Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಧ್ವಜಕ್ಕೆ ದುಷ್ಟಶಕ್ತಿಗಳನ್ನು ಓಡಿಸುವ ಶಕ್ತಿ ಇದೆ: ಹರ್ಯಾಣ ಸಚಿವ

ಬಿಜೆಪಿಯ ಧ್ವಜಕ್ಕೆ ದುಷ್ಟಶಕ್ತಿಯನ್ನು ಓಡಿಸುವ ಶಕ್ತಿ ಇದೆ ಎಂದು ಹರ್ಯಾಣ ಸಚಿವ ಕನ್ವರ್ ಪಾಲ್(Kanwar Pal) ಹೇಳಿದ್ದಾರೆ. ಬಿಜೆಪಿಯ ಕಾರ್ಯಕರ್ತರೆಲ್ಲವೂ ಕಮಲದಂತೆ, ಕೆಸರಿನಲ್ಲಿ ಬೆಳೆದರೂ ಪರಿಶುದ್ಧವಾಗಿರುತ್ತವೆ ಎಂದರು. ಜಹಾ ಭಾರತೀಯ ಜನತಾ ಪಾರ್ಟಿ ಕಾ ಝಂಡಾ ಲಗೇಗಾ ವಹಾ ಸೇ ದುಷ್ಟ್​ ಆತ್ಮಾಯೇ, ಭೂತ್​ ಪ್ರೇತ್​ ಭೀ ದೂರ್ ರಹೇಂಗೆ. ಅಂದರೆ ಬಿಜೆಪಿ ಧ್ವಜ ಎಲ್ಲೆಲ್ಲಿ ಇರುತ್ತೋ ಅಲ್ಲಿ ದುಷ್ಟಶಕ್ತಿಗಳು ದೂರವಿರುತ್ತವೆ ಎಂದಿದ್ದಾರೆ.

ಬಿಜೆಪಿಯ ಧ್ವಜಕ್ಕೆ ದುಷ್ಟಶಕ್ತಿಗಳನ್ನು ಓಡಿಸುವ ಶಕ್ತಿ ಇದೆ: ಹರ್ಯಾಣ ಸಚಿವ
ಕನ್ವರ್​ ಪಾಲ್
Follow us
ನಯನಾ ರಾಜೀವ್
|

Updated on: Apr 11, 2024 | 10:21 AM

ಬಿಜೆಪಿಯ ಧ್ವಜಕ್ಕೆ ದುಷ್ಟಶಕ್ತಿಯನ್ನು ಓಡಿಸುವ ಶಕ್ತಿ ಇದೆ ಎಂದು ಹರ್ಯಾಣ ಸಚಿವ ಕನ್ವರ್ ಪಾಲ್(Kanwar Pal) ಹೇಳಿದ್ದಾರೆ. ಬಿಜೆಪಿಯ ಕಾರ್ಯಕರ್ತರೆಲ್ಲವೂ ಕಮಲದಂತೆ, ಕೆಸರಿನಲ್ಲಿ ಬೆಳೆದರೂ ಪರಿಶುದ್ಧವಾಗಿರುತ್ತವೆ ಎಂದರು. ಜಹಾ ಭಾರತೀಯ ಜನತಾ ಪಾರ್ಟಿ ಕಾ ಝಂಡಾ ಲಗೇಗಾ ವಹಾ ಸೇ ದುಷ್ಟ್​ ಆತ್ಮಾಯೇ, ಭೂತ್​ ಪ್ರೇತ್​ ಭೀ ದೂರ್ ರಹೇಂಗೆ. ಅಂದರೆ ಬಿಜೆಪಿ ಧ್ವಜ ಎಲ್ಲೆಲ್ಲಿ ಇರುತ್ತೋ ಅಲ್ಲಿ ದುಷ್ಟಶಕ್ತಿಗಳು ದೂರವಿರುತ್ತವೆ ಎಂದಿದ್ದಾರೆ.

ಯಮುನಾನಗರ ಜಿಲ್ಲೆಯ ಜಗದ್ರಿಯಿಂದ ಶಾಸಕರಾಗಿರುವ ಪಾಲ್ ಅವರು ಹರ್ಯಾಣ ಸಂಪುಟದಲ್ಲಿ ಅತ್ಯಂತ ಹಿರಿಯ ಸಚಿವರಾಗಿದ್ದಾರೆ.

ಬಿಜೆಪಿಯ ಮೊದಲ ಅಧಿಕಾರಾವಧಿಯಲ್ಲಿ, 2014 ರಿಂದ 2019 ರವರೆಗೆ ಅವರು ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದರು. 2019 ರಲ್ಲಿ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಅವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಲಾಯಿತು.

ಮತ್ತಷ್ಟು ಓದಿ: ಕಳೆದ ವರ್ಷ ಬಿಜೆಪಿ ಜತೆ ಕೈಜೋಡಿಸಲು ಶರದ್ ಪವಾರ್ ಸಿದ್ಧರಾಗಿದ್ದರು: ಪ್ರಫುಲ್ ಪಟೇಲ್

ಮನೋಹರ್ ಲಾಲ್ ಖಟ್ಟರ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅವರು ಕೂಡ ರಾಜೀನಾಮೆ ನೀಡಿದರು, ಆದರೆ ಮಾರ್ಚ್ 12 ರಂದು ರಚನೆಯಾದ ನಯಾಬ್ ಸೈನಿ ಸರ್ಕಾರದಲ್ಲಿ ಪಾಲ್ ಅವರು ಸಿಎಂ ನಂತರ ಅತ್ಯಂತ ಹಿರಿಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್​ 19ರಿಂದ ಜೂನ್​ 1ರವರೆಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ, ಜೂನ್ 4ರಂದು ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!