AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ನಂತರ.. ಮೊದಲ ಬಾರಿಗೆ ತೆಲಂಗಾಣದಲ್ಲಿ ಜಿಮ್ ಓಪನ್

ಹೈದರಾಬಾದ್: ಕೊರೊನಾ ಮಾರಿಯಿಂದಾಗಿ ದೇಶಾದ್ಯಂತ ಲಾಕ್‌ಡೌನ್ ವಿಧಿಸಿದಾಗ ಎಲ್ಲಾ ಜಿಮ್‌ಗಳು ಬಂದ್ ಕ್ಲೋಸ್ ಆಗಿದ್ದವು. ಆದ್ರೆ ಈಗ ತೆಲಂಗಾಣ ಸರ್ಕಾರ ಅನ್ ಲಾಕ್ 3 ಭಾಗವಾಗಿ ರಾಜ್ಯದಲ್ಲಿರುವ ಜಿಮ್ ಓಪನ್ ಮಾಡಲು ಅವಕಾಶ ನೀಡಿದೆ. ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ತೆಲಂಗಾಣದ ಜಿಮ್ಗಳು ಈಗ ಓಪನ್ ಆಗಿವೆ. ಕೇಂದ್ರದ ಮಾರ್ಗಸೂಚಿಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಜಿಮ್ಗೆ ಬರುವ ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದೊಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ. ಹೈದರಾಬಾದ್ನಲ್ಲಿ ಬಹಳ ದಿನಗಳ ನಂತರ ಜಿಮ್‌ಗೆ ಬಂದ ಕೆಲವರು ತಮ್ಮ ಕುಡಿಯುವ ನೀರಿನ […]

ಲಾಕ್‌ಡೌನ್‌ ನಂತರ.. ಮೊದಲ ಬಾರಿಗೆ ತೆಲಂಗಾಣದಲ್ಲಿ ಜಿಮ್ ಓಪನ್
Guru
| Edited By: |

Updated on: Aug 10, 2020 | 4:02 PM

Share

ಹೈದರಾಬಾದ್: ಕೊರೊನಾ ಮಾರಿಯಿಂದಾಗಿ ದೇಶಾದ್ಯಂತ ಲಾಕ್‌ಡೌನ್ ವಿಧಿಸಿದಾಗ ಎಲ್ಲಾ ಜಿಮ್‌ಗಳು ಬಂದ್ ಕ್ಲೋಸ್ ಆಗಿದ್ದವು. ಆದ್ರೆ ಈಗ ತೆಲಂಗಾಣ ಸರ್ಕಾರ ಅನ್ ಲಾಕ್ 3 ಭಾಗವಾಗಿ ರಾಜ್ಯದಲ್ಲಿರುವ ಜಿಮ್ ಓಪನ್ ಮಾಡಲು ಅವಕಾಶ ನೀಡಿದೆ.

ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ತೆಲಂಗಾಣದ ಜಿಮ್ಗಳು ಈಗ ಓಪನ್ ಆಗಿವೆ. ಕೇಂದ್ರದ ಮಾರ್ಗಸೂಚಿಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಜಿಮ್ಗೆ ಬರುವ ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದೊಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ.

ಹೈದರಾಬಾದ್ನಲ್ಲಿ ಬಹಳ ದಿನಗಳ ನಂತರ ಜಿಮ್‌ಗೆ ಬಂದ ಕೆಲವರು ತಮ್ಮ ಕುಡಿಯುವ ನೀರಿನ ಬಾಟಲ್‌ಗಳನ್ನು ಮತ್ತು ಟಾವೆಲ್‌ಗಳನ್ನು ಮನೆಯಿಂದಲೇ ತರುತ್ತಿದ್ದಾರೆ. ಜೊತೆಗೆ ಕೋವಿಡ್ ಸೋಂಕು ತಗುಲದಂತೆ ಬೇಕಾದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ