AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಹರ್ಯಾಣ ಸಚಿವ ಸಂಪುಟ ವಿಸ್ತರಣೆ; ಸಂಜೆ 4ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ

2019ರ ಚುನಾವಣೆ ಫಲಿತಾಂಶ ಅಕ್ಟೋಬರ್​ 24ರಂದು ಹೊರಬಿದ್ದಿತ್ತು. ಅದಾದ ಬಳಿಕ ನವೆಂಬರ್​ನಲ್ಲಿ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ನೇತೃತ್ವದ ಸಂಪುಟ ರಚನೆಯಾಗಿತ್ತು.

ನಾಳೆ ಹರ್ಯಾಣ ಸಚಿವ ಸಂಪುಟ ವಿಸ್ತರಣೆ; ಸಂಜೆ 4ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ
ಮನೋಹರ್​ ಲಾಲ್​ ಖಟ್ಟರ್​
TV9 Web
| Edited By: |

Updated on:Dec 27, 2021 | 4:31 PM

Share

ನಾಳೆ ಹರ್ಯಾಣ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಅಲ್ಲಿನ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. 2019ರಲ್ಲಿ ನಡೆದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಅಲ್ಲಿ ಆಡಳಿತ ನಡೆಸುತ್ತಿದೆ. 2019ರಲ್ಲಿ ಸರ್ಕಾರ ರಚನೆ ಸಂದರ್ಭದಲ್ಲಿ ಕ್ಯಾಬಿನೆಟ್​ ರಚನೆಯಾಗಿದ್ದು, ಬಿಟ್ಟರೆ ನಂತರ ಅದರ ವಿಸ್ತರಣೆ ಆಗಿರಲೇ ಇಲ್ಲ. ನಾಳೆ ಅಂದರೆ ಡಿಸೆಂಬರ್​ 28ರಂದು ಹರ್ಯಾಣ ಸಂಪುಟ ವಿಸ್ತರಣೆಯಾಗಲಿದೆ. ನೂತನ ಸಚಿವರು ನಾಳೆ ಸಂಜೆ 4ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​ ಉಪಸ್ಥಿತರಿರುವರು ಎಂದು ಹೇಳಲಾಗಿದೆ.

2019ರ ಚುನಾವಣೆ ಫಲಿತಾಂಶ ಅಕ್ಟೋಬರ್​ 24ರಂದು ಹೊರಬಿದ್ದಿತ್ತು. ಅದಾದ ಬಳಿಕ ನವೆಂಬರ್​ನಲ್ಲಿ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ನೇತೃತ್ವದ ಸಂಪುಟ ರಚನೆಯಾಗಿತ್ತು.  ಅಂದು ಒಟ್ಟು 10 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಅದರಲ್ಲಿ ಎಂಟು ಮಂದಿ ಬಿಜೆಪಿಯವರಾಗಿದ್ದರೆ, ಒಬ್ಬರು ಜನನಾಯಕ ಜನತಾ ಪಾರ್ಟಿಯವರು. ಒಬ್ಬರು ಸ್ವತಂತ್ರ್ಯವಾಗಿ ಗೆದ್ದವರಾಗಿದ್ದರು.

ಇದನ್ನೂ ಓದಿ: ಕೊವಿಡ್​ನಿಂದ ಮೃತರಾದವರ ಕುಟುಂಬಗಳಿಗೆ ಒಂದೂವರೆ ಲಕ್ಷ ಪರಿಹಾರ: ಕಂದಾಯ ಸಚಿವ ಆರ್ ಅಶೋಕ್

Published On - 4:20 pm, Mon, 27 December 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್