- TV9 Kannada National Haridasa Darshini Museum in Mantralayam is attracting the attention of devotees
ರಾಯರ ಸನ್ನಿಧಿಯಲ್ಲಿ ಭಕ್ತರ ಗಮನ ಸೆಳೆದ ಹರಿದಾಸ ದರ್ಶಿನಿ ಮ್ಯೂಸಿಯಂ
ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.
Updated on: Aug 22, 2021 | 1:58 PM
Share

ನಿನ್ನೆಯಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ.
1 / 6

ರಾಯರ ಅರಾಧನೆ ಹಿನ್ನೆಲೆ ಮ್ಯೂಸಿಯಂ ಲೋಕಾರ್ಪಣೆ ಮಾಡಲಾಗಿದೆ.
2 / 6

ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.
3 / 6

Haridasa Darshini Museum in Mantralayam is attracting the attention of people in raichur
4 / 6

ಸಂದೇಶ ಫಲಕಗಳು ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳಲ್ಲಿವೆ. ದೇವಾನುದೇವತೆಗಳ ವಿಗ್ರಹಗಳು, ಬೃಹದಾಕಾರದ ಬೃಂದಾವನ ಭಕ್ತರ ಗಮನ ಸೆಳೆಯುತ್ತಿದೆ.
5 / 6

900ಕ್ಕೂ ಹೆಚ್ಚು ಹರಿದಾಸರು ಮತ್ತು ಹಿಂದು ಸನಾತನ ಸಂಸ್ಕೃತ ಸಾರುವ ಸಂದೇಶ ಫಲಕಗಳಿವೆ. ಮಂತ್ರಾಲಯ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಈ ಮ್ಯೂಸಿಯಂನ ಲೋಕಾರ್ಪಣೆ ಮಾಡಿದ್ದಾರೆ.
6 / 6
Related Photo Gallery
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ
ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಅನುಮೋದನೆ




