AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ
ಟ್ಯಾಕ್ಸಿ
ನಯನಾ ರಾಜೀವ್
|

Updated on: May 14, 2023 | 3:02 PM

Share

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾನೇಸರ್‌ನ ಐಎಂಟಿ ಬಳಿಯ ಚೌಕರ್ ಕಿ ಧನಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಉತ್ತರ ಪ್ರದೇಶದ ಅಜಂಗಢ್‌ನ ಕ್ಯಾಬ್ ಚಾಲಕ ಹರೀಶ್ ಕುಮಾರ್ ಕ್ಯಾಬ್ ಅಗ್ರಿಗೇಟರ್ ಆ್ಯಪ್‌ನಲ್ಲಿ ಬುಕಿಂಗ್ ಸ್ವೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಪಿಕಪ್ ಪಾಯಿಂಟ್ ತಲುಪಿದರು, ನಾಲ್ಕು ಜನರು ನಿಂತಿರುವುದನ್ನು ಕಂಡಿದ್ದಾರೆ, ನೀವೇ ಕ್ಯಾಬ್ ಬುಕ್ ಮಾಡಿದ್ದಾ ಎಂದು ಎಂದು ಕ್ಯಾಬ್ ಇಳಿಯುತ್ತಿದ್ದಂತೆ ಅವರು ಆತನಿಂದ ಕಾರಿನ ಕೀಗಳನ್ನು ಕಸಿದುಕೊಂಡು, ಅವರನ್ನು ತಳ್ಳಿ ಅವರ ವಾಹನದಲ್ಲಿ ಪರಾರಿಯಾಗಿದ್ದಾರೆ. ದೂರುದಾರರ ಮೊಬೈಲ್ ಫೋನ್ ಕೂಡ ಕ್ಯಾಬ್ ಒಳಗೆ ಇತ್ತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?

ಘಟನೆಗೆ ಸಂಬಂಧಿಸಿದಂತೆ ಸೆಕ್ಟರ್ 10 ಎ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ