AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ವ್ಯವಸ್ಥೆಗೆ ಒತ್ತು: ವೆಬ್​ ಪೋರ್ಟಲ್ ಆರಂಭಿಸಲು ಸಹಕಾರಿ ಸಂಘಗಳಿಗೆ ಸೂಚನೆ

ಹರಿಯಾಣ ಸರ್ಕಾರ ರಾಜ್ಯದಲ್ಲಿ ನೋಂದಾಯಿತ ಎಲ್ಲಾ ಸಹಕಾರಿ ಸಂಘಗಳಿಗೆ ತಮ್ಮ ದಾಖಲೆಗಳನ್ನು ವೆಬ್ ಪೋರ್ಟ್​ನಲ್ಲಿ ಅಪ್​ಲೋಡ್ ಮಾಡುವಂತೆ ನಿರ್ದೇಶನ ನೀಡಿದೆ. ಆನ್​ಲೈನ್ ದತ್ತಾಂಶದ ಲಭ್ಯತೆಯು ಕಾರ್ಯಾಚರಣೆಗಳ ಸಮಯದಲ್ಲಿ ಸುಲಭವಾಗುತ್ತದೆ. ವಿವಾದಗಳನ್ನು ಬಗೆಹರಿಸಲು ಸಹಕಾರಿಯಾಗುತ್ತದೆ.

ಆನ್​ಲೈನ್ ವ್ಯವಸ್ಥೆಗೆ ಒತ್ತು: ವೆಬ್​ ಪೋರ್ಟಲ್ ಆರಂಭಿಸಲು ಸಹಕಾರಿ ಸಂಘಗಳಿಗೆ ಸೂಚನೆ
ಸಾಂದರ್ಭಿಕ ಚಿತ್ರ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Dec 11, 2020 | 4:49 PM

ಹರಿಯಾಣ: ಸರ್ಕಾರಿ ಕೆಲಸಗಳಲ್ಲಿ ಪಾರದರ್ಶಕತೆ ಮತ್ತು ಸಾಮಾನ್ಯ ಜನರಿಗೆ ಅನುಕೂಲಕರವಾಗುವಂತೆ ತಮ್ಮ ದಾಖಲೆಗಳನ್ನು ವೆಬ್ ಪೋರ್ಟಲ್​ನಲ್ಲಿ ಅಪ್​ಲೋಡ್ ಮಾಡುವಂತೆ ಹರಿಯಾಣ ಸರ್ಕಾರ ರಾಜ್ಯದಲ್ಲಿ ನೋಂದಾಯಿತ ಎಲ್ಲಾ ಸಹಕಾರಿ ಸಂಘಗಳಿಗೆ ನಿರ್ದೇಶನ ನೀಡಿದೆ. ನಿರ್ದೇಶನಗಳನ್ನು ಪಾಲಿಸಲು ವಿಫಲವಾದ ಸಂಘಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜೀವ್ ಕೌಶಲ್ ತಿಳಿಸಿದ್ದಾರೆ.

1,200 ಸಹಕಾರಿ ಸಾಮೂಹಿಕ ವಸತಿ ಸಂಘಗಳು ಮತ್ತು  ಮನೆ ನಿರ್ಮಾಣ ಸಹಕಾರಿ ಸಂಘಗಳ ಡೇಟಾವನ್ನು ಅಪ್​ಲೋಡ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಅಂತಹ 400 ಸಂಘಗಳ ಡೇಟಾವನ್ನು ಈಗಾಗಲೇ rcsharyna.gov.in ನಲ್ಲಿ ಅಪ್​ಲೋಡ್ ಮಾಡಲಾಗಿದೆ ಎಂದು ಅವರು ಹೇಳಿದರು.

ಕೌಶಲ್ ಅವರ ಪ್ರಕಾರ, ಆನ್​ಲೈನ್ ದತ್ತಾಂಶದ ಲಭ್ಯತೆಯು ಕಾರ್ಯಾಚರಣೆಗಳ ಸಮಯದಲ್ಲಿ ಸುಲಭವಾಗುತ್ತದೆ. ವಿವಾದಗಳನ್ನು ಬಗೆಹರಿಸಲು ಸಹಕಾರಿಯಾಗುತ್ತದೆ. ಸಮಾಜಗಳಲ್ಲಿ ಒಂದು ಫ್ಲಾಟ್ ಖರೀದಿಸಲು ಅಥವಾ ಬಾಡಿಗೆಗೆ ಪಡೆಯುವ ಜನರಿಗೆ ವೆಬ್ ಪೋರ್ಟಲ್​ ಸಹಾಯಕ. ಸಂಘಗಳ ಬಗ್ಗೆ ಎಲ್ಲಾ ಮೂಲಭೂತ ವಿವರಗಳನ್ನು ಪಡೆಯಲು ವೆಬ್ ಪೋರ್ಟಲ್ ಪ್ರವೇಶಿಸಬಹುದಾಗಿದೆ.

ಯಾವೆಲ್ಲ ಸಂಘಗಳು ಸೇರಿವೆ: ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳು (ಪಿಎಸಿಎಸ್), ಸಹಕಾರಿ ಕಾರ್ಮಿಕ ಮತ್ತು ನಿರ್ಮಾಣ ಸಂಘಗಳು, ಸಹಕಾರಿ ಗುಂಪು ವಸತಿ ಸಂಘಗಳು, ಸಹಕಾರಿ ಮನೆ ಕಟ್ಟಡ ಸಂಘಗಳು ಮತ್ತು ಸಹಕಾರಿ ಸಾರಿಗೆ ಸಂಘಗಳು ಸೇರಿವೆ.

1984ರ ಹರಿಯಾಣ ಸಹಕಾರಿ ಸಂಘಗಳ ಕಾಯ್ದೆಯಡಿ, ಸಮಾಜಗಳ ವ್ಯವಸ್ಥಾಪನಾ ಸಮಿತಿಗಳ ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅದು ನಿರ್ದಿಷ್ಟ ಸಮಯದೊಳಗೆ ತಮ್ಮ ಡೇಟಾವನ್ನು ಅಪ್​ಲೋಡ್ ಮಾಡಲು ವಿಫಲವಾಗುತ್ತದೆ ಎಂದು ಕೌಶಲ್ ಹೇಳಿದರು.

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ