AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ಸನ್ನಿಧಿಯಲ್ಲಿ ಭಕ್ತರ ಗಮನ ಸೆಳೆದ ಹರಿದಾಸ ದರ್ಶಿನಿ ಮ್ಯೂಸಿಯಂ

ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.

TV9 Web
| Edited By: sandhya thejappa|

Updated on: Aug 22, 2021 | 1:58 PM

Share
ನಿನ್ನೆಯಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ.

ನಿನ್ನೆಯಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ.

1 / 6
ರಾಯರ ಅರಾಧನೆ ಹಿನ್ನೆಲೆ ಮ್ಯೂಸಿಯಂ ಲೋಕಾರ್ಪಣೆ ಮಾಡಲಾಗಿದೆ.

ರಾಯರ ಅರಾಧನೆ ಹಿನ್ನೆಲೆ ಮ್ಯೂಸಿಯಂ ಲೋಕಾರ್ಪಣೆ ಮಾಡಲಾಗಿದೆ.

2 / 6
ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.

ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.

3 / 6
ಮಂತ್ರಾಲಯದಲ್ಲಿ ಭವ್ಯ ಮ್ಯೂಸಿಯಂ ರಾಯರ ಭಕ್ತರ ಗಮನ ಸೆಳೆಯುತ್ತಿದ್ದು, ಮ್ಯೂಸಿಯಂ ಹಿಂದೂ ಸನಾತನ ಸಂಸ್ಕೃತಿಯನ್ನು ಜಗತ್ತಿಗೆ ಸಾರುತ್ತಿದೆ.

Haridasa Darshini Museum in Mantralayam is attracting the attention of people in raichur

4 / 6
ಸಂದೇಶ ಫಲಕಗಳು ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳಲ್ಲಿವೆ. ದೇವಾನುದೇವತೆಗಳ ವಿಗ್ರಹಗಳು, ಬೃಹದಾಕಾರದ ಬೃಂದಾವನ ಭಕ್ತರ ಗಮನ ಸೆಳೆಯುತ್ತಿದೆ.

ಸಂದೇಶ ಫಲಕಗಳು ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳಲ್ಲಿವೆ. ದೇವಾನುದೇವತೆಗಳ ವಿಗ್ರಹಗಳು, ಬೃಹದಾಕಾರದ ಬೃಂದಾವನ ಭಕ್ತರ ಗಮನ ಸೆಳೆಯುತ್ತಿದೆ.

5 / 6
900ಕ್ಕೂ ಹೆಚ್ಚು ಹರಿದಾಸರು ಮತ್ತು ಹಿಂದು ಸನಾತನ ಸಂಸ್ಕೃತ ಸಾರುವ ಸಂದೇಶ ಫಲಕಗಳಿವೆ. ಮಂತ್ರಾಲಯ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಈ ಮ್ಯೂಸಿಯಂನ ಲೋಕಾರ್ಪಣೆ ಮಾಡಿದ್ದಾರೆ.

900ಕ್ಕೂ ಹೆಚ್ಚು ಹರಿದಾಸರು ಮತ್ತು ಹಿಂದು ಸನಾತನ ಸಂಸ್ಕೃತ ಸಾರುವ ಸಂದೇಶ ಫಲಕಗಳಿವೆ. ಮಂತ್ರಾಲಯ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಈ ಮ್ಯೂಸಿಯಂನ ಲೋಕಾರ್ಪಣೆ ಮಾಡಿದ್ದಾರೆ.

6 / 6
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ