AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ
ಟ್ಯಾಕ್ಸಿ
ನಯನಾ ರಾಜೀವ್
|

Updated on: May 14, 2023 | 3:02 PM

Share

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾನೇಸರ್‌ನ ಐಎಂಟಿ ಬಳಿಯ ಚೌಕರ್ ಕಿ ಧನಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಉತ್ತರ ಪ್ರದೇಶದ ಅಜಂಗಢ್‌ನ ಕ್ಯಾಬ್ ಚಾಲಕ ಹರೀಶ್ ಕುಮಾರ್ ಕ್ಯಾಬ್ ಅಗ್ರಿಗೇಟರ್ ಆ್ಯಪ್‌ನಲ್ಲಿ ಬುಕಿಂಗ್ ಸ್ವೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಪಿಕಪ್ ಪಾಯಿಂಟ್ ತಲುಪಿದರು, ನಾಲ್ಕು ಜನರು ನಿಂತಿರುವುದನ್ನು ಕಂಡಿದ್ದಾರೆ, ನೀವೇ ಕ್ಯಾಬ್ ಬುಕ್ ಮಾಡಿದ್ದಾ ಎಂದು ಎಂದು ಕ್ಯಾಬ್ ಇಳಿಯುತ್ತಿದ್ದಂತೆ ಅವರು ಆತನಿಂದ ಕಾರಿನ ಕೀಗಳನ್ನು ಕಸಿದುಕೊಂಡು, ಅವರನ್ನು ತಳ್ಳಿ ಅವರ ವಾಹನದಲ್ಲಿ ಪರಾರಿಯಾಗಿದ್ದಾರೆ. ದೂರುದಾರರ ಮೊಬೈಲ್ ಫೋನ್ ಕೂಡ ಕ್ಯಾಬ್ ಒಳಗೆ ಇತ್ತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?

ಘಟನೆಗೆ ಸಂಬಂಧಿಸಿದಂತೆ ಸೆಕ್ಟರ್ 10 ಎ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ