AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಆತ್ಮಹತ್ಯೆ, ಆಕೆಯ ಕೈಲಿದ್ದ ಬರಹದಿಂದ ಪ್ರೇಮಿಗೆ ಸಿಕ್ತು ಜಾಮೀನು

ಗರ್ಭಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೇಮಿಗೆ ಗ್ವಾಲಿಯರ್ ಹೈಕೋರ್ಟ್​ ಜಾಮೀನು ನೀಡಿದೆ. ಆಕೆಯ ಕೈಲಿದ್ದ ಬರಹದಿಂದ ನಿಜವಾದ ಆರೋಪಿಗಳು ಯಾರೆಂದು ತಿಳಿದ ಹಿನ್ನೆಲೆಯಲ್ಲಿ ಆಕೆಯ ಪ್ರೇಮಿಯನ್ನು ಬಿಡುಗಡೆ ಮಾಡಲಾಗಿದೆ.

ಗರ್ಭಿಣಿ ಆತ್ಮಹತ್ಯೆ, ಆಕೆಯ ಕೈಲಿದ್ದ ಬರಹದಿಂದ ಪ್ರೇಮಿಗೆ ಸಿಕ್ತು ಜಾಮೀನು
ಸಾವು
ನಯನಾ ರಾಜೀವ್
|

Updated on: Sep 22, 2024 | 10:58 AM

Share

ಗರ್ಭಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೇಮಿಗೆ ಗ್ವಾಲಿಯರ್ ಹೈಕೋರ್ಟ್​ ಜಾಮೀನು ನೀಡಿದೆ. ಆಕೆಯ ಕೈಲಿದ್ದ ಬರಹದಿಂದ ನಿಜವಾದ ಆರೋಪಿಗಳು ಯಾರೆಂದು ತಿಳಿದ ಹಿನ್ನೆಲೆಯಲ್ಲಿ ಆಕೆಯ ಪ್ರೇಮಿಯನ್ನು ಬಿಡುಗಡೆ ಮಾಡಲಾಗಿದೆ.

ಗರ್ಭಿಣಿಯ ಮರಣೋತ್ತರ ಪರೀಕ್ಷೆ ಸಮಯದಲ್ಲಿ ಆಕೆಯ ಅಂಗೈನಲ್ಲಿ ಏನೋ ಬರೆದಿರುವುದು ಕಂಡಿದ್ದಾರೆ. ಆಕೆಯು ತನ್ನ ಸಹೋದರರಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದುಕೊಂಡಿದ್ದಾಳೆ.

ಇದಾದ ಬಳಿಕ ನ್ಯಾಯಮೂರ್ತಿ ಸುನೀತಾ ಯಾದವ್ ಅವರು ಸಂಪೂರ್ಣ ಪ್ರಕರಣದ ವಿಚಾರಣೆ ನಡೆಸಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದರು.

ವಿದಿಶಾ ಜಿಲ್ಲೆಯ ದೀಪನಖೇಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜೂನ್ 6 ರಂದು ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಳಿಕ ಮೃತ ಮಹಿಳೆ ತಾಯಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಮಹಿಳೆ ಕೊಲೆ ಕೇಸ್​: ಮೃತಳೊಂದಿಗೆ ಸಂಪರ್ಕದಲ್ಲಿದ್ದ ಓರ್ವನ ಮೇಲೆ ಶಂಕೆ, ತಾಯಿ ದೂರಿನನ್ವಯ ಎಫ್​ಐಆರ್

ಆರೋಪಿ ಅಮಿತ್ ಸಾಹು ಜೂನ್ 4 ರಂದು ತನ್ನ ಮನೆಗೆ ಬಂದು ತನ್ನ ಮಗಳನ್ನು ಮದುವೆಯಾಗುವಂತೆ ಒತ್ತಡ ಹೇರಿದ್ದ, ಆದರೆ ಮಗಳು ಒಪ್ಪದಿದ್ದಾಗ ಅಮಿತ್ ಸಹೋದರ ಸಹೋದರಿಯರಿಗೆ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದ ಎಂದು ಮೃತನ ತಾಯಿ ದೂರಿನಲ್ಲಿ ತಿಳಿಸಿದ್ದರು.

ಮಾನಸಿಕ ಹಿಂಸೆಯಿಂದ ಬೇಸತ್ತು ಮಗಳು ಆತ್ಮಹತ್ಯೆ ಹೆಜ್ಜೆ ಇಟ್ಟಿದ್ದಾಳೆ ಎಂದಿದ್ದರು ಹೀಗಾಗಿ ಮೃತಳ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಆಕೆಯ ಕೈ ಮೇಲೆ ಬರೆದಿದ್ದ ಬರಹವನ್ನು ವೈದ್ಯರು ಫೋಟೊ ತೆಗೆದುಕೊಂಡಿದ್ದರು. ಡೆತ್​ನೋಟ್​ನಲ್ಲಿ ಎಲ್ಲಿಯೂ ಅಮಿತ್ ಸಾಹು ಹೆಸರಿರಲಿಲ್ಲ, ಆದರೆ ತನ್ನ ಸಾವಿಗೆ ತನ್ನ ಸಹೋದರರೇ ಕಾರಣ ಎಂದು ಬರೆದಿದ್ದಳು.

ಅಮಿತ್ ಮನೆಗೆ ಬಂದು ಹೋದಾಗಿನಿಂದ ಅಣ್ಣಂದಿರುವ ತನಗೆ ಹಿಂಸೆ ನೀಡುತ್ತಿದ್ದರು ಆ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿರುವುದಾಗಿ ಬರೆದಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ