- Kannada News National Haridasa Darshini Museum in Mantralayam is attracting the attention of devotees
ರಾಯರ ಸನ್ನಿಧಿಯಲ್ಲಿ ಭಕ್ತರ ಗಮನ ಸೆಳೆದ ಹರಿದಾಸ ದರ್ಶಿನಿ ಮ್ಯೂಸಿಯಂ
ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.
Updated on: Aug 22, 2021 | 1:58 PM
Share

ನಿನ್ನೆಯಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ.

ರಾಯರ ಅರಾಧನೆ ಹಿನ್ನೆಲೆ ಮ್ಯೂಸಿಯಂ ಲೋಕಾರ್ಪಣೆ ಮಾಡಲಾಗಿದೆ.

ರಾಯರ ಸನ್ನಿಧಿಯಲ್ಲಿ ಹರಿದಾಸ ದರ್ಶಿನಿ ಮ್ಯೂಸಿಯಂ ಭಕ್ತರ ಗಮನ ಸೆಳೆದಿದ್ದು, 2 ಕೋಟಿಗೂ ಅಧಿಕ ವೆಚ್ಚ ಮಾಡಿ ಮ್ಯೂಸಿಯಂ ನಿರ್ಮಿಸಲಾಗಿದೆ.

Haridasa Darshini Museum in Mantralayam is attracting the attention of people in raichur

ಸಂದೇಶ ಫಲಕಗಳು ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳಲ್ಲಿವೆ. ದೇವಾನುದೇವತೆಗಳ ವಿಗ್ರಹಗಳು, ಬೃಹದಾಕಾರದ ಬೃಂದಾವನ ಭಕ್ತರ ಗಮನ ಸೆಳೆಯುತ್ತಿದೆ.

900ಕ್ಕೂ ಹೆಚ್ಚು ಹರಿದಾಸರು ಮತ್ತು ಹಿಂದು ಸನಾತನ ಸಂಸ್ಕೃತ ಸಾರುವ ಸಂದೇಶ ಫಲಕಗಳಿವೆ. ಮಂತ್ರಾಲಯ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಈ ಮ್ಯೂಸಿಯಂನ ಲೋಕಾರ್ಪಣೆ ಮಾಡಿದ್ದಾರೆ.
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
