್ನು ಜೈಲುಶಿಕ್ಷೆಗೆ ಗುರಿಪಡಿಸಿದಾಗ ಹಿಂಸಾಚಾರ ಭುಗಿಲೆದ್ದು 41 ಮಂದಿ ಅಸುನೀಗಿದ್ದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ