AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣದ ಆರೋಗ್ಯ ಸಚಿವ ಅನಿಲ್​ ವಿಜ್​ಗೆ ಕೊರೊನಾ

ಹರಿಯಾಣದ ಆರೋಗ್ಯ ಸಚಿವ ವಿಜ್ ನವೆಂಬರ್ 20ರಂದು ಭಾರತ್ ಬಯೋಟೆಕ್​ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದಲ್ಲಿ ಭಾಗವಹಿಸಿದ್ದರು.

ಹರಿಯಾಣದ ಆರೋಗ್ಯ ಸಚಿವ ಅನಿಲ್​ ವಿಜ್​ಗೆ ಕೊರೊನಾ
ಹರಿಯಾಣದ ಆರೋಗ್ಯ ಸಚಿವ ವಿಜ್
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 06, 2020 | 11:23 AM

Share

ಚಂಡೀಗಢ: ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್​ ಅವರಿಗೆ​ ಕೋವಿಡ್-19 ಧೃಡಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ತಮ್ಮೊಂದಿಗೆ ನೇರ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸಚಿವರು ಸೂಚಿಸಿದ್ದಾರೆ.

ನನಗೆ ಕೊರೊನಾ ದೃಢಪಟ್ಟಿದೆ, ನಾನು ಅಂಬಾಲಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸಚಿವ ವಿಜ್ ಟ್ವೀಟ್ ಮಾಡಿದ್ದಾರೆ.

ನವೆಂಬರ್ 20ರಂದು ಹರಿಯಾಣದ ಆರೋಗ್ಯ ಸಚಿವ ವಿಜ್, ಭಾರತ್ ಬಯೋಟೆಕ್​ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದಲ್ಲಿ ಭಾಗವಹಿಸಿದ್ದರು ಮತ್ತು ಲಸಿಕೆ ಪ್ರಯೋಗದಲ್ಲಿ ಪಾಲ್ಗೊಂಡ ರಾಜ್ಯದ ಮೊದಲ ಸ್ವಯಂ ಸೇವಕ ಎಂದು ಈ ಮೊದಲು ಟ್ವೀಟ್ ಮಾಡಿದ್ದರು.

ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡ ನಂತರವಷ್ಟೇ ಸೋಂಕಿನ ವಿರುದ್ಧದ ಪ್ರತಿಕಾಯಗಳು ಮನುಷ್ಯನಲ್ಲಿ ಬೆಳೆಯುತ್ತವೆ. ಏಕೆಂದರೆ ಇದು ಎರಡು ಡೋಸ್ ಹೊಂದಿದ್ದ ಲಸಿಕೆ. ಸಚಿವರು ಕೇವಲ ಒಂದು ಡೋಸ್ ಮಾತ್ರ ತೆಗೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಭಾರತ್ ಬಯೋಟೆಕ್ ಕೋವ್ಯಾಕ್ಸಿನ್

ಭಾರತ್ ಬಯೋಟಿಕ್ ಅಭಿವೃದ್ಧಿಪಡಿಸಿರುವ ಕೊರೊನಾ ಸೋಂಕು ನಿರೋಧಕ ಕೊವಾಕ್ಸಿನ್ ಲಸಿಕೆಯನ್ನು ಮೊದಲ ಬಾರಿಗೆ ತೆಗೆದುಕೊಂಡವರು 28 ದಿನಗಳ ಅಂತರದಲ್ಲಿ ಮತ್ತೊಮ್ಮೆ ತೆಗೆದುಕೊಳ್ಳಬೇಕು. ಸುರಕ್ಷತೆ ಮತ್ತು ಇಮ್ಯುನೊಜೆನೆಸಿಟಿ (ಪ್ರತಿರಕ್ಷಾ ಜನಕ) ದತ್ತಾಂಶದೊಂದಿಗೆ ಕ್ಲಿನಿಕಲ್ ಪ್ರಯೋಗಗಳ ಮೊದಲ ಎರಡು ಹಂತದಲ್ಲಿ ಕೋವ್ಯಾಕ್ಸಿನ್ ಅನ್ನು ಸುಮಾರು 1000 ಜನರಿಗೆ ನೀಡಿ, ಮೌಲ್ಯಮಾಪನ ಮಾಡಲಾಗಿದೆ.

Published On - 11:17 am, Sun, 6 December 20

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?