AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ನಂತರ.. ಮೊದಲ ಬಾರಿಗೆ ತೆಲಂಗಾಣದಲ್ಲಿ ಜಿಮ್ ಓಪನ್

ಹೈದರಾಬಾದ್: ಕೊರೊನಾ ಮಾರಿಯಿಂದಾಗಿ ದೇಶಾದ್ಯಂತ ಲಾಕ್‌ಡೌನ್ ವಿಧಿಸಿದಾಗ ಎಲ್ಲಾ ಜಿಮ್‌ಗಳು ಬಂದ್ ಕ್ಲೋಸ್ ಆಗಿದ್ದವು. ಆದ್ರೆ ಈಗ ತೆಲಂಗಾಣ ಸರ್ಕಾರ ಅನ್ ಲಾಕ್ 3 ಭಾಗವಾಗಿ ರಾಜ್ಯದಲ್ಲಿರುವ ಜಿಮ್ ಓಪನ್ ಮಾಡಲು ಅವಕಾಶ ನೀಡಿದೆ. ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ತೆಲಂಗಾಣದ ಜಿಮ್ಗಳು ಈಗ ಓಪನ್ ಆಗಿವೆ. ಕೇಂದ್ರದ ಮಾರ್ಗಸೂಚಿಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಜಿಮ್ಗೆ ಬರುವ ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದೊಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ. ಹೈದರಾಬಾದ್ನಲ್ಲಿ ಬಹಳ ದಿನಗಳ ನಂತರ ಜಿಮ್‌ಗೆ ಬಂದ ಕೆಲವರು ತಮ್ಮ ಕುಡಿಯುವ ನೀರಿನ […]

ಲಾಕ್‌ಡೌನ್‌ ನಂತರ.. ಮೊದಲ ಬಾರಿಗೆ ತೆಲಂಗಾಣದಲ್ಲಿ ಜಿಮ್ ಓಪನ್
Guru
| Edited By: |

Updated on: Aug 10, 2020 | 4:02 PM

Share

ಹೈದರಾಬಾದ್: ಕೊರೊನಾ ಮಾರಿಯಿಂದಾಗಿ ದೇಶಾದ್ಯಂತ ಲಾಕ್‌ಡೌನ್ ವಿಧಿಸಿದಾಗ ಎಲ್ಲಾ ಜಿಮ್‌ಗಳು ಬಂದ್ ಕ್ಲೋಸ್ ಆಗಿದ್ದವು. ಆದ್ರೆ ಈಗ ತೆಲಂಗಾಣ ಸರ್ಕಾರ ಅನ್ ಲಾಕ್ 3 ಭಾಗವಾಗಿ ರಾಜ್ಯದಲ್ಲಿರುವ ಜಿಮ್ ಓಪನ್ ಮಾಡಲು ಅವಕಾಶ ನೀಡಿದೆ.

ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ತೆಲಂಗಾಣದ ಜಿಮ್ಗಳು ಈಗ ಓಪನ್ ಆಗಿವೆ. ಕೇಂದ್ರದ ಮಾರ್ಗಸೂಚಿಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಜಿಮ್ಗೆ ಬರುವ ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದೊಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ.

ಹೈದರಾಬಾದ್ನಲ್ಲಿ ಬಹಳ ದಿನಗಳ ನಂತರ ಜಿಮ್‌ಗೆ ಬಂದ ಕೆಲವರು ತಮ್ಮ ಕುಡಿಯುವ ನೀರಿನ ಬಾಟಲ್‌ಗಳನ್ನು ಮತ್ತು ಟಾವೆಲ್‌ಗಳನ್ನು ಮನೆಯಿಂದಲೇ ತರುತ್ತಿದ್ದಾರೆ. ಜೊತೆಗೆ ಕೋವಿಡ್ ಸೋಂಕು ತಗುಲದಂತೆ ಬೇಕಾದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿದ್ದಾರೆ.

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್