AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ಸನ್ನಿಧಿಯಲ್ಲಿ ಭಕ್ತರ ಗಮನ ಸೆಳೆದ ಹರಿದಾಸ ದರ್ಶಿನಿ ಮ್ಯೂಸಿಯಂ

ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.

TV9 Web
| Updated By: sandhya thejappa|

Updated on: Aug 22, 2021 | 1:58 PM

Share
ನಿನ್ನೆಯಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ.

ನಿನ್ನೆಯಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ.

1 / 6
ರಾಯರ ಅರಾಧನೆ ಹಿನ್ನೆಲೆ ಮ್ಯೂಸಿಯಂ ಲೋಕಾರ್ಪಣೆ ಮಾಡಲಾಗಿದೆ.

ರಾಯರ ಅರಾಧನೆ ಹಿನ್ನೆಲೆ ಮ್ಯೂಸಿಯಂ ಲೋಕಾರ್ಪಣೆ ಮಾಡಲಾಗಿದೆ.

2 / 6
ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.

ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.

3 / 6
ಮಂತ್ರಾಲಯದಲ್ಲಿ ಭವ್ಯ ಮ್ಯೂಸಿಯಂ ರಾಯರ ಭಕ್ತರ ಗಮನ ಸೆಳೆಯುತ್ತಿದ್ದು, ಮ್ಯೂಸಿಯಂ ಹಿಂದೂ ಸನಾತನ ಸಂಸ್ಕೃತಿಯನ್ನು ಜಗತ್ತಿಗೆ ಸಾರುತ್ತಿದೆ.

Haridasa Darshini Museum in Mantralayam is attracting the attention of people in raichur

4 / 6
ಸಂದೇಶ ಫಲಕಗಳು ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳಲ್ಲಿವೆ. ದೇವಾನುದೇವತೆಗಳ ವಿಗ್ರಹಗಳು, ಬೃಹದಾಕಾರದ ಬೃಂದಾವನ ಭಕ್ತರ ಗಮನ ಸೆಳೆಯುತ್ತಿದೆ.

ಸಂದೇಶ ಫಲಕಗಳು ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳಲ್ಲಿವೆ. ದೇವಾನುದೇವತೆಗಳ ವಿಗ್ರಹಗಳು, ಬೃಹದಾಕಾರದ ಬೃಂದಾವನ ಭಕ್ತರ ಗಮನ ಸೆಳೆಯುತ್ತಿದೆ.

5 / 6
900ಕ್ಕೂ ಹೆಚ್ಚು ಹರಿದಾಸರು ಮತ್ತು ಹಿಂದು ಸನಾತನ ಸಂಸ್ಕೃತ ಸಾರುವ ಸಂದೇಶ ಫಲಕಗಳಿವೆ. ಮಂತ್ರಾಲಯ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಈ ಮ್ಯೂಸಿಯಂನ ಲೋಕಾರ್ಪಣೆ ಮಾಡಿದ್ದಾರೆ.

900ಕ್ಕೂ ಹೆಚ್ಚು ಹರಿದಾಸರು ಮತ್ತು ಹಿಂದು ಸನಾತನ ಸಂಸ್ಕೃತ ಸಾರುವ ಸಂದೇಶ ಫಲಕಗಳಿವೆ. ಮಂತ್ರಾಲಯ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಈ ಮ್ಯೂಸಿಯಂನ ಲೋಕಾರ್ಪಣೆ ಮಾಡಿದ್ದಾರೆ.

6 / 6
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ