- TV9 Kannada National Haridasa Darshini Museum in Mantralayam is attracting the attention of devotees
ರಾಯರ ಸನ್ನಿಧಿಯಲ್ಲಿ ಭಕ್ತರ ಗಮನ ಸೆಳೆದ ಹರಿದಾಸ ದರ್ಶಿನಿ ಮ್ಯೂಸಿಯಂ
ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.
Updated on: Aug 22, 2021 | 1:58 PM
Share

ನಿನ್ನೆಯಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ.
1 / 6

ರಾಯರ ಅರಾಧನೆ ಹಿನ್ನೆಲೆ ಮ್ಯೂಸಿಯಂ ಲೋಕಾರ್ಪಣೆ ಮಾಡಲಾಗಿದೆ.
2 / 6

ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.
3 / 6

Haridasa Darshini Museum in Mantralayam is attracting the attention of people in raichur
4 / 6

ಸಂದೇಶ ಫಲಕಗಳು ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳಲ್ಲಿವೆ. ದೇವಾನುದೇವತೆಗಳ ವಿಗ್ರಹಗಳು, ಬೃಹದಾಕಾರದ ಬೃಂದಾವನ ಭಕ್ತರ ಗಮನ ಸೆಳೆಯುತ್ತಿದೆ.
5 / 6

900ಕ್ಕೂ ಹೆಚ್ಚು ಹರಿದಾಸರು ಮತ್ತು ಹಿಂದು ಸನಾತನ ಸಂಸ್ಕೃತ ಸಾರುವ ಸಂದೇಶ ಫಲಕಗಳಿವೆ. ಮಂತ್ರಾಲಯ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಈ ಮ್ಯೂಸಿಯಂನ ಲೋಕಾರ್ಪಣೆ ಮಾಡಿದ್ದಾರೆ.
6 / 6
Related Photo Gallery
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?




