AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಹರ್ಯಾಣ ಸಚಿವ ಸಂಪುಟ ವಿಸ್ತರಣೆ; ಸಂಜೆ 4ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ

2019ರ ಚುನಾವಣೆ ಫಲಿತಾಂಶ ಅಕ್ಟೋಬರ್​ 24ರಂದು ಹೊರಬಿದ್ದಿತ್ತು. ಅದಾದ ಬಳಿಕ ನವೆಂಬರ್​ನಲ್ಲಿ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ನೇತೃತ್ವದ ಸಂಪುಟ ರಚನೆಯಾಗಿತ್ತು.

ನಾಳೆ ಹರ್ಯಾಣ ಸಚಿವ ಸಂಪುಟ ವಿಸ್ತರಣೆ; ಸಂಜೆ 4ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ
ಮನೋಹರ್​ ಲಾಲ್​ ಖಟ್ಟರ್​
TV9 Web
| Edited By: |

Updated on:Dec 27, 2021 | 4:31 PM

Share

ನಾಳೆ ಹರ್ಯಾಣ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಅಲ್ಲಿನ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. 2019ರಲ್ಲಿ ನಡೆದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಅಲ್ಲಿ ಆಡಳಿತ ನಡೆಸುತ್ತಿದೆ. 2019ರಲ್ಲಿ ಸರ್ಕಾರ ರಚನೆ ಸಂದರ್ಭದಲ್ಲಿ ಕ್ಯಾಬಿನೆಟ್​ ರಚನೆಯಾಗಿದ್ದು, ಬಿಟ್ಟರೆ ನಂತರ ಅದರ ವಿಸ್ತರಣೆ ಆಗಿರಲೇ ಇಲ್ಲ. ನಾಳೆ ಅಂದರೆ ಡಿಸೆಂಬರ್​ 28ರಂದು ಹರ್ಯಾಣ ಸಂಪುಟ ವಿಸ್ತರಣೆಯಾಗಲಿದೆ. ನೂತನ ಸಚಿವರು ನಾಳೆ ಸಂಜೆ 4ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​ ಉಪಸ್ಥಿತರಿರುವರು ಎಂದು ಹೇಳಲಾಗಿದೆ.

2019ರ ಚುನಾವಣೆ ಫಲಿತಾಂಶ ಅಕ್ಟೋಬರ್​ 24ರಂದು ಹೊರಬಿದ್ದಿತ್ತು. ಅದಾದ ಬಳಿಕ ನವೆಂಬರ್​ನಲ್ಲಿ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ನೇತೃತ್ವದ ಸಂಪುಟ ರಚನೆಯಾಗಿತ್ತು.  ಅಂದು ಒಟ್ಟು 10 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಅದರಲ್ಲಿ ಎಂಟು ಮಂದಿ ಬಿಜೆಪಿಯವರಾಗಿದ್ದರೆ, ಒಬ್ಬರು ಜನನಾಯಕ ಜನತಾ ಪಾರ್ಟಿಯವರು. ಒಬ್ಬರು ಸ್ವತಂತ್ರ್ಯವಾಗಿ ಗೆದ್ದವರಾಗಿದ್ದರು.

ಇದನ್ನೂ ಓದಿ: ಕೊವಿಡ್​ನಿಂದ ಮೃತರಾದವರ ಕುಟುಂಬಗಳಿಗೆ ಒಂದೂವರೆ ಲಕ್ಷ ಪರಿಹಾರ: ಕಂದಾಯ ಸಚಿವ ಆರ್ ಅಶೋಕ್

Published On - 4:20 pm, Mon, 27 December 21

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು