AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ಮಿನಿ ಬಸ್​ಗೆ ಲಾರಿ ಡಿಕ್ಕಿ, 7 ಮಂದಿ ಸಾವು, 25 ಜನರಿಗೆ ಗಂಭೀರ ಗಾಯ

ಗುರುವಾರ ತಡರಾತ್ರಿ ಹರ್ಯಾಣದ ಅಂಬಾಲಾದಲ್ಲಿ ಮಿನಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ಹರ್ಯಾಣ: ಮಿನಿ ಬಸ್​ಗೆ ಲಾರಿ ಡಿಕ್ಕಿ, 7 ಮಂದಿ ಸಾವು, 25 ಜನರಿಗೆ ಗಂಭೀರ ಗಾಯ
ಅಪಘಾತImage Credit source: India Today
ನಯನಾ ರಾಜೀವ್
|

Updated on: May 24, 2024 | 8:00 AM

Share

ಲಾರಿಯೊಂದು ಮಿನಿ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟು, 25 ಜನರು ಗಾಯಗೊಂಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಹರ್ಯಾಣದ ಅಂಬಾಲಾದಲ್ಲಿ ಮಿನಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ಕಳೆದ ವಾರವಷ್ಟೇ, ರಾಜ್ಯದ ನುಹ್ ಪ್ರದೇಶದಲ್ಲಿ ಟೂರಿಸ್ಟ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಒಂಬತ್ತು ಜನರು ಸಜೀವ ದಹನವಾಗಿದ್ದರು ಮತ್ತು 15 ಮಂದಿ ಗಾಯಗೊಂಡಿದ್ದರು.

ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು 2 ಮೀ ದೂರದಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 60 ಜನರು ಇದ್ದರು, ಎಲ್ಲರೂ ಪಂಜಾಬ್‌ನ ಹೋಶಿಯಾರ್‌ಪುರ ಮತ್ತು ಲುಧಿಯಾನ ನಿವಾಸಿಗಳು.

ಮತ್ತಷ್ಟು ಓದಿ: ರಾಜಸ್ಥಾನದಲ್ಲಿ ಭೀಕರ ಅಪಘಾತ; ಟ್ರಕ್​ಗೆ ಬಸ್ ಡಿಕ್ಕಿ ಹೊಡೆದು ಐವರು ಸಾವು, 12 ಜನರ ಸ್ಥಿತಿ ಗಂಭೀರ

ಇವರೆಲ್ಲರೂ ಮಥುರಾ ಮತ್ತು ವೃಂದಾವನದಿಂದ ಧಾರ್ಮಿಕ ತೀರ್ಥಯಾತ್ರೆಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಗಾಯಗೊಂಡವರೆಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಸದರ್ ತೌರು ಠಾಣಾಧಿಕಾರಿ, ಇನ್ಸ್‌ಪೆಕ್ಟರ್ ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ