AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಅಧಿಕಾರದಿಂದ ಅಲ್ಲ, ಕಠಿಣ ಪರಿಶ್ರಮದಿಂದಾಗಿ ನಾನಿಲ್ಲಿದ್ದೇನೆ: ಕಾರ್ತಿ ಚಿದಂಬರಂಗೆ ಟಾಂಗ್ ನೀಡಿದ ಕಾಂಗ್ರೆಸ್ ನಾಯಕ

ತಮಿಳುನಾಡು ರಾಜ್ಯ ಕಾಂಗ್ರೆಸ್ ಘಟಕದ ನೂತನ ಪದಾಧಿಕಾರಿಗಳ ಬಗ್ಗೆ ಯಾರಿಗೂ ಯಾವುದೇ ಅಧಿಕಾರವಿಲ್ಲ, ಅಂದರೆ ಹೊಣೆಗಾರಿಕೆ ಇಲ್ಲ ಎಂದು ಟ್ವೀಟ್ ಮಾಡಿದ್ದ ಸಂಸದ ಕಾರ್ತಿ ಚಿದಂಬರಂಗೆ ಖಡಕ್ ಉತ್ತರ ನೀಡಿದ ತಮಿಳುನಾಡಿನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹೇಂದ್ರನ್

ಅಪ್ಪನ ಅಧಿಕಾರದಿಂದ ಅಲ್ಲ, ಕಠಿಣ ಪರಿಶ್ರಮದಿಂದಾಗಿ ನಾನಿಲ್ಲಿದ್ದೇನೆ: ಕಾರ್ತಿ ಚಿದಂಬರಂಗೆ ಟಾಂಗ್ ನೀಡಿದ ಕಾಂಗ್ರೆಸ್ ನಾಯಕ
ಮಹೇಂದ್ರನ್ ಮತ್ತು ಕಾರ್ತಿ ಚಿದಂಬರಂ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Jan 03, 2021 | 5:10 PM

Share

ಚೆನ್ನೈ: ಅಪ್ಪನ ಅಧಿಕಾರದಿಂದ ಸಂಸದನಾಗಿರುವ ವ್ಯಕ್ತಿಗೆ ರಾಜ್ಯಮಟ್ಟದಲ್ಲಿ ಪಕ್ಷದ ಹುದ್ದೆಗೇರುವ ಬಗ್ಗೆ ಏನು ಗೊತ್ತು ಎಂದು ಸಂಸದ ಕಾರ್ತಿ ಚಿದಂಬರಂಗೆ ತಮಿಳುನಾಡು ಕಾಂಗ್ರೆಸ್ ಪಕ್ಷದ ನೂತನ ಪ್ರಧಾನ ಕಾರ್ಯದರ್ಶಿ ಕೆ. ಮಹೇಂದ್ರನ್ ಟಾಂಗ್ ನೀಡಿದ್ದಾರೆ.

ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯಮಟ್ಟದಲ್ಲಿ 57 ಪದಾಧಿಕಾರಿಗಳು ಮತ್ತು ರಾಜ್ಯದ ಪ್ರಧಾನ ಕಾರ್ಯದರ್ಶಿಯನ್ನು ಶನಿವಾರ ಆಯ್ಕೆ ಮಾಡಿತ್ತು. ಈ ಬಗ್ಗೆ ರಾಜ್ಯ ಮತ್ತು ರಾಷ್ಟ್ರೀಯ ಘಟಕದ ನಡುವೆ ಅಸಮಾಧಾನ ಉಂಟಾಗಿತ್ತು.

ಪದಾಧಿಕಾರಿಗಳ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದ ಕಾರ್ತಿ ಚಿದಂಬರಂ, ಈ ಜಂಬೂ ಸಮಿತಿಗಳು ಯಾವುದೇ ಉದ್ದೇಶವನ್ನು ಪೂರೈಸುವುದಿಲ್ಲ. ಯಾರಿಗೂ ಯಾವುದೇ ಅಧಿಕಾರ, ಅಂದರೆ ಹೊಣೆಗಾರಿಕೆ ಇಲ್ಲ ಎಂದಿದ್ದರು.

ಕಾರ್ತಿ ಅವರ ಟ್ವೀಟ್​ಗೆ ಉತ್ತರಿಸಿದ್ದ ಕೆ.ಮಹೇಂದ್ರನ್ ಕಠಿಣ ಪರಿಶ್ರಮಿಗಳಾದ ಯೂತ್ ಕಾಂಗ್ರೆಸ್, ಎನ್ಎಸ್​ಯುಐ, ಮಹಿಳಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್​ ಎಸ್​ಸಿ ಘಟಕಗಳ ಕಾರ್ಯಕರ್ತರು ಅಪ್ಪನ ಅಧಿಕಾರಿದ ಬಲದಿಂದ ಪದಾಧಿಕಾರಿಗಳಾದವರಲ್ಲ. ಎನ್ಎಸ್​ಯುಐ ಇಂಡಿಯನ್ ಯೂತ್ ಕಾಂಗ್ರೆಸ್ ಮೊದಲ ಬಾರಿಗೆ ರಾಜ್ಯ ತಂಡದಲ್ಲಿದೆ. ಕೆಲವರು ಅಪ್ಪನಿಂದಾಗಿ ಸಂಸದರಾಗಿದ್ದಾರೆ. ಅವರಿಗಿದು ಅರ್ಥವಾಗುವುದಿಲ್ಲ ಎಂದು ಹೇಳಿದ್ದಾರೆ.

ಕಾರ್ತಿ ಚಿದಂಬರಂಗೆ ರಿಲೀಫ್​; IT ಕಾನೂನು ಕ್ರಮಕ್ಕೆ ಹೈಕೋರ್ಟ್​ ತಡೆ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ