AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕಲ್​ ಟ್ರಯಲ್​ನಲ್ಲಿ.. ಮೊದಲ ಡೋಸ್​ ಪಡೆದಿದ್ದ ಸಚಿವ ಅನಿಲ್​ಗೆ ವಕ್ಕರಿಸಿತು ಕೊರೊನಾ ಸೋಂಕು

ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್​ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಸಚಿವರು ಕಳೆದ ವಾರ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಪಡೆದಿದ್ದರು.

ಕ್ಲಿನಿಕಲ್​ ಟ್ರಯಲ್​ನಲ್ಲಿ.. ಮೊದಲ ಡೋಸ್​ ಪಡೆದಿದ್ದ ಸಚಿವ ಅನಿಲ್​ಗೆ ವಕ್ಕರಿಸಿತು ಕೊರೊನಾ ಸೋಂಕು
ಮೊದಲ ಲಸಿಕೆ ಡೋಸ್​ ಪಡೆದ ಸಚಿವ ಅನಿಲ್ ವಿಜ್​ಗೆ ಕೊರೊನಾ ಪಾಸಿಟಿವ್
KUSHAL V
|

Updated on:Dec 05, 2020 | 12:33 PM

Share

ಚಂಡೀಗಢ: ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್​ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಸಚಿವರು ಕಳೆದ ವಾರ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಪಡೆದಿದ್ದರು.

67 ವರ್ಷದ ಸಚಿವ ಅನಿಲ್ ವಿಜ್​ಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿತ್ತು. ಎರಡನೇ ಡೋಸ್ ಅನ್ನು 28 ದಿನದ ಬಳಿಕ ನೀಡಲಾಗುತ್ತೆ. ಆದರೆ ಇದೀಗ, ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಪಡೆದ ಸಚಿವರಿಗೆ ಸೋಂಕು ದೃಢವಾಗಿದೆ.

Corona Vaccine Adverse Effect ಲಸಿಕೆಯಿಂದ ಅಡ್ಡಪರಿಣಾಮ ಆಗಬಹುದು, ಎಚ್ಚರವಿರಲಿ: ಪ್ರಧಾನಿ ನರೇಂದ್ರ ಮೋದಿ ಕಿವಿಮಾತು

ಅಗತ್ಯ ಸೇವಕರು, ವಯಸ್ಸಾದವರಿಗೆ ಮೊದಲು ಕೊರೊನಾ ವೈರಸ್ ಲಸಿಕೆ- ಪ್ರಧಾನಿ ಮೋದಿ

Published On - 12:28 pm, Sat, 5 December 20

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!