AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ
ಟ್ಯಾಕ್ಸಿ
Follow us
ನಯನಾ ರಾಜೀವ್
|

Updated on: May 14, 2023 | 3:02 PM

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾನೇಸರ್‌ನ ಐಎಂಟಿ ಬಳಿಯ ಚೌಕರ್ ಕಿ ಧನಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಉತ್ತರ ಪ್ರದೇಶದ ಅಜಂಗಢ್‌ನ ಕ್ಯಾಬ್ ಚಾಲಕ ಹರೀಶ್ ಕುಮಾರ್ ಕ್ಯಾಬ್ ಅಗ್ರಿಗೇಟರ್ ಆ್ಯಪ್‌ನಲ್ಲಿ ಬುಕಿಂಗ್ ಸ್ವೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಪಿಕಪ್ ಪಾಯಿಂಟ್ ತಲುಪಿದರು, ನಾಲ್ಕು ಜನರು ನಿಂತಿರುವುದನ್ನು ಕಂಡಿದ್ದಾರೆ, ನೀವೇ ಕ್ಯಾಬ್ ಬುಕ್ ಮಾಡಿದ್ದಾ ಎಂದು ಎಂದು ಕ್ಯಾಬ್ ಇಳಿಯುತ್ತಿದ್ದಂತೆ ಅವರು ಆತನಿಂದ ಕಾರಿನ ಕೀಗಳನ್ನು ಕಸಿದುಕೊಂಡು, ಅವರನ್ನು ತಳ್ಳಿ ಅವರ ವಾಹನದಲ್ಲಿ ಪರಾರಿಯಾಗಿದ್ದಾರೆ. ದೂರುದಾರರ ಮೊಬೈಲ್ ಫೋನ್ ಕೂಡ ಕ್ಯಾಬ್ ಒಳಗೆ ಇತ್ತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?

ಘಟನೆಗೆ ಸಂಬಂಧಿಸಿದಂತೆ ಸೆಕ್ಟರ್ 10 ಎ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ