AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ
ಟ್ಯಾಕ್ಸಿ
ನಯನಾ ರಾಜೀವ್
|

Updated on: May 14, 2023 | 3:02 PM

Share

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾನೇಸರ್‌ನ ಐಎಂಟಿ ಬಳಿಯ ಚೌಕರ್ ಕಿ ಧನಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಉತ್ತರ ಪ್ರದೇಶದ ಅಜಂಗಢ್‌ನ ಕ್ಯಾಬ್ ಚಾಲಕ ಹರೀಶ್ ಕುಮಾರ್ ಕ್ಯಾಬ್ ಅಗ್ರಿಗೇಟರ್ ಆ್ಯಪ್‌ನಲ್ಲಿ ಬುಕಿಂಗ್ ಸ್ವೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಪಿಕಪ್ ಪಾಯಿಂಟ್ ತಲುಪಿದರು, ನಾಲ್ಕು ಜನರು ನಿಂತಿರುವುದನ್ನು ಕಂಡಿದ್ದಾರೆ, ನೀವೇ ಕ್ಯಾಬ್ ಬುಕ್ ಮಾಡಿದ್ದಾ ಎಂದು ಎಂದು ಕ್ಯಾಬ್ ಇಳಿಯುತ್ತಿದ್ದಂತೆ ಅವರು ಆತನಿಂದ ಕಾರಿನ ಕೀಗಳನ್ನು ಕಸಿದುಕೊಂಡು, ಅವರನ್ನು ತಳ್ಳಿ ಅವರ ವಾಹನದಲ್ಲಿ ಪರಾರಿಯಾಗಿದ್ದಾರೆ. ದೂರುದಾರರ ಮೊಬೈಲ್ ಫೋನ್ ಕೂಡ ಕ್ಯಾಬ್ ಒಳಗೆ ಇತ್ತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?

ಘಟನೆಗೆ ಸಂಬಂಧಿಸಿದಂತೆ ಸೆಕ್ಟರ್ 10 ಎ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ