AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಹರ್ಯಾಣ ಸಚಿವ ಸಂಪುಟ ವಿಸ್ತರಣೆ; ಸಂಜೆ 4ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ

2019ರ ಚುನಾವಣೆ ಫಲಿತಾಂಶ ಅಕ್ಟೋಬರ್​ 24ರಂದು ಹೊರಬಿದ್ದಿತ್ತು. ಅದಾದ ಬಳಿಕ ನವೆಂಬರ್​ನಲ್ಲಿ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ನೇತೃತ್ವದ ಸಂಪುಟ ರಚನೆಯಾಗಿತ್ತು.

ನಾಳೆ ಹರ್ಯಾಣ ಸಚಿವ ಸಂಪುಟ ವಿಸ್ತರಣೆ; ಸಂಜೆ 4ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ
ಮನೋಹರ್​ ಲಾಲ್​ ಖಟ್ಟರ್​
TV9 Web
| Edited By: |

Updated on:Dec 27, 2021 | 4:31 PM

Share

ನಾಳೆ ಹರ್ಯಾಣ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಅಲ್ಲಿನ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. 2019ರಲ್ಲಿ ನಡೆದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಅಲ್ಲಿ ಆಡಳಿತ ನಡೆಸುತ್ತಿದೆ. 2019ರಲ್ಲಿ ಸರ್ಕಾರ ರಚನೆ ಸಂದರ್ಭದಲ್ಲಿ ಕ್ಯಾಬಿನೆಟ್​ ರಚನೆಯಾಗಿದ್ದು, ಬಿಟ್ಟರೆ ನಂತರ ಅದರ ವಿಸ್ತರಣೆ ಆಗಿರಲೇ ಇಲ್ಲ. ನಾಳೆ ಅಂದರೆ ಡಿಸೆಂಬರ್​ 28ರಂದು ಹರ್ಯಾಣ ಸಂಪುಟ ವಿಸ್ತರಣೆಯಾಗಲಿದೆ. ನೂತನ ಸಚಿವರು ನಾಳೆ ಸಂಜೆ 4ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​ ಉಪಸ್ಥಿತರಿರುವರು ಎಂದು ಹೇಳಲಾಗಿದೆ.

2019ರ ಚುನಾವಣೆ ಫಲಿತಾಂಶ ಅಕ್ಟೋಬರ್​ 24ರಂದು ಹೊರಬಿದ್ದಿತ್ತು. ಅದಾದ ಬಳಿಕ ನವೆಂಬರ್​ನಲ್ಲಿ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ನೇತೃತ್ವದ ಸಂಪುಟ ರಚನೆಯಾಗಿತ್ತು.  ಅಂದು ಒಟ್ಟು 10 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಅದರಲ್ಲಿ ಎಂಟು ಮಂದಿ ಬಿಜೆಪಿಯವರಾಗಿದ್ದರೆ, ಒಬ್ಬರು ಜನನಾಯಕ ಜನತಾ ಪಾರ್ಟಿಯವರು. ಒಬ್ಬರು ಸ್ವತಂತ್ರ್ಯವಾಗಿ ಗೆದ್ದವರಾಗಿದ್ದರು.

ಇದನ್ನೂ ಓದಿ: ಕೊವಿಡ್​ನಿಂದ ಮೃತರಾದವರ ಕುಟುಂಬಗಳಿಗೆ ಒಂದೂವರೆ ಲಕ್ಷ ಪರಿಹಾರ: ಕಂದಾಯ ಸಚಿವ ಆರ್ ಅಶೋಕ್

Published On - 4:20 pm, Mon, 27 December 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು