AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಆರ್ಮಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ಹರ್ಜೋತ್​ ಸಿಂಗ್​; ಸಹಾಯ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ

ತಮ್ಮ ಮಗ ಬದುಕುಳಿದು ಬಂದಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ಹರ್ಜೋತ್​ ಸಿಂಗ್ ತಂದೆ ಕೇಸರ್​ ಸಿಂಗ್​, ನನ್ನ ಪುತ್ರನಿಗೆ ಇನ್ನೊಂದು ಅವಕಾಶ ಸಿಕ್ಕಿದೆ. ಖಂಡಿತವಾಗಿಯೂ ಉಕ್ರೇನ್​ಗೆ ಮತ್ತೆ ಓದುವುದಕ್ಕೋಸ್ಕರ ಹೋಗುತ್ತಾನೆ ಎಂದಿದ್ದಾರೆ.

ದೆಹಲಿ ಆರ್ಮಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ಹರ್ಜೋತ್​ ಸಿಂಗ್​; ಸಹಾಯ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ
ಹರ್ಜೋತ್​ ಸಿಂಗ್​
Follow us
TV9 Web
| Updated By: Lakshmi Hegde

Updated on: Mar 29, 2022 | 7:18 PM

ಉಕ್ರೇನ್​ನ ಕೀವ್​ನಲ್ಲಿ ರಷ್ಯಾ ಸೈನಿಕರ ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಭಾರತದ ವಿದ್ಯಾರ್ಥಿ ಹರ್ಜೋತ್​ ಸಿಂಗ್​ ಇದೀಗ ಚೇತರಿಸಿಕೊಂಡಿದ್ದು, ದೆಹಲಿಯ ಸೇನಾ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ. ನನ್ನ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಆದರೆ ಮುಂದೆಯೂ ಸ್ವಲ್ಪ ಚಿಕಿತ್ಸೆಯ ಅಗತ್ಯವಿದ್ದು, ಕೇಂದ್ರ ಸರ್ಕಾರ ನನಗೆ ಸಹಾಯ ಮಾಡಬೇಕು ಎಂದು ಹರ್ಜೋತ್​ ಸಿಂಗ್​ ಹೇಳಿದ್ದಾರೆ. ನನ್ನ ಕೈ ಮತ್ತು ಕಾಲು ಪಾದಗಳು ಸರಿಯಾಗಲು ಇನ್ನೂ ಒಂದು ವರ್ಷ ಚಿಕಿತ್ಸೆ ಬೇಕು ಎಂದು ವೈದ್ಯರು ಹೇಳಿದ್ದಾರೆ. ಆದರೆ ನನ್ನ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ತಂದೆಗೂ ನಿವೃತ್ತಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಸಹಾಯ ಮಾಡಬೇಕು ಎಂದು ಅವರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ತಮ್ಮ ಮಗ ಬದುಕುಳಿದು ಬಂದಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ಹರ್ಜೋತ್​ ಸಿಂಗ್ ತಂದೆ ಕೇಸರ್​ ಸಿಂಗ್​, ನನ್ನ ಪುತ್ರನಿಗೆ ಇನ್ನೊಂದು ಅವಕಾಶ ಸಿಕ್ಕಿದೆ. ಖಂಡಿತವಾಗಿಯೂ ಉಕ್ರೇನ್​ಗೆ ಮತ್ತೆ ಓದುವುದಕ್ಕೋಸ್ಕರ ಹೋಗುತ್ತಾನೆ. ಮೊದಲು ನನ್ನ ಪುತ್ರ ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕು. ಬಳಿಕ ಮುಂದೇನು ಎಂದು ಯೋಚಿಸಲಿ. ಯಾವುದೇ ದೇಶವೂ ಒಳ್ಳೆಯದೂ ಅಲ್ಲ, ಕೆಟ್ಟದ್ದೂ ಅಲ್ಲ. ಈಗ ನಡೆಯುತ್ತಿರುವ ಯುದ್ಧ ಅಹಂಕಾರಗಳ ನಡುವೆ ನಡೆಯುತ್ತಿದೆ ಹೊರತು ಎರಡು ದೇಶಗಳ ಮಧ್ಯೆ ಅಲ್ಲ ಎಂದು ಹೇಳಿದ್ದಾರೆ. ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಆಂಬುಲೆನ್ಸ್​ ಮೂಲಕ ಪೋಲ್ಯಾಂಡ್​ಗೆ ಕರೆತಂದು ಅಲ್ಲಿಂದ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿತ್ತು.

ಇದನ್ನೂ ಓದಿ: ಇವತ್ತು‌ ಚುನಾವಣೆಗಳು ಪಾರದರ್ಶಕವಾಗಿಲ್ಲ; ಸರ್ಕಾರಿ ಅಧಿಕಾರಿಗಳು ಚುನಾವಣೆಯಲ್ಲಿ ನಿಲ್ಲುವುದಕ್ಕೆ ಸಮಯ ಫಿಕ್ಸ್ ಮಾಡಬೇಕು -ಶಾಸಕ ಲಿಂಗೇಶ್

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?