AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಕಾರು, ಆರು ಮಂದಿ ಸಾವು, 6 ಜನರಿಗೆ ಗಾಯ

ಹಯಾರ್ಣದ ರೇವಾರಿ ಎಂಬಲ್ಲಿ ಕಾರೊಂದು ವಾಹನವು ನಿಲ್ಲಿಸಿದ ವಾಹನವನ್ನು ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಮೃತಪಟ್ಟಿದ್ದು ಮತ್ತಾರು ಮಂದಿ ಗಾಯಗೊಂಡಿದ್ದಾರೆ. ಮಸಾಣಿ ಗ್ರಾಮದ ಸರ್ಕಾರಿ ಶಾಲೆಯ ಬಳಿ ಈ ಘಟನೆ ನಡೆದಿದೆ.

ಹರ್ಯಾಣ: ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಕಾರು, ಆರು ಮಂದಿ ಸಾವು, 6 ಜನರಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: Mar 11, 2024 | 9:54 AM

Share

ಹರ್ಯಾಣದ ರೇವಾರಿಯಲ್ಲಿ ಭಾನುವಾರ ತಡರಾತ್ರಿ ಕಾರೊಂದು ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮಸಾಣಿ ಗ್ರಾಮದ ಸರ್ಕಾರಿ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಎಕ್ಸ್‌ಯುವಿ ಖಾಟೂ ಗ್ರಾಮದಿಂದ ದೆಹಲಿಗೆ ಹಿಂತಿರುಗುತ್ತಿತ್ತು. ಘರ್ಷಣೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.

ಖಾರ್ಖರ ಗ್ರಾಮದ ಬಳಿ ಕೆಲವರು ಸ್ಟೆಪ್ನಿಯಿಂದ ನಿಲ್ಲಿಸಿದ್ದ ವಾಹನದ ಟೈರ್ ಬದಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ. ನಿಂತಿದ್ದ ವಾಹನಕ್ಕೆ ಎಕ್ಸ್‌ಯುವಿ ಡಿಕ್ಕಿ ಹೊಡೆದ ನಂತರ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. XUV ಅದೇ ಹೌಸಿಂಗ್ ಸೊಸೈಟಿಯಲ್ಲಿ ವಾಸಿಸುವ ಜನರನ್ನು ಹೊತ್ತೊಯ್ಯುತ್ತಿತ್ತು. ಸಂತ್ರಸ್ತರ ಮರಣೋತ್ತರ ಪರೀಕ್ಷೆ ವರದಿ ನಡೆಯಲಿದೆ.

ಸಸಾರಂನಲ್ಲಿ ಟ್ರಕ್​ ಹರಿದು ಓರ್ವ ಸಾವು ಸಸಾರಂನ ಅರಾ-ಸಸಾರಂ ರಸ್ತೆಯ ನೋಖಾ ಪೊಲೀಸ್ ಠಾಣೆ ವ್ಯಾಪ್ತಿಯ ಪೆನಾರ್ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಗಾಯಾಳುಗಳು ರಸ್ತೆಗೆ ಬಿದ್ದಿದ್ದಾರೆ.ವೇಗವಾಗಿ ಬಂದ ಟ್ರಕ್ ಇಬ್ಬರು ಬೈಕ್ ಸವಾರರನ್ನು ನುಜ್ಜುಗುಜ್ಜುಗೊಳಿಸಿದೆ, ಅವರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಘೋರ್ಡಿಹಿ ಗ್ರಾಮದ ನಿವಾಸಿ ಸುನಿಲ್ ಚೌಧರಿ ಎಂದು ಗುರುತಿಸಲಾಗಿದೆ.

ಮೃತರನ್ನು ಘೋರ್ಡಿಹಿ ಗ್ರಾಮದ ನಿವಾಸಿ ಸುನಿಲ್ ಚೌಧರಿ ಎಂದು ಗುರುತಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಘಟನೆಯನ್ನು ಸ್ಥಳೀಯರು ನೋಖಾ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸಸಾರಮ್ ಸದರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಸಾರಂಗೆ ಕಳುಹಿಸಲಾಗಿದೆ.

ಭಾನುವಾರ ರಾತ್ರಿ ಪೆನಾರ್ ಗ್ರಾಮದ ಬಳಿ ಎರಡು ಬೈಕ್‌ಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮುಖಾಮುಖಿ ಡಿಕ್ಕಿಯಾದ ನಂತರ ಎರಡೂ ಬೈಕ್‌ಗಳಲ್ಲಿ ತೆರಳುತ್ತಿದ್ದ ನಾಲ್ವರು ರಸ್ತೆಗೆ ಬಿದ್ದಿದ್ದಾರೆ.

ಅಷ್ಟರಲ್ಲಿ ಅತಿವೇಗದಲ್ಲಿ ಬಂದ ಲಾರಿಯೊಂದು ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿಯ ಮೇಲೆ ಹರಿದಿದೆ. ನೋಖಾ ಪೊಲೀಸ್ ಠಾಣೆಯ ಪ್ರಭಾರಿ ಘಟನೆಯನ್ನು ಖಚಿತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ