- TV9 Kannada National Haridasa Darshini Museum in Mantralayam is attracting the attention of devotees
ರಾಯರ ಸನ್ನಿಧಿಯಲ್ಲಿ ಭಕ್ತರ ಗಮನ ಸೆಳೆದ ಹರಿದಾಸ ದರ್ಶಿನಿ ಮ್ಯೂಸಿಯಂ
ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.
Updated on: Aug 22, 2021 | 1:58 PM
Share

ನಿನ್ನೆಯಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ.

ರಾಯರ ಅರಾಧನೆ ಹಿನ್ನೆಲೆ ಮ್ಯೂಸಿಯಂ ಲೋಕಾರ್ಪಣೆ ಮಾಡಲಾಗಿದೆ.

ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.

Haridasa Darshini Museum in Mantralayam is attracting the attention of people in raichur

ಸಂದೇಶ ಫಲಕಗಳು ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳಲ್ಲಿವೆ. ದೇವಾನುದೇವತೆಗಳ ವಿಗ್ರಹಗಳು, ಬೃಹದಾಕಾರದ ಬೃಂದಾವನ ಭಕ್ತರ ಗಮನ ಸೆಳೆಯುತ್ತಿದೆ.

900ಕ್ಕೂ ಹೆಚ್ಚು ಹರಿದಾಸರು ಮತ್ತು ಹಿಂದು ಸನಾತನ ಸಂಸ್ಕೃತ ಸಾರುವ ಸಂದೇಶ ಫಲಕಗಳಿವೆ. ಮಂತ್ರಾಲಯ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಈ ಮ್ಯೂಸಿಯಂನ ಲೋಕಾರ್ಪಣೆ ಮಾಡಿದ್ದಾರೆ.

Web contact
TV9 Kannada
Read More
Related Photo Gallery
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!



