AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್ ನೋಡಿ ಬದಲಾಯ್ತು ಡೆಲಿವರಿ ಬಾಯ್​ನ ನಿಯತ್ತು: 10 ಐಫೋನ್​ಗಳನ್ನು ಕದ್ದು, ನಕಲಿ ಮೊಬೈಲ್​ಗಳನ್ನಿಟ್ಟು​ ಸಿಕ್ಕಿಬಿದ್ದ

10 ಐಫೋನ್​ಗಳನ್ನು ಡೆಲಿವರಿ ಮಾಡಲು ಡೆಲಿವರಿ ಎಕ್ಸಿಕ್ಯೂಟಿವ್ ಲಲಿತ್​ಗೆ ನೀಡಲಾಗಿತ್ತು. ಐಫೋನ್(iPhone) ​ಗಳನ್ನು ನೋಡಿದ ಬಳಿಕ ಅವರ ನಿಯತ್ತು ಬದಲಾಗಿತ್ತು.

ಐಫೋನ್ ನೋಡಿ ಬದಲಾಯ್ತು ಡೆಲಿವರಿ ಬಾಯ್​ನ ನಿಯತ್ತು: 10 ಐಫೋನ್​ಗಳನ್ನು ಕದ್ದು, ನಕಲಿ ಮೊಬೈಲ್​ಗಳನ್ನಿಟ್ಟು​  ಸಿಕ್ಕಿಬಿದ್ದ
ಐಫೋನ್
ನಯನಾ ರಾಜೀವ್
|

Updated on: Apr 28, 2023 | 7:59 AM

Share

10 ಐಫೋನ್​ಗಳನ್ನು ಡೆಲಿವರಿ ಮಾಡಲು ಡೆಲಿವರಿ ಎಕ್ಸಿಕ್ಯೂಟಿವ್ ಲಲಿತ್​ಗೆ ನೀಡಲಾಗಿತ್ತು. ಐಫೋನ್(iPhone) ​ಗಳನ್ನು ನೋಡಿದ ಬಳಿಕ ಅವರ ನಿಯತ್ತು ಬದಲಾಗಿತ್ತು. ಅಸಲಿ ಐಫೋನ್ ಬದಲಿಗೆ ನಕಲಿ ಐಫೋನ್​ಗಳನ್ನು ಡೆಲಿವರಿ ಮಾಡಿದ್ದ. ಇತ್ತ ಕಂಪನಿಯ ಬಳಿ ಗ್ರಾಹಕರು ಆರ್ಡರ್​ ಕ್ಯಾನ್ಸಲ್ ಮಾಡಿದ್ದಾರೆ ಎಂದು ಐಫೋನ್ ಬಾಕ್ಸ್​ಗಳನ್ನು ಕಂಪನಿಗೆ ಹಿಂದಿರುಗಿಸಿದ್ದ, ಬಳಿಕ ಅದರಲ್ಲಿರುವುದು ಕೂಡ ನಕಲಿ ಐಫೋನ್​ಗಳು ಎಂಬುದು ಗೊತ್ತಾಗಿದೆ.

ಅಸಲಿಗೆ ನಡೆದದ್ದೇನು? ಡೆಲಿವರಿ ಬಾಯ್ ಓರ್ವನ ಮೇಲೆ 10 ಐಫೋನ್​ಗಳನ್ನು ಕದ್ದಿರುವ ಆರೋಪ ಹೊರಿಸಲಾಗಿದೆ. ಮಾರ್ಚ್​ 27 ರಂದು ಡೆಲಿವರಿ ಎಕ್ಸಿಕ್ಯೂಟಿವ್ ಲಲಿತ್ 10 ಐಫೋನ್​ಗಳು ಮತ್ತು ಏರ್​ಪಾಡ್​ಗಳನ್ನು ಒಳಗೊಂಡಿರುವ ಪಾರ್ಸೆಲ್​ ಒಂದನ್ನು ಡೆಲಿವರಿ ಮಾಡಲು ತೆರಳಿದ್ದರು.

ರಾತ್ರಿ ಹತ್ತು ಗಂಟೆಗೆ ಲಲಿತ್ ಸಹೋದರ ಮನೋಜ್ ತನ್ವಾರ್ ಅವರು ಮೊಬೈಲ್​ಗಳನ್ನು ವಾಪಸ್ ನೀಡಿ ಗ್ರಾಹಕರ ಸಂಪರ್ಕಿಸಲು ಸಾಧ್ಯವಾಗಿಲ್ಲ ಹಾಗಾಗಿ ಫೋನ್​ಗಳು ವಾಪಸ್ ಬಂದಿವೆ ಎಂದು ಸುಳ್ಳು ಹೇಳಿದ್ದ. ಅಸಲಿಗೆ ಗ್ರಾಹಕರಿಗೆ ಕೊಟ್ಟಿದ್ದು ಹಾಗೂ ಕಂಪನಿಗೆ ಮರಳಿಸಿದ್ದು ಎರಡೂ ಕೂಡ ನಕಲಿಯಾಗಿತ್ತು ಎಂದು ರವಿ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಚೀನಾ ಒಡೆತನದ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಕಂಪೆನಿ‌ ಮೇಲೆ ಇಡಿ ದಾಳಿ

ಅತ್ತ ಪಾರ್ಸೆಲ್ ಸ್ವೀಕರಿಸಿದ್ದ ಗ್ರಾಹಕರು ಕೂಡ ಆರ್ಡರ್​ ಅನ್ನು ಕ್ಯಾನ್ಸಲ್ ಮಾಡಿದ್ದರು. ಲಲಿತ್ ವಿರುದ್ಧ ಸೆಕ್ಷನ್ 420 , 408 ಅಡಿಯಲ್ಲಿ ಬಿಲಾಸ್​ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?